ರಸ್ತೆ ವಿಭಾಜಕದ ಸಸಿಗಳ ಪೋಷಣೆಗೆ ಹನಿ ನೀರಾವರಿ ವ್ಯವಸ್ಥೆಯಾಗಲಿ


Team Udayavani, Mar 17, 2019, 8:04 AM IST

17-marc1h-13.jpg

ರಸ್ತೆಯ ಸೌಂದರ್ಯವನ್ನು ಇಮ್ಮಡಿಗೊಳಿಸುವ ಹಾಗೂ ಗಿಡಮರಗಳನ್ನು ನೆಟ್ಟು ಪೋಷಿಸುವ ಸಲುವಾಗಿ ನಗರಗಳ ಬಹುತೇಕ ರಸ್ತೆ ವಿಭಜಕಗಳ ನಡುವೆ ಸಸಿಗಳನ್ನು ನೆಡಲಾಗಿದೆ. ಈ ಗಿಡಗಳಿಗೆ ವಾರಕ್ಕೊಮ್ಮೆ ಟ್ಯಾಂಕರ್‌ಗಳ ಮೂಲಕ ನೀರು ಹಾಕಲಾಗುತ್ತಿದೆ. ಆದರೆ ಈ ಸುಡು ಬೇಸಿಗೆ ಕಾಲದಲ್ಲಿ ವಾರಕ್ಕೊಮ್ಮೆ ನೀರು ಹಾಕುವುದರಿಂದ ಕೆಲವೆಡೆ ಗಿಡಗಳಿಗೆ ನೀರು ಸಾಕಾಗದೆ ಗಿಡಗಳು ನಾಶವಾಗುತ್ತಿವೆ.

ಈ ಸಮಸ್ಯೆಗೆ ಪರ್ಯಾಯವಾಗಿ ಹನಿ ಹನಿ ನೀರು ಬೀಳುವ ಪೈಪ್‌ ಗಳನ್ನು ಅಳವಡಿಸಬಹುದಾಗಿದೆ. ದಿನಕ್ಕೆ ಇಷ್ಟು ಸಮಯ ಎಂದು ನಿಗದಿ ಪಡಿಸಿ ನೀರು ಬಿಡುವ ವ್ಯವಸ್ಥೆ ಮಾಡುವುದರಿಂದ ನಗರದ ರಸ್ತೆ ಡಿವೈಡರ್‌ ಗಳಲ್ಲಿರುವ ಗಿಡಗಳು ಹಚ್ಚ ಹಸುರಿನಿಂದ ಕಂಗೊಳಿಸಲು ಸಾಧ್ಯವಿದೆ.

ಸಾಮಾನ್ಯವಾಗಿ ಕೃಷಿ ತೋಟಗಳಲ್ಲಿ ಹನಿ ನೀರಾವರಿ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಈ ವ್ಯವಸ್ಥೆಯನ್ನು ರಸ್ತೆ ವಿಭಜಕದ ಮೇಲಿರುವ ಗಿಡಗಳ ಪೋಷಣೆಗೆ ಬಳಸಿದರೆ ಗಿಡಗಳ ಬೆಳವಣಿಗೆಗೆ ಸಹಾಯವಾಗುತ್ತದೆ ಹಾಗೂ ನೀರು ಪೋಲಾಗುವುದು ತಡೆಯಬಹುದಾಗಿದೆ.

ಪ್ರಸ್ತುತ ಟ್ಯಾಂಕರ್‌ಗಳಲ್ಲಿ ತಂದು ವಿಭಾಜಕದ ಮೇಲಿರುವ ಗಿಡಗಳಿಗೆ ನೀರು ಸುರಿಯಲಾಗುತ್ತಿದೆ. ಇದರಿಂದ ನೀರು ಪೋಲಾಗುವ ಸಾಧ್ಯತೆ ಹೆಚ್ಚು. ನೀರು ಪೋಲಾಗುವುದನ್ನು ತಡೆಯುವ ನಿಟ್ಟಿನಲ್ಲಿ ಕೃಷಿ, ಗಾರ್ಡನಿಂಗ್‌ಗಳಲ್ಲಿ ಬಳಸುವ ಹನಿ ನೀರಾವರಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬಹುದು.

ವಿದೇಶಗಳಲ್ಲಿ ರಸ್ತೆಬದಿ ಹಾಗೂ ವಿಭಜಕ, ಗಾರ್ಡನ್‌ಗಳ ಸಸಿಗಳನ್ನು ಪೋಷಿಸುವ ನಿಟ್ಟಿನಲ್ಲಿ ಸ್ಪಿಂಕ್ಲರ್‌ಗಳನ್ನು ಅಳವಡಿಸಲಾಗುತ್ತಿದೆ. ಆದರೆ ಇಲ್ಲಿ ಸ್ಪಿಂಕ್ಲರ್‌ ಅಳವಡಿಕೆ ಸಾಧ್ಯವಿಲ್ಲದಿದ್ದರೂ ಹನಿ ನೀರಾವರಿ ವ್ಯವಸ್ಥೆಯನ್ನು ಮಾಡಬಹುದಾಗಿದೆ. ಹೀಗಾಗಿ ಸಂಬಂಧಪಟ್ಟವರು ಈ ನಿಟ್ಟಿನಲ್ಲಿ ಯೋಜನೆ ರೂಪಿಸಲು ಮುಂದಾಗಬೇಕಿದೆ.

ಪ್ರಜ್ಞಾ  ಶೆಟ್ಟಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.