ಹೊಳೆಯುವ ಬೆಳ್ಳಿ  ಪಾತ್ರೆ, ಇಲ್ಲಿವೆ ಕೆಲವು ಟಿಪ್ಸ್‌


Team Udayavani, Feb 23, 2019, 7:52 AM IST

23-february-9.jpg

ಇದು ಉತ್ತರಾಯಣ ಕಾಲ. ಮನೆಯ ಯಾವುದೋ ಒಂದು ಕಡೆ, ತೊಳೆದು ಸುತ್ತಿಟ್ಟಿರುವ ಬೆಳ್ಳಿ ಪಾತ್ರೆಗಳನ್ನು ಮತ್ತೊಮ್ಮೆ ಬೆಳಗಿಸುವ ಜವಾಬ್ದಾರಿ ಮನೆಯಾಕೆಯ ಹೆಗಲೇರಿದೆ. ಜತೆಗೆ ಮದುವೆ, ಮುಂಜಿಯಂಥ ಅನೇಕ ಶುಭ ಕಾರ್ಯಕ್ರಮಗಳು ನಡೆಯುವ ಸಮಯ. ಹೀಗಾಗಿ ಪೂಜಾ ಸಾಮಗ್ರಿಗಳ ಅಗತ್ಯ ಹೆಚ್ಚಾಗಿರುತ್ತದೆ. ಅದ್ದರಿಂದ ಅವುಗಳನ್ನು ಫ‌ಳಫ‌ಳ ಹೊಳೆಯುವಂತೆ ಮಾಡಿ ಇಡುವುದು ಬಹುಮುಖ್ಯ. ಅದಕ್ಕಾಗಿ ಇಲ್ಲಿದೆ ಕೆಲವು ಟಿಪ್ಸ್ .

1. ಆಲೂಗಡ್ಡೆಯನ್ನು ಬೇಯಿಸಿದ ಅನಂತರ ಅದರ ನೀರನ್ನು ತೆಗೆದುಕೊಂಡು, ಅದರಲ್ಲಿ ಬೆಳ್ಳಿ ಪಾತ್ರೆಗಳನ್ನು ಸ್ವಲ್ಪ ಹೊತ್ತು ನೆನೆಸಿಟ್ಟು, ಸೀಗೆಪುಡಿ ಅಥವಾ ಬೂದಿ ಮಿಶ್ರಣದಿಂದ ಉಜ್ಜಿ ತೊಳೆಯಬೇಕು. ಅನಂತರ ಪಾತ್ರೆಗಳನ್ನು ಒಣಗಿದ ಬಟ್ಟೆಯಲ್ಲಿ ಒರೆಸಿಟ್ಟರೆ ಬೆಳ್ಳಿ ಪಾತ್ರೆಗಳು ಅಷ್ಟು ಬೇಗ ಅವು ಕಪ್ಪಾಗುವುದಿಲ್ಲ.

2. ಬೆಳ್ಳಿ ಪಾತ್ರೆಯ ಜತೆ ಕರ್ಪೂರವನ್ನು ಇಟ್ಟರೆ ಪಾತ್ರೆಗಳಲ್ಲಿ ಕಪ್ಪು ಕಲೆಗಳಾಗುವುದಿಲ್ಲ.

3. ಅಡುಗೆ ಸೋಡಕ್ಕೆ ಸ್ವಲ್ಪ ನೀರು ಬೆರೆಸಿ ಅದರಿಂದ ಬೆಳ್ಳಿ ಪಾತ್ರೆ ತೊಳೆದರೆ ಪಾತ್ರೆಗಳು ಫ‌ಳಫ‌ಳನೆ ಹೊಳೆಯುವುದು. 

4. ಉಪಯೋಗಿಸಿದ ಅನಂತರ ಪಾತ್ರೆಗಳನ್ನು ಟಿಶ್ಯೂ ಅಥವಾ ಪೇಪರ್‌ನಲ್ಲಿ ಸುತ್ತಿ ಇಡಬೇಕು.

5. ಹಲ್ಲುಜ್ಜುವ ಪೇಸ್ಟ್‌ ನಿಂದ ಬೆಳ್ಳಿ ಪಾತ್ರೆಯನ್ನು ತೊಳೆದರೆ, ಪಾತ್ರೆಗೆ ಅಂಟಿದ್ದ ಕಪ್ಪು, ಜಿಡ್ಡಿನಾಂಶ ಹೋಗುತ್ತದೆ.

6. ಕಡಲೆಹಿಟ್ಟಿನ ಜತೆ ಲಿಂಬೆ  ಹಣ್ಣಿನ ರಸ ಬೆರೆಸಿ  ತೊಳೆದರೆ, ಬೆಳ್ಳಿ ಪಾತ್ರೆ  ಹೊಳೆಯುತ್ತದೆ.

ಹೀರಾ ರಮಾನಂದ್‌

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.