ಕೇಂದ್ರ ಸರಕಾರದಿಂದ ಜಿಲೆಗೆ ಗರಿಷ್ಠ ಅನುದಾನ: ನಳಿನ್‌


Team Udayavani, Mar 5, 2019, 6:29 AM IST

uvsam-1.jpg

ಬಂಟ್ವಾಳ: ಕೇಂದ್ರ ಸರಕಾರ ದಿಂದ ಜಿಲ್ಲೆಗೆ ಗರಿಷ್ಠ ಅನುದಾನ ಬಂದಿದೆ. ಪ್ರತಿ ಪಂ. ರಸ್ತೆ ಅಭಿವೃದ್ಧಿಗೆ 60 ಕೋ. ರೂ. ಒದಗಿಸಲಾಗಿದೆ. ಮೋದಿ ಸರಕಾರದ ಅವಧಿಯಲ್ಲಿ ಪ್ರತೀ ದಿನ 35 ಕಿ.ಮೀ. ರಸ್ತೆ ನಿರ್ಮಾಣ ಆಗುತ್ತಿದೆ. ಮೋದಿ ಸರಕಾರದಿಂದ ಬಡವರಿಗಾಗಿ 12 ಕೋಟಿ ಶೌಚಾಲಯ ನಿರ್ಮಾಣ ಆಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಮಾ. 3ರಂದು ಮಂಗಳೂರು ವಿಧಾನಸಭಾ ಕ್ಷೇತ್ರ ಪುದು ಗ್ರಾಮ ಪುಂಚಮೆ ಗಾರ್ಡನ್‌ ವಠಾರದಲ್ಲಿ ಕಾರ್ಯಾಲಯ ಉದ್ಘಾಟಿಸಿ, ಮೋದಿ ಗಾಗಿ ವಿಜಯ ಸಂಕಲ್ಪ ಯಾತ್ರೆ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
 
ಸಭಾಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಬೋಳಿಯಾರ್‌ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಕೋಟಿ ಕೋಟಿ ರೂ. ಅನುದಾನ ಬಿಡುಗಡೆ ಬಗ್ಗೆ ಮಾತನಾಡುತ್ತಾರೆ. ಆದರೆ ಕ್ಷೇತ್ರದಲ್ಲಿ ಯಾವ ಸೌಲಭ್ಯಗಳು ಇವೆ ಎಂದು ಪ್ರಶ್ನಿಸಿದರು. ಮುಂದಿನ ಸಂಸದರಾಗಿ ನಳಿನ್‌ ಕುಮಾರ್‌ ಕಟೀಲು ಗರಿಷ್ಠ ಮತಗಳಿಂದ ಆಯ್ಕೆಯಾಗಲು ಕಾರ್ಯಕರ್ತರು ದುಡಿಯ ಬೇಕು ಎಂದು ಕರೆ ನೀಡಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣ ಪ್ರಭಾರಿ ರಾಧಾಕೃಷ್ಣ ಬೂಡಿ ಯರ್‌ ಪ್ರಸ್ತಾವಿಸಿದರು. ಲೋಕಸಭಾ ಚುನಾವಣ ಸಂಚಾಲಕ ಚಂದ್ರಶೇಖರ್‌ ಉಚ್ಚಿಲ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ತುಂಬೆ ತಾ.ಪಂ. ಸದಸ್ಯ ಗಣೇಶ್‌ ಸುವರ್ಣ, ಜಿ.ಪಂ. ಸದಸ್ಯ
ರವೀಂದ್ರ ಕಂಬಳಿ, ತುಂಬೆ ಗ್ರಾ.ಪಂ. ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಉಪಾಧ್ಯಕ್ಷ ಪ್ರವೀಣ್‌ ಬಿ. ತುಂಬೆ, ಮೇರ ಮಜಲು ಗ್ರಾ.ಪಂ. ಉಪಾಧ್ಯಕ್ಷ ಸತೀಶ್‌ ನಾಯ್ಗ,  ಸಚಿವ ಯು.ಟಿ. ಖಾದರ್‌ ಕೋಟಿ ಕೋಟಿ ರೂ. ಅನುದಾನ ಬಿಡುಗಡೆ ಬಗ್ಗೆ ಮಾತನಾಡುತ್ತಾರೆ. ಆದರೆ ಕ್ಷೇತ್ರದಲ್ಲಿ ಯಾವ ಸೌಲಭ್ಯಗಳು ಇವೆ ಎಂದು ಪ್ರಶ್ನಿಸಿದರು. ಮುಂದಿನ ಸಂಸದರಾಗಿ ನಳಿನ್‌ ಕುಮಾರ್‌ ಕಟೀಲು ಗರಿಷ್ಠ ಮತಗಳಿಂದ ಆಯ್ಕೆಯಾಗಲು ಕಾರ್ಯಕರ್ತರು ದುಡಿಯ ಬೇಕು ಎಂದು ಕರೆ ನೀಡಿದರು.
 
ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣ ಪ್ರಭಾರಿ ರಾಧಾಕೃಷ್ಣ ಬೂಡಿ ಯರ್‌ ಪ್ರಸ್ತಾವಿಸಿದರು. ಲೋಕಸಭಾ ಚುನಾ ವಣ ಸಂಚಾಲಕ ಚಂದ್ರಶೇಖರ್‌ ಉಚ್ಚಿಲ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ತುಂಬೆ ತಾ.ಪಂ. ಸದಸ್ಯ ಗಣೇಶ್‌ ಸುವರ್ಣ, ಜಿ.ಪಂ. ಸದಸ್ಯ
ರವೀಂದ್ರ ಕಂಬಳಿ, ತುಂಬೆ ಗ್ರಾ.ಪಂ. ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಉಪಾಧ್ಯಕ್ಷ ಪ್ರವೀಣ್‌ ಬಿ. ತುಂಬೆ, ಮೇರ ಮಜಲು
ಗ್ರಾ.ಪಂ. ಉಪಾಧ್ಯಕ್ಷ ಸತೀಶ್‌ ನಾಯ್ಗ,  

ಪ್ರಮುಖರಾದ ಎಸ್‌ಸಿ ಮೋರ್ಚಾ ಅಧ್ಯಕ್ಷ ವಿಟ್ಠಲ ಸಾಲ್ಯಾನ್‌, ಬಿಜೆಪಿ ಮುಖಂಡ ನಿತಿನ್‌ ಕುಮಾರ್‌, ಪ್ರವೀಣ್‌ ಶೆಟ್ಟಿ ಸುಜೀರು, ಪುದು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮನೋಹರ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಕೊಟ್ಟಿಂಜ, ಮನೋಹರ ತುಂಬೆ, ಧೀರಜ್‌ ಮಾರಿಪಳ್ಳ, ಪ್ರಮೋದ್‌ ಸುಜೀರ್‌ ಮತ್ತಿತರರಿದ್ದರು.

ಹಿರಿಯ ಕಾರ್ಯಕರ್ತರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ನೆತ್ತರಕೆರೆ ಪೊಳಲಿ ದ್ವಾರದಿಂದ ಮೆರವಣಿಗೆ ಜರಗಿತು. ಮಂಡಲ ಕಾರ್ಯದರ್ಶಿ ಮನೋಜ್‌ ಆಚಾರ್ಯ ನಾಣ್ಯ ಸ್ವಾಗತಿಸಿ, ಜಯಶ್ರೀ ಕರ್ಕೇರ, ವಂದಿಸಿದರು. ಹೇಮಚಂದ್ರ ಕೈರಂಗಳ ಕಾರ್ಯಕ್ರಮ ನಿರೂಪಿಸಿದರು.

ಜನಸಾಮಾನ್ಯರಿಗೆ ವಿವಿಧ ಯೋಜನೆ ಜನಸಾಮಾನ್ಯರಿಗೆ ಉಜ್ವಲ ಅನಿಲ ಭಾಗ್ಯ, ದೀನದಯಾಳ್‌ ವಿದ್ಯುದೀಕರಣ, 2020ಕ್ಕೆ 2 ಕೋಟಿ ಮನೆ ನಿರ್ಮಾಣ ಯೋಜನೆ, ಉದ್ಯೋಗ ಸೃಷ್ಟಿಗಾಗಿ 136 ಸಾವಿರ ಕೋಟಿ ರೂ. ಮುದ್ರಾ ಸಾಲ ಯೋಜನೆ ನೀಡಲಾಗಿದೆ.
– ನಳಿನ್‌ ಕುಮಾರ್‌ ಕಟೀಲು, ಸಂಸದರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.