ಲೇಡಿಹಿಲ್‌ ಪರಿಸರದಲ್ಲಿ ನಡೆಯುವ ಪಥ ನಿರ್ಮಿಸಿ


Team Udayavani, Nov 18, 2018, 2:59 PM IST

18-november-11.gif

ಮಂಗಳೂರಿನಲ್ಲಿ ಕದ್ರಿ ಪಾರ್ಕ್‌ನಲ್ಲಿ ನಡೆಯುವ ಪಥ (ವಾಕಿಂಗ್‌ ಪಾಥ್‌)ಇದ್ದು, ಅದು ನೂರಾರು ನಾಗರಿಕರ ಆರೋಗ್ಯದ ದೃಷ್ಠಿಯಿಂದ ಬಹು ಉಪಯೋಗಿಯಾಗಿದೆ. ಕದ್ರಿ ಮತ್ತು ಸಮೀಪದ ಹೆಚ್ಚಿನ ನಾಗರಿಕರಿಗೆ ಇದು ನೆಚ್ಚಿನ ತಾಣವೆಂದು ಹೇಳಿದರೆ ತಪ್ಪಾಗಲಾರದು. ನಮ್ಮ ಮಂಗಳೂರು ಅಭಿವೃದ್ಧಿಯಲ್ಲಿ ಶರವೇಗದಲ್ಲಿ ಮುಂದುವರೆಯುತ್ತಿದ್ದು, ನಗರದ ಮೂಲ ಸೌಕರ್ಯಗಳಲ್ಲಿ ನಡೆಯುವ ಪಥವೂ ಒಂದು.

ಲೇಡಿಹಿಲ್‌, ಮಣ್ಣಗುಡ್ಡ, ಕುದ್ರೋಳಿ, ಕೋಡಿಕಲ್‌, ಉರ್ವಸ್ಟೋರ್‌ ಪರಿಸರದವರಿಗೆ ವಾಯುವಿಹಾರ ಮಾಡಲು ಸರಿಯಾದ ವಾಕಿಂಗ್‌ ಪಾಥ್‌ ಇಲ್ಲ. ಅವರು ರಸ್ತೆ ಅಥವಾ ಕಾಲುದಾರಿಯನ್ನು ಅವಲಂಬಿಸಬೇಕಾಗುತ್ತದೆ. ನಗರದಲ್ಲಿರುವ ಕಾಲುದಾರಿಗಳು ಕೆಲವೆಡೆ ಸಮರ್ಪಕವಾಗಿಲ್ಲ. ಇನ್ನು ಕೆಲವೆಡೆ ಬೀದಿ ಬದಿ ವ್ಯಾಪಾರಸ್ತರಿಂದ ತುಂಬಿದೆ. ಇದಕ್ಕೆ ಶೀಘ್ರ ಪರಿಹಾರ ಆಗಬೇಕಿದೆ. 

ಹೇಗೆ ಸಾಧ್ಯ
1. ಲೇಡಿಹಿಲ್‌ ಸಮೀಪವಿರುವ ಮಂಗಳಾ ಕ್ರೀಡಾಂಗಣದ ಎಡಕ್ಕಿರುವ ದುರಸ್ತಿಯಿಂದಿರುವ ನಡೆಯುವ ಪಥವನ್ನು ಸಿಮೆಂಟಿನ ಇಂಟರ್‌ಲಾಕ್ಸ್‌ಗಳನ್ನು ಅಳವಡಿಸಿ ಮೇಲ್ದರ್ಜೆಗೇರಿಸುವುದರೊಂದಿಗೆ, ವಿದ್ಯುತ್‌ ದೀಪಗಳನ್ನು ಸರಿಪಡಿಸಿ, ಮರದ ಕೊಂಬೆಗಳನ್ನು ವ್ಯವಸ್ತಿತಗೊಳಿಸಿದರೆ ಅತ್ಯುತ್ತಮವಾದ ನಡೆಯುವ ಪಥವಾಗುತ್ತದೆ. ಆ ಪ್ರದೇಶದಲ್ಲಿ ಎಲ್ಲ ಕಡೆ ಮರಗಳಿರುವುದರಿಂದ, ಅತ್ಯುತ್ತಮವಾದ ನಡೆಯುವ ಪಥವಾಗಬಹುದು.

2. ಗಾಂಧಿನಗರ/ಮಣ್ಣಗುಡ್ಡ/ಲೇಡಿಲ್‌ -ಲಾಲ್‌ಬಾಗ್‌/ಉರ್ವಸ್ಟೋರ್‌-ಚಿಲಿಂಬಿ ಪ್ರದೇಶದಲ್ಲಿ ಯಾವುದಾದರೂ ಒಂದು ಕಡೆ ಅತ್ಯುತ್ತಮವಾದ ಕಾಲುದಾರಿ ನಿರ್ಮಿಸಿ  ಅದನ್ನು ಬೀದಿ ಬದಿ ವ್ಯಾಪಾರಸ್ಥರಿಂದ ಮುಕ್ತಗೊಳಿಸಿದರೆ, ನಾಗರಿಕರಿಗೆ ನಡೆದಾಡಲು ಉಪಯೋಗವಾಗುತ್ತದೆ. 

ವಿಶ್ವನಾಥ್‌
ಕೋಟೆಕಾರ್‌

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.