ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಧ್ರದ ಮಾವು


Team Udayavani, Mar 6, 2017, 5:55 PM IST

Andhra-Mango-6-3.jpg

ಬಜಪೆ: ಜಿಲ್ಲೆಯಲ್ಲಿ ಮಾವಿನ ಮಿಡಿಗಳೇ ಕಾಣಸಿಗುತ್ತಿದ್ದು, ಹಣ್ಣಾಗಲು ಇನ್ನೂ ಕೆಲಕಾಲ ಕಾಯಬೇಕಾಗಿದೆ. ಅದರೆ ಮಾರುಕಟ್ಟೆಗೆ ಈಗಾಗಲೇ ಆಂಧ್ರದ ಮಾವಿನ ಹಣ್ಣು ಲಗ್ಗೆಯಿಟ್ಟಿದ್ದು, ಸಖತ್‌ ಮಾರಾಟವೂ ಆಗುತ್ತಿದೆ. ಮಾವಿನ ಹಣ್ಣಿನ ರುಚಿ ನೋಡುವ ತವಕದಲ್ಲಿ ಗ್ರಾಹಕರು ದರದ ಬಗ್ಗೆ ಚಿಂತಿಸುತ್ತಿಲ್ಲ, ಸಿಹಿ ಹಾಗೂ ತಾಜಾ ಇದ್ದರೆ ಸಾಕು ಎಂದು ಖರೀದಿಸುತ್ತಿದ್ದಾರೆ. ಜನವರಿಯಲ್ಲಿ ಕೇರಳದ ಬಾದಾಮಿ, ನೀಲಂ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬಂದಿದ್ದವು. ತಮಿಳುನಾಡಿನಿಂದ ತೋತಾಪುರಿ, ಮಲಗೋವಾ ಮಾವು ಸದ್ಯ ಮಾರುಕಟ್ಟೆಯಲ್ಲಿದೆ. ಈಗ ಆಂಧ್ರದಿಂದ ತೋತಾಪುರಿ, ಬಾದಾಮಿ ಹಾಗೂ ಬೆಂಗಾನ್‌ಪಲ್ಲಿ  ಮಾರುಕಟ್ಟೆಗೆ ಬಂದಿದೆ. ಈಗಾಗಲೇ ಮಾರುಕಟ್ಟೆಗೆ ಆಂಧ್ರದಿಂದ  ಬಂದ ಮಾವಿನ ಹಣ್ಣಿನ ದರ ಅಷ್ಟೇನು ಹೆಚ್ಚಾಗಿಲ್ಲ. ಕೆ.ಜಿ.ಗೆ 50ರಿಂದ 80 ರೂ.ವರೆಗೆ ಇದೆ. ಆಗಸ್ಟ್‌ವರೆಗೆ ಆಂಧ್ರದ ಮಾವಿನ ಹಣ್ಣು ಮಾರುಕಟ್ಟೆಗೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಈ ಬಾರಿ ಮಾವಿನ ಹಣ್ಣು ಕಡಿಮೆ,ಇನ್ನೂ ಒಂದು ತಿಂಗಳು ಕಾಯಬೇಕು. ಊರಿನಲ್ಲಿ ಈಗ ಹೆಚ್ಚಾಗಿ ಮಾವಿನ ಮಿಡಿಗಳು ಮಾತ್ರ ಕಾಣಿಸುತ್ತಿವೆ. ಇದರ ದರವೂ ಕೆ.ಜಿ.ಗೆ 125ರಿಂದ 150 ರೂ. 

ಜಿಲ್ಲೆಯಲ್ಲಿ ಹವಾಮಾನ ಬದಲಾವಣೆಯು ಮಾವು ಕೃಷಿಯ ಮೇಲೆ ಪರಿಣಾಮ ಬೀರುತ್ತಿದೆ. ಬೆಳ್ಳಾರಿ, ಕದ್ರಿ, ಕಾಟು ಮಾವಿನ ಹಣ್ಣುಗಳು ಮಾತ್ರ ಈಗ ಲಭ್ಯವಿದ್ದು, ಮಾವಿನ ಮರಗಳೂ ಕಡಿಮೆಯಾಗುತ್ತಿವೆ. ಗುಡ್ಡದಲ್ಲಿರುವ ಬೃಹತ್‌ ಮರಗಳು, ಅಸಮರ್ಪಕ ರಸ್ತೆ, ಮಾವಿನ ಹಣ್ಣು ಕೊಯ್ಯುವವರಿಲ್ಲದೆ ಇದರ ಸಾಗಾಟ ವೆಚ್ಚವೇ ಕೆ.ಜಿ.ಗೆ 15 ರೂ. ಆಗುತ್ತದೆ. ಆಂಧ್ರದಲ್ಲಿ ಹೆಚ್ಚಾಗಿ ಕಸಿ ಹಾಗೂ ಗಿಡ್ಡ ತಳಿಯ ಮಾವಿನ ಮರಗಳಿರುವುದರಿಂದ ಹಣ್ಣು ಕೊಯ್ಯುಲು ಸುಲಭ. ಆಂಧ್ರ, ತಮಿಳುನಾಡು, ಕೇರಳ ಮಾವಿನ ಹಣ್ಣು ಇಲ್ಲಿನ ಮಾರುಕಟ್ಟೆಯಲ್ಲಿ ವರ್ಷವಿಡೀ ಸಿಗುತ್ತದೆ. ಸ್ಥಳೀಯ ಮಾವಿನ ಹಣ್ಣಿನ ದರಕ್ಕಿಂತ ಕಡಿಮೆ ದರದಲ್ಲಿ ಸಿಗುತ್ತದೆ. ಇಲ್ಲಿನ ಮಾವಿನ ಹಣ್ಣಿಗೆ ಈಗ ಕೆ.ಜಿ.ಗೆ ಸುಮಾರು 100 ರೂ. ಗಿಂತ ಜಾಸ್ತಿ ಬೆಲೆ ಇದೆ ಎನ್ನುತ್ತಾರೆ ಬಜಪೆ ಮಾರುಕಟ್ಟೆಯಲ್ಲಿ ಸುಮಾರು 40 ವರ್ಷಗಳಿಂದ ಹಣ್ಣುಗಳ ವ್ಯಾಪಾರ ಮಾಡುತ್ತಿರುವ ಇಸ್ಮಾಯಿಲ್‌.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.