ಆರೋಗ್ಯ ವರ್ತಮಾನ


Team Udayavani, Mar 12, 2019, 6:41 AM IST

health-update-2-migraine.jpg

ಇ ಸಿಗರೇಟ್‌ನಿಂದ ಮಾನಸಿಕ ಖನ್ನತೆ
ದೇಹಾರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ವಿಚಾರದಲ್ಲಿ  ಇ ಸಿಗರೇಟ್‌ಗಳೂ ಪ್ರಮುಖ ಪಾತ್ರ ವಹಿಸುತ್ತವೆ. ಈ ವ್ಯಸನಕ್ಕೆ ಬಲಿಯಾದ ಮನುಷ್ಯ ಹೃದಯಕ್ಕೆ ಸಂಬಂಧಿಸಿದ ಅಥವಾ ಇನ್ಯಾ ವುದೋ ತೆರ ನಾದ ಕಾಯಿಲೆಗೆ ಒಳ ಗಾ ಗುವ ಸಾಧ್ಯತೆ ಇದ್ದು, ಮಾನಸಿಕ ಖನ್ನತೆಗೂ ದಾರಿ ಮಾಡಿಕೊಡುತ್ತದೆ ಎಂದು ಭಾರತೀಯ ಮೂಲದ ಸಂಶೋಧನ ವರದಿಯೊಂದು ತಿಳಿಸಿದೆ. ಯುಎಸ್‌ನ ಕನ್ಸಾಸ್‌ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯ ಪ್ರಕಾರ, ಇ ಸಿಗರೇಟ್‌ಗೆ ಅಡಿಕ್ಟ್ ಆಗಿರುವ ಜನರು ಮಾನಸಿಕ ಅಶಾಂತಿ, ಒತ್ತಡ ಮತ್ತು ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳಿಗೂ ತುತ್ತಾಗುವ ಸಂಭವ ಹೆಚ್ಚು. ವರ್ಷಕ್ಕೆ ಸುಮಾರು ಶೇ. 56ರಷ್ಟು ಮಂದಿ ಇ ಸಿಗರೇಟ್‌ ವ್ಯಸನಿಗಳು ಇಂತಹ ಸಮಸ್ಯೆಗಳಿಂದ ಬಳಲುತ್ತಿರು ವುದಾಗಿಯೂ ಈ  ವರದಿ ದಾಖಲೆಗಳನ್ನು ನೀಡಿದೆ. 

ಮೈಗ್ರೇನ್‌ ಕಣ್ಣಿನ ಸಮಸ್ಯೆಗೆ ಕಾರಣ
ಅತಿಯಾದ ಮೈಗ್ರೇನ್‌ ಭವಿಷ್ಯದಲ್ಲಿ ಶುಷ್ಕ ಅಥವಾ ಒಣ ಕಣ್ಣಿನ ಸಮಸ್ಯೆಗೆ ಕಾರಣವಾಗುತ್ತದೆ ಎಂಬು ದನ್ನು ಹೆಲ್ತ್‌ ಡೇ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಈ ಅಧ್ಯಯನದಲ್ಲಿ 65 ವರ್ಷ ಮೇಲ್ಪಟ್ಟ  ಪುರುಷರಲ್ಲಿ ಈ ಸಮಸ್ಯೆ ದ್ವಿಗುಣಗೊಂಡರೆ, ಅದೇ ಮಹಿಳೆಯರಲ್ಲಿ  ಶೇ. 2.5ರಷ್ಟು ಅಪಾಯ ತರುತ್ತವೆ ಎಂಬ ವಿಷಯ ಬೆಳಕಿಗೆ ಬಂದಿದೆ.  ಮೈಗ್ರೇನ್‌ ಮತ್ತು ಒಣ ಕಣ್ಣಿನ ನಡುವಿನ ಸಂಬಂಧವೂ ವಯಸ್ಸಾದವರಲ್ಲಿ ಕಂಡುಬರತ್ತದೆ. ವಿಶೇಷವಾಗಿ ಗರ್ಭಧಾರಣೆ ಸಂದರ್ಭದಲ್ಲಿ  ಹಾರ್ಮೋನ್‌ನಲ್ಲಾಗುವ ಬದಲಾವಣೆಯಿಂದಾಗಿ ಶುಷ್ಕ ಕಣ್ಣಿನ ತೊಂದರೆ ಕಾಣಿಸಿಕೊಳ್ಳುತ್ತದೆ ಎಂದು ಅಧ್ಯಯನದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.