ಟ್ಯಾಟೂ : ಹಚ್ಚಿದರೆ ಬೇಕು ಹೆಚ್ಚಿನ ಕಾಳಜಿ


Team Udayavani, Apr 3, 2018, 5:20 PM IST

rashmi3.jpg

ಫ್ಯಾಶನ್‌ ಪ್ರಿಯರು ಟ್ಯಾಟೂ ಅಥವಾ ಹಚ್ಚೆ ಹಚ್ಚಿಸಿಕೊಳ್ಳುವುದು ಈಗ ಸಾಮಾನ್ಯ. ಕೆಲವು ಕಡೆಗಳಲ್ಲಿ ಇದು ಸಾಂಪ್ರದಾಯಿಕ ಮಾನ್ಯತೆ ಯನ್ನೂ ಪಡೆದುಕೊಂಡಿದೆ. ಟ್ಯಾಟೂ ಅಥವಾ ಹಚ್ಚೆ ಹಚ್ಚಿದ ಮೇಲೆ ಚರ್ಮದ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇದ್ದರೆ ಭಾರೀ ಅಪಾಯಗಳಾಗುವ ಸಾಧ್ಯತೆ ಇರುತ್ತದೆ.

ಹೀಗಾಗಿ ಹಚ್ಚೆ ಹಚ್ಚಿಸಿ ಕೊಂಡವರು ಚರ್ಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲೇಬೇಕು. ಹಚ್ಚೆ ಹಚ್ಚಿಸುವಾಗ ಚರ್ಮದ ಮೇಲಿನ ಪದರಕ್ಕೆ ಬಣ್ಣದ ಪಿಗ್‌ಮೆಂಟ್ಸ್‌ಗಳನ್ನು ಸೂಜಿಗಳ ಮೂಲಕ ಹಾಕಿ ವಿವಿಧ ಚಿಹ್ನೆಗಳು ಮತ್ತು ಅಕ್ಷರಗಳನ್ನು ಬಿಡಿ ಸಿಕೊಳ್ಳುತ್ತಾರೆ.

ಒಂದು ರೀತಿಯಲ್ಲಿ ಇದು ಚರ್ಮಕ್ಕೆ ಗಾಯ ಮಾಡಿಕೊಂಡ ಹಾಗೆ. ಆದರೆ ಇದನ್ನು ಹಾಕುವ ಮುಂಚೆ ಇದು ಎಷ್ಟು ಸುರಕ್ಷಿತ ಎಂದು ಯೋಚಿಸುವುದು ಒಳ್ಳೆಯದು. ಸೂಜಿಗಳ ಮೂಲಕ ಹಚ್ಚಿಸಿಕೊಂಡ ಟ್ಯಾಟುಗಳ ಜಾಗದಲ್ಲಿ ಒಂದು ತಿಂಗಳವರೆಗೆ ನೋವು ಮತ್ತು ಊತ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಬಳಸಲಾದ ಇಂಕ್‌ ನಿಂದ ಕೆಲವರಿಗೆ ಅಲರ್ಜಿ ಉಂಟಾಗುವ ಸಾಧ್ಯತೆಯೂ ಇರುತ್ತದೆ. ಈ ಶಾಯಿಯು ದೀರ್ಘ‌ಕಾಲಿಕವಾಗಿ ನಮ್ಮ ದೇಹದ ಪ್ರತಿ ರಕ್ಷಣಾ ವ್ಯವಸ್ಥೆ ಮತ್ತು ರೋಗ ನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಮರ್‌ಕ್ಯುರಿ, ಬೇರಿಯಮ್‌ ನಂತಹ ಅಸುರ ಕ್ಷಿತ ಘಟಕವನ್ನು ಹೊಂದಿರುವ ಈ ಶಾಯಿಯು ಚರ್ಮದ ಕ್ಯಾನ್ಸರ್‌ಗೂ ಕಾರಣವಾಗಬಹುದು.

ಟೆಟನಸ್‌, ಹೆಪಟೈಟಿಸ್‌-ಬಿ, ಹೆಪಟೈಟಿಸ್‌- ಸಿ ನಂತಹ ರಕ್ತ ದಿಂದ ಹರಡುವ ರೋಗಗಳು ಇದರ ಮೂಲಕ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ಬಗ್ಗೆಯೂ ಎಚ್ಚರಿಕೆ ಯಿಂದಿರ ಬೇಕು. ಒಂದು ಬಾರಿ ಹಚ್ಚೆ ಅಥವಾ ಟ್ಯಾಟೂ ಹಾಕಿಸಿ ಕೊಂಡರೆ ಮತ್ತೆ ಅದನ್ನು ತೆಗೆಯುವುದು ಕಷ್ಟ. ಕೆಲವರಲ್ಲಿ ಗಾಯ ಸರಿಯಾಗಿ ವಾಸಿಯಾಗದೆ ದೀರ್ಘ‌ಕಾಲಿನ ಅಥವಾ ಶಾಶ್ವತವಾದ ಕಲೆ, ಗುರುತುಗಳಾಗುವ ಸಾಧ್ಯತೆಗಳು ಇವೆ.

 ಡಾ| ರಶ್ಮೀ ಭಟ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.