ವೃತ್ತಗಳು ಅಭಿವೃದ್ಧಿಯಾಗಲಿ


Team Udayavani, Jan 6, 2019, 7:40 AM IST

6-january-11.jpg

ಕೆಲವೊಂದು ವೃತ್ತ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬಹಳ ಸಂತಸದ ವಿಷಯ. ಬಹುಶಃ ನಾಲ್ಕು ರಸ್ತೆಗಳು ಸೇರಿ ಅತ್ಯುತ್ತಮ ವೃತ್ತ ಪ್ರದೇಶವಾಗಿರುವ ಲೇಡಿಹಿಲ್‌ ವೃತ್ತಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿದ್ದು, ಕೆಲಸ ಸಂಪೂರ್ಣವಾಯಿತೋ ಅಥವಾ ಸಂಪೂರ್ಣವಾಗಬೇಕೋ ಎಂದು ತಿಳಿದು ಬರುವುದಿಲ್ಲ. ಅಂತೂ, ವೃತ್ತ ಪ್ರದೇಶವು ಸುಂದರವಾಗುತ್ತದೆ. ಈಗ ಪಿ.ವಿ.ಎಸ್‌. ವೃತ್ತದ ಸರದಿ. ಅತೀ ಚಟುವಟಿಕೆಯಿಂದಿರುವ ಈ ವೃತ್ತದ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ.

ಉಡುಪಿ ಕಡೆಯಿಂದ ನಗರದ ಮುಖ್ಯ ಪ್ರದೇಶಕ್ಕೆ ಬರುವ ವಾಹನಗಳಿಗೆ ಪ್ರಮುಖ ಕೊಂಡಿಯಾಗಿರುವ ಈ ವೃತ್ತದಲ್ಲಿ ವಾಹನಗಳು ಹಾದು ಹೋಗುತ್ತಿದ್ದು, ಟ್ರಾಫಿಕ್‌ ಕಿರಿಕಿರಿಯಾಗುತ್ತದೆ. ನವಭಾರತ ವೃತ್ತದತ್ತ ಹೋಗುವ ವಾಹನದವರು ಸಿಗ್ನಲ್‌ ತಡೆಯಿದ್ದಾಗ ದ್ವಿಪಥವನ್ನು ಆವರಿಸಿಕೊಂಡಿರುವುದರಿಂದ ಬಂಟ್ಸ್‌ಹಾಸ್ಟೆಲ್‌ ಕಡೆಗೆ ಹೋಗುವ ವಾಹನದವರಿಗೆ ಸಿಗ್ನಲ್‌ ಫ್ರೀ ಇದ್ದರೂ ಮುಂದುವರೆಯಲಿಕ್ಕಾಗದೆ, ಆ ಪ್ರದೇಶದಲ್ಲಿ ಟ್ರಾಫಿಕ್‌ ಕಿರಿಕಿರಿಯಾಗುತ್ತದೆ. ಒಂದು ವೇಳೆ ಅಲ್ಲಿ ಶಾಶ್ವತವಾದ ಅಭಿವೃದ್ಧಿ ಕೆಲಸ ಅಸಾಧ್ಯವಾದರೆ ತ್ಕಾಲಿಕವಾಗಿಯಾದರೂ ಅಭಿವೃದ್ಧಿ ಕೆಲಸ ಮಾಡುವುದರೊಂದಿಗೆ ಕೆನರಾ ಕಾಲೇಜು ಕಡೆಯಿಂದ ಬಂಟ್ಸ್‌ಹಾಸ್ಟೆಲ್‌ ಕಡೆಗೆ ಹೋಗುವಂತಹ ವಾಹನಗಳಿಗೆ ಅನುಕೂಲ ಮಾಡಿಕೊಟ್ಟರೆ ಉತ್ತಮ.

ಮುಖ್ಯವಾಗಿ ಕೆನರಾ ಕಾಲೇಜಿನಿಂದ ಬಂಟ್ಸ್ ಹಾಸ್ಟೆಲಿನತ್ತ ಹೋಗುವ ವಾಹನಗಳಿಗೆ
ತುಂಬಾ ತಡೆಯಾಗುತ್ತಿದೆ. ವೃತ್ತ ಪ್ರದೇಶದ ಎಡಗಡೆ (ಕೆನರಾ ಕಾಲೇಜು – ಬಂಟ್ಸ್‌ಹಾಸ್ಟೆಲ್‌)
ದ್ವಿಪಥದ ರಸ್ತೆಯಿದ್ದು, ಉಳಿದ ಪ್ರದೇಶ ಮಣ್ಣಿನಿಂದ ಕೂಡಿದ್ದು, ಉಬ್ಬುತಗ್ಗಿನಿಂದ ಆವೃತ್ತವಾಗಿದೆ.

 ವಿಶ್ವನಾಥ್‌ ಕೋಟೆಕಾರ್‌

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.