ರಸ್ತೆಯಲ್ಲೇ ಪಾರ್ಕಿಂಗ್‌: ಕ್ರಮ ಅಗತ್ಯ 


Team Udayavani, Jan 6, 2019, 7:28 AM IST

6-january-10.jpg

ಮಂಗಳೂರು ನಗರ ನಗರ ಅಭಿವೃದ್ಧಿ ಹೊಂದುತ್ತಿದ್ದಂತೆ ಹೆಚ್ಚೆಚ್ಚು ಜನ ಇಲ್ಲಿ ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಗಾಗಿ ಬರುತ್ತಿದ್ದಾರೆ. ಹಾಗಾಗಿ ರಸ್ತೆಗಳಲ್ಲಿ ವಾಹನ ದಟ್ಟಣೆಯೂ ಅಧಿಕವಾಗುತ್ತಿದೆ. ಇದರಿಂದ ಟ್ರಾಫಿಕ್‌ ಜಾಂ, ನಿರಂತರ ಬ್ಲಾಕ್‌, ಪಾದಾಚಾರಿಗಳಿಗೂ ನಡೆದಾಡಲು ಕಷ್ಟವಾಗುವಂತಹ ಸ್ಥಿತಿ ಎದುರಾಗಿದೆ.

ಈ ಎಲ್ಲ ಸಮಸ್ಯೆಗಳ ನಡುವೆ ಬೃಹದಾಕಾರವಾಗಿ ಕಾಡುವ ಸಮಸ್ಯೆಯೆಂದರೆ ರಸ್ತೆಯಲ್ಲೇ ವಾಹನಗಳನ್ನು ಪಾರ್ಕ್‌ ಮಾಡುವುದು. ಟ್ರಾಫಿಕ್‌ ಪೊಲೀಸರು ಇರುವ ರಸ್ತೆಗಳಲ್ಲಿ ಈ ಕಿರಿ ಕಿರಿ ಇಲ್ಲವಾದರೂ, ಪೊಲೀಸರು ಇಲ್ಲದೆಡೆ ರಸ್ತೆಯಲ್ಲೇ ವಾಹನಗಳನ್ನು ಪಾರ್ಕ್‌ ಮಾಡಿ ಇಡಲಾಗುತ್ತದೆ. ಇದರಿಂದ ಆ ರಸ್ತೆಯಾಗಿ ಸಂಚರಿಸುವ ಇತರ ವಾಹನಗಳಿಗೆ ಸೈಡ್‌ ಕೊಡುವುದು, ಸರಾಗವಾಗಿ ಹೋಗುವುದಕ್ಕೆ ತೀರಾ ಸಮಸ್ಯೆ ಉಂಟಾಗುತ್ತದೆ. ರಸ್ತೆ ಕಿರಿದಾಗಿದ್ದರಂತೂ ಸಮಸ್ಯೆ ಹೇಳ ತೀರದು.

ವಾಹನಗಳನ್ನು ಪಾರ್ಕ್‌ ಮಾಡಿದ ಕಡೆ ಸಂಚರಿಸುತ್ತಿರುವ ವಾಹನವನ್ನು ಬಲಗಡೆಗೆ ತಿರುಗಿಸುವ ವೇಳೆ ಹಿಂದಿನಿಂದ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತಗಳಾಗುವ ಸಂಭವವೂ ಇದೆ. ಈ ಬಗ್ಗೆ ಪೊಲೀಸ್‌ ಫೋನ್‌ ಇನ್‌, ಮಾಧ್ಯಮಗಳಲ್ಲಿ ಜನ ಸಾಮಾನ್ಯರು ನಿರಂತರವಾಗಿ ಪೊಲೀಸರ ಗಮನ ಸೆಳೆಯುತ್ತಿದ್ದರೂ ಯಾವುದೇ ಕ್ರಮಗಳಾಗುತ್ತಿಲ್ಲ. ಒಂದೆರಡು ಬಾರಿ ಹೀಗೆ ರಸ್ತೆಗಳಲ್ಲೇ ಪಾರ್ಕ್‌ ಮಾಡಲಾದ ವಾಹನಗಳ ಚಕ್ರವನ್ನು ಲಾಕ್‌ ಮಾಡಿಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರಾದರೂ, ಅನಂತರದ ದಿನಗಳಲ್ಲಿ ಇದು ನಡೆಯುತ್ತಿಲ್ಲ. ಇದರಿಂದ ವಾಹನಗಳನ್ನು ರಸ್ತೆಯಲ್ಲಿ ಪಾರ್ಕ್‌ ಮಾಡುವುದು ನಿರಾತಂಕವಾಗಿ ನಡೆಯುತ್ತಿದೆ. ಹೆಚ್ಚಾಗಿ ಕಾರುಗಳನ್ನು ಹೀಗೆ ಪಾರ್ಕ್‌ ಮಾಡಲಾಗುತ್ತಿದೆ. ಪೊಲೀಸರು ಇನ್ನು ಮುಂದಾದರೂ ಈ ಬಗ್ಗೆ ಕ್ರಮ ವಹಿಸಿ ರಸ್ತೆಯನ್ನು ಸಂಚಾರಕ್ಕಷ್ಟೇ ಸೀಮಿತಗೊಳಿಸುವಂತಾಗಬೇಕು. 

ನಗರದ ಬಿಜೈ ರಸ್ತೆ, ಕೆಪಿಟಿ, ನವಭಾರತ್‌ ಸರ್ಕಲ್‌ನಿಂದ ಪಿವಿಎಸ್‌ ಸರ್ಕಲ್‌ನವರೆಗೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ರಸ್ತೆಯಲ್ಲಿಯೇ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತದೆ.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.