ಲಾಲ್‌ ಬಾಗ್‌ ಸೌಂದರ್ಯ ವೃದ್ಧಿಯಾಗಲಿ


Team Udayavani, Dec 23, 2018, 1:19 PM IST

23-december-13.gif

ಸಂಜೆಯ ವೇಳೆ ತಿರುಗಾಡಲು ಲಾಲ್‌ ಬಾಗ್‌ ಅತ್ಯುತ್ತಮ ತಾಣವಾಗುತ್ತಿದೆ ಎಂದರೆ ತಪ್ಪಾಗಲಾರದು. ಸಂಜೆ ವೇಳೆ ಇಲ್ಲಿನ ಮಹಾನಗರ ಪಾಲಿಕೆಯ ಕಟ್ಟಡದ ಮುಂಭಾಗದಲ್ಲಿರುವ ದಂಡೆಯಲ್ಲಿ ಕುಳಿತು ಹೆಚ್ಚಿನವರು ನಗರದ ಸೌಂದರ್ಯವನ್ನು ಸವಿಯುವ ದೃಶ್ಯ ಈಗ ಸಾಮಾನ್ಯವಾಗಿದೆ. ಹೀಗಾಗಿ ಈ ಪ್ರದೇಶವನ್ನು ಇನ್ನಷ್ಟು ಆಕರ್ಷಣೀಯಗೊಳಿಸಲು ಸಂಬಂಧಪಟ್ಟವರು ಚಿಂತನೆ ನಡೆಸಬೇಕಿದೆ.

. ಪಾಲಿಕೆ ಕಟ್ಟಡದ ಮುಂಭಾಗದಲ್ಲಿರುವ ದಂಡೆಗೆ ಕಬ್ಬಿಣದ ಆಕರ್ಷಕ ಬೇಲಿಯನ್ನು ಅಳವಡಿಸುವುದರಿಂದ ದಂಡೆಯ ಮೇಲೆ ಕುಳಿತುಕೊಳ್ಳುವವರಿಗೆ ಆರಾಮವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದಂತಾಗುತ್ತದೆ ಮತ್ತು ರಕ್ಷಣೆಯನ್ನು ನೀಡಿದಂತಾಗುತ್ತದೆ. . ಈ ಪ್ರದೇಶದಲ್ಲಿ ಕೆಲವು ಕಲ್ಲು ಬೆಂಚುಗಳನ್ನು ಅಳವಡಿಸಬಹುದು.

. ರಸ್ತೆಯಂಚಿನ ಖಾಲಿ ಜಾಗದಲ್ಲಿ ಮರಗಿಡಗಳನ್ನು ನೆಡಬಹುದು.
. ರಸ್ತೆ ವಿಭಾಜಕದಲ್ಲಿ ಹೂ ಕುಂಡಗಳನ್ನು ಇರಿಸುವುದು.
. ವೃತ್ತದಲ್ಲಿ ನೀರಿನ ಚಿಲುಮೆಗಳನ್ನು ಅಳವಡಿಸಬಹುದು.
.  ಕಟ್ಟಡದ ಎಡಭಾಗದಲ್ಲಿ ಬಸ್‌ ತುಂಗುದಾಣಕ್ಕೆ ಅಡ್ಡವಾಗಿರುವ ದೊಡ್ಡ ಫ‌ಲಕವನ್ನು ಸ್ವಲ್ಪ ಸರಿಸಿ ಲಾಲ್‌ ಬಾಗ್‌ನ ಸಂಪೂರ್ಣ ದೃಶ್ಯವನ್ನು ಕಾಣುವಂತೆ ಮಾಡಬಹುದು. ಇನ್ನೊಂದು ಡಿಜಿಟಲ್‌ ಬೋರ್ಡ್‌ ಅಳವಡಿಸಲು ಕ್ರಮಕೈಗೊಳ್ಳಬಹುದು.
. ತ್ಯಾಜ್ಯ ಸಂಗ್ರಹಕ್ಕೆ ಈಗಾಗಲೇ ಎರಡು ಪ್ಲಾಸ್ಟಿಕ್‌ ಡಬ್ಬಗಳಿದ್ದು, ಇನ್ನೊಂದೆರಡು ಇಟ್ಟರೆ ಅನುಕೂಲವಾಗುವುದು. ಪಾಲಿಕೆ ಕಟ್ಟಡ ಸುಂದರವಾಗಿ ಕಾಣುವಂತೆ ಹವಾ ನಿಯಂತ್ರಣ ಯಂತ್ರಗಳನ್ನು ಕಟ್ಟಡ ಹಿಂಬದಿ ಅಳವಡಿಸುವುದು, ತಂತಿಗಳನ್ನು ಬಿಗಿಗೊಳಿಸುವುದು, ಅಗತ್ಯವಿದ್ದರೆ ಮಾತ್ರ ಒಂದೆರಡು ಫ‌ಲಕ ಒಂದೇ ಕಡೆ ಇರಿಸುವುದು. ಈ ಎಲ್ಲ ಕ್ರಮಗಳನ್ನು ಕೈಗೊಂಡರೆ ಲಾಲ್‌ಬಾಗ್‌ ಅತ್ಯಂತ ಸುಂದರ ತಾಣವಾಗುವುದು ಮಾತ್ರವಲ್ಲ ಪ್ರವಾಸಿಗರನ್ನೂ ತನ್ನತ್ತ ಸೆಳೆಯಬಲ್ಲದು.

  ವಿಶ್ವನಾಥ್‌ ಕೋಟೆಕಾರ್‌, ಕೋಡಿಕಲ್ 

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.