ಟೇಕ್‌ ಇಟ್‌ ಈಜಿ ಪಾಲಿಸಿ ಮಕ್ಕಳಿಗಾಗಿ, ಮಕ್ಕಳಿಗೋಸ್ಕರ


Team Udayavani, Mar 18, 2019, 7:42 AM IST

18-march-9.jpg

ಸಾಮಾನ್ಯವಾಗಿ ವಿಮಾ ಹೂಡಿಕೆ ಸಂಬಂಧ ಏಜಂಟರ ಮಾತಿಗೇ ಹೆಚ್ಚು ಬೆಲೆ ಕೊಡುತ್ತೇವೆ. ಆದರೆ ಏಜೆಂಟರು ತಮಗೆ ಲಾಭದಾಯಕ ಕಮಿಷನ್‌ ಇರುವ ಸ್ಕೀಮ್‌ಗಳನ್ನೇ ವಿಮಾ ಆಕಾಂಕ್ಷಿಗಳಿಗೆ ಸೂಚಿಸುತ್ತಾರೆ.

ದೀರ್ಘಾವಧಿಯ ಎಲ್ಲ ಹೂಡಿಕೆ ಯೋಜನೆಗಳು ಲಾಭದಾಯಕ ಎನ್ನುವ ಅಭಿಪ್ರಾಯ ಎಲ್ಲ ರಲ್ಲೂ ಇದೆ. ಆದರೂ ವಾಸ್ತವ ಮಾತ್ರ ಬೇರೆಯೇ ಇರುತ್ತದೆ ಎನ್ನುವುದಕ್ಕೆ ವಿಮಾ ಯೋಜ ನೆ ಗಳೇ ಒಳ್ಳೆಯ ಉದಾಹರಣೆ. ಏಕೆಂದರೆ, ದೀರ್ಘಾವಧಿ ಹೂಡಿಕೆಯಲ್ಲಿ ಹಣ ಹಲವು ಪಟ್ಟು ವೃದ್ಧಿಸುವುದಕ್ಕೆ ಸಾಕಷ್ಟು ಅವಕಾಶಗಳು, ಕಾಲಾವಧಿ ಇರುತ್ತವೆ ಎಂಬ ನಂಬಿಕೆ ಎಲ್ಲರಲ್ಲೂ ಇದೆ. ಆದರೆ ವಾಸ್ತವದಲ್ಲಿ ಹಾಗೇನು ಆಗಬೇಕೆಂದೇನು ಇಲ್ಲ. ದೀರ್ಘಾವಧಿಯ ಲೆಕ್ಕಾಚಾರಗಳು ಎಷ್ಟೋ ವೇಳೆ ತಲೆಕೆಳಗಾಗುವುದಿದೆ.

ಎಷ್ಟೋ ಹೆತ್ತವರು, ಮಕ್ಕಳ ಉಜ್ವಲ ಭವಿಷ್ಯಕ್ಕೆಂದು ವಿಮಾ ಪಾಲಿಸಿಗಳನ್ನು ಖರೀದಿಸಿಡುತ್ತಾರೆ. ದೀರ್ಘಾವಧಿಯಲ್ಲಿ ಇದು ದೊಡ್ಡ ಹಣದ ಗಂಟನ್ನು ಕೊಡುತ್ತದೆ ಎಂದು ನಂಬಿರುತ್ತಾರೆ. ಹೀಗಾಗಿ, ಸಹಜವಾಗಿಯೇ ಚೈಲ್ಡ್  ಯುಲಿಪ್‌ ಅಥವಾ ಎಂಡೋಮೆಂಟ್‌ ಪಾಲಿಸಿಗಳನ್ನು ಖರೀದಿಸುವ ಆಯ್ಕೆಯನ್ನು ಪರಿಗಣಿಸುತ್ತಾರೆ.

ಹೂಡಿಕೆ ತಜ್ಞರು ಮತ್ತು ಪರಿಣತರ ಪ್ರಕಾರ, ವಿಮಾ ಪಾಲಿಸಿಗಳು ಹೂಡಿಕೆಯ ದೃಷ್ಟಿಯಿಂದ ಏನೇನೂ ಲಾಭದಾಯಕವಲ್ಲ. ವಿಮೆಯ ಉದ್ದೇಶದಲ್ಲಿ ಲಾಭದಾಯಕ ಹೂಡಿಕೆಯ ಅಂಶ ಅಡಕವಾಗಿರುವುದೇ ಇಲ್ಲ ಎಂಬುದನ್ನು ಜನರು ಅರಿಯದಾಗಿರುತ್ತಾರೆ.

ಮಕ್ಕಳ ಶ್ರೆಯೋಭಿವೃದ್ಧಿಗೆಂದೇ ರೂಪಿಸಲ್ಪಟ್ಟಿರುವುದಾಗಿ ಹೇಳಲ್ಪಡುವ ವಿಮಾ ಯೋಜನೆಗಳು ಲಾಭದಾಯಕವಾಗಲಾರವು. ಏಕೆಂದರೆ, ಇವುಗಳನ್ನು ಕೊಂಡ ಬಳಿಕದಲ್ಲಿ ತಿಂಗಳು ತಿಂಗಳೂ ಪಾವತಿಸುವ ಪ್ರೀಮಿಯಂಗಳು ಪಾವತಿದಾರರ ಮಟ್ಟಿಗೆ ತುಟ್ಟಿಯಾಗಿರುತ್ತದೆ.

ಇದರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ, ತಿಳಿವಳಿಕೆ, ಎಚ್ಚರಿಕೆ ಇಲ್ಲದಿರುವುದರಿಂದ ಬಹುತೇಕ ಮಂದಿ ಸುಲಭದಲ್ಲಿ ಎಂಡೋಮೆಂಟ್‌ ಸ್ಕೀಮ್‌ಗಳಲ್ಲಿ ಏಜಂಟರ ಕುಟಿಲತೆಯಿಂದಾಗಿ ಸಿಲುಕಿಕೊಳ್ಳುತ್ತಾರೆ. ಮನಿ ಬ್ಯಾಕ್‌ ಪಾಲಿಸಿಗಳು ಆಕರ್ಷಕವೆಂಬ ಭಾವನೆ, ನಂಬಿಕೆ ಜನರಲ್ಲಿರುವುದು ಸಹಜವೇ. ಆದರೆ ಮನಿ ಬ್ಯಾಕ್‌ ಪಾಲಿಸಿಗಳಡಿ ಜನರ ಕೈಗೆ ಕಾಲಕಾಲಕ್ಕೆ ಬರುವ ಹಣ ಹಾಗೆಯೇ ಕರಗಿ ಹೋಗಿ ಪಾಲಿಸಿ ಮೆಚೂರ್‌ ಆದಾಗ ದೊಡ್ಡ ಮೊತ್ತ ಕೈಗೆ ಬರುವಲ್ಲಿ ವಂಚಿತರಾಗುತ್ತಾರೆ.

ಮಕ್ಕಳ ಉಜ್ವಲ ಭವಿಷ್ಯದ ಹೂಡಿಕೆ ಆಯ್ಕೆಗಳನ್ನು ಪರಿಶೀಲಿಸುವ ಪ್ರಶ್ನೆ ಬಂದಾಗ ವಿಮಾ ಹೂಡಿಕೆ ಅಷ್ಟೇನೂ ಆಕರ್ಷಕವೂ ಲಾಭದಾಯಕವೂ ಅಲ್ಲ ಎಂಬುದನ್ನು ಅರಿಯದೇ ಇರುವುದರಿಂದ ಏಜೆಂಟರು ಇದರ ಲಾಭ ಮಾಡಿಕೊಳ್ಳುತ್ತಾರೆ ಎನ್ನುವುದು ವಾಸ್ತವ.

ಸತೀಶ್‌ ಮಲ್ಯ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.