ಅರಿಸಿನ ಕಾಳುಮೆಣಸಿನ ಸಮ್ಮಿಶ್ರಣ ಹಲವು ರೋಗಗಳಿಗೆ ರಾಮಬಾಣ


Team Udayavani, Apr 3, 2018, 5:28 PM IST

Manjal.jpg

ಅರಿಸಿನ ಕೇವಲ ಅಡುಗೆಗೆ ಮಾತ್ರ ಬಳಸುವ ವಸ್ತುವಲ್ಲ. ಹಲವಾರು ರೋಗಗಳಿಗೆ ಪರಿಣಾಮಕಾರಿಯಾಗಿರುವ ಔಷಧವೂ ಹೌದು. ಅರಿಸಿನದಲ್ಲಿರುವ ಕುರ್ಕುಮಿನ್‌ ಎಂಬ ಅತ್ಯಂತ ಆರೋಗ್ಯಕಾರಕ ಪೋಷಕಾಂಶವೇ ಈ ಹೆಗ್ಗಳಿಕೆಗೆ ಮೂಲ. ಇಂತಹುದ್ದೇ ಇನ್ನೊಂದು ವಸ್ತು ಕಾಳುಮೆಣಸು. ಇವೆರಡೂ ವಸ್ತುಗಳ ಸಮ್ಮಿಶ್ರಣ ಹಲವು ರೋಗಗಳಿಗೆ ರಾಮಬಾಣ ಎಂಬುದು ಈಗಾಗಲೇ ದೃಢಪಟ್ಟಿದೆ. ಅರಿಸಿನದಲ್ಲಿರುವ ಔಷಧೀಯ ಗುಣಗಳ ಪೂರ್ಣ ಪ್ರಯೋಜನ ಪಡೆಯಲು ಕಾಳುಮೆಣಸು ನೆರವಾಗುತ್ತದೆ.

ಅರಿಸಿನದಲ್ಲಿ ಅದ್ಭುತ ಔಷಧೀಯ ಗುಣಗಳಿದ್ದರೂ ಇವನ್ನು ಸುಲಭದಲ್ಲಿ ದೇಹ ಪಡೆದುಕೊಳ್ಳುವುದಿಲ್ಲ. ಏಕೆಂದರೆ ಇದರ ಪೋಷಕಾಂಶಗಳು ದೇಹಕ್ಕೆ ಮೂಲರೂಪದಲ್ಲಿ ಸಿಗುವ ಮುನ್ನವೇ ಜೀರ್ಣಕ್ರಿಯೆಯಲ್ಲಿ ಚಯಾಪಚಯ ಕ್ರಿಯೆಗೆ ಒಳಗೊಂಡು ಪರಿವರ್ತಿತಗೊಳ್ಳುತ್ತವೆ. ಆದರೆ ಇದರೊಂದಿಗೆ ಕಾಳುಮೆಣಸನ್ನು ಸೇವಿಸಿದರೆ ಅರಿಸಿನದ ಪ್ರಯೋಜನಗಳನ್ನು ದೇಹ ಪಡೆಯಲು ಸಾಧ್ಯವಾಗುತ್ತದೆ. 

ದೇಹದಲ್ಲಿ ಕೊಲೆಸ್ಟ್ರಾಲ್‌ ಮಟ್ಟವನ್ನು ನಿಯಂತ್ರಿಸಿ ಸ್ಥೂಲಕಾಯ ಹಾಗೂ ಮಧುಮೇಹ ಬಾರ ದಂತೆ ತಡೆಯುತ್ತದೆ. ಈ ಸಂಯೋಜನೆಯನ್ನು ನಿಯಮಿತವಾಗಿ ಸೇವಿಸುವ ಮೂಲಕ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆಯಾಗುತ್ತದೆ ಹಾಗೂ ಒಳ್ಳೆಯ ಕೊಲೆಸ್ಟ್ರಾಲ್‌ ಮಟ್ಟ ಹೆಚ್ಚುತ್ತದೆ.

ಉರಿಯೂತಕ್ಕೆ ಔಷಧ
ಅರಿಸಿನ ಮತ್ತು ಕಾಳುಮೆಣಸಿನ ಸೇವನೆಯಿಂದ ಉರಿಯೂತವನ್ನು ಕಡಿಮೆ ಮಾಡಬಹುದು. ಅಲ್ಲದೇ ಉರಿಯೂತದಿಂದ ಉಂಟಾಗುವ ಹಲವಾರು ತೊಂದರೆಗಳನ್ನು ನಿವಾರಿಸುತ್ತದೆ.  ನಮ್ಮ ದೇಹದ ರಕ್ತವನ್ನು ಸೋಸಿ ಕಶ್ಮಲಗಳನ್ನು ಹೊರಹಾಕುವಲ್ಲಿ ಯಕೃತ್‌ನ ಕಾರ್ಯ ಪ್ರಮುಖವಾಗಿದೆ. ಅರಿಸಿನವು ಈ ಕಶ್ಮಲಗಳು ದೇಹದಲ್ಲಿ ಉಳಿಯದಂತೆ ನೋಡಿಕೊ ಳ್ಳು ತ್ತದೆ ಮತ್ತು ಯಕೃತ್‌ನ ಆರೋಗ್ಯವನ್ನು ಕಾಪಾಡುತ್ತದೆ.

  ಪ್ರಸನ್ನ ಹೆಗ್ಡೆ ಊರಕೇರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.