160ಕ್ಕೂ ಹೆಚ್ಚಿನ ಸೇವೆ ಪಡೆಯಲು ಉಪಯೋಗಿಸಿ UMANG APP


Team Udayavani, Feb 15, 2018, 6:09 PM IST

Umang-app.jpg

ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರವು ಸಾರ್ವಜನಿಕರ ಸೇವೆಗಳಿಗೆ  ಒಂದು ವಿಶೇಷವಾದ ಅಧಿಕೃತ ಮೊಬೈಲ್ ಆಪ್ ಸೇವೆಯನ್ನು ಬಿಡುಗಡೆ ಮಾಡಿದ್ದು, ಇನ್ಮುಂದೆ ನೀವು ಸರ್ಕಾರದ ಸೇವೆಗಳಿಗೆ ಅಲೆಯುವ ಬದಲು ಈ ಚಿಕ್ಕ ಆಪ್ ನಿಮ್ಮ ಮೊಬೈಲಿನಲಿದ್ರೆ ಸಾಕು ಭಾರತ ಸರ್ಕಾರದ 160ಕ್ಕೂ ಹೆಚ್ಚಿನ ಸೇವೆಗಳನ್ನು ಒಂದೇ ವ್ಯವಸ್ಥೆಯಲ್ಲಿ ಪಡೆದುಕೊಳ್ಳಬಹುದು.

ಉಮಾಂಗ್ – UMANG ( Unified Mobile Application for New-age Governance ) ಎಂಬ ಹೆಸರಿನ ಈ ಸೇವೆ ಆಂಡ್ರಾಯ್ಡ್ ಆಪ್ , ಆಪಲ್ ಆಪ್ ಹಾಗೂ ಡೇಸ್ಕ್ಟಾಪ್ ತಂತ್ರಾಂಶದಲ್ಲೂ ಲಭ್ಯವಿದೆ.

ಇದರ ಅಡಿಯಲ್ಲಿ ನೀವು ಬಳಸಬಹುದಾದಂತ ಪ್ರಮುಖ ಸೇವೆಗಳೆಂದರೆ :

ಕೇಂದ್ರ ಸರ್ಕಾರದ ಸೇವೆಗಳಾದ ಆಧಾರ್ , ಪಾನ್ ಕಾರ್ಡ್ ,ಅಡುಗೆ ಅನಿಲದ ಬುಕ್ಕಿಂಗ್ & ಸಬ್ಸಿಡಿ, ಪಿಂಚಣಿ ಹಣ, ಪಾಸ್ ಫೋರ್ಟ್ ಅರ್ಜಿ, ವಾಹನದ ದಾಖಲೆ  ಪತ್ರಗಳು , ನೌಕರರ ಕಲ್ಯಾಣ ನಿಧಿ ( EPF ಮಾಹಿತಿ ) , ರೈತರ ಸೇವೆಗಳು , ವಿದ್ಯಾರ್ಥಿ ವೇತನ, ಜಿ.ಎಸ.ಟಿ , ಉದ್ಯೋಗ ಮಾಹಿತಿ ಹಾಗೂ ಕರೆಂಟ್ ಬಿಲ್, ನೀರಿನ ಬಿಲ್, ಮೊಬೈಲ್ ರೀಚಾರ್ಜ್ ಹಾಗೂ ಆದಾಯ ತೆರಿಗೆ ಸಂದಾಯ ಸೇರಿದಂತೆ 160ಕ್ಕೂ ಹೆಚ್ಚು ಸೇವೆಗಳನ್ನು ಪಡೆಯಬಹುದಾಗಿದೆ.

ಈ ಸೇವೆಯನ್ನು ನೀವು ಬಳಸಿಕೊಳ್ಳಲು – ಆಪ್ ಅಥವಾ ಜಾಲತಾಣದ ಮೂಲಕ ನಿಮ್ ಫೋನ್ ನಂ ಬಳಸಿ ನೋಂದಣಿ ಮಾಡಿಕೊಳ್ಳಬೇಕು.

ನಂತರ ನಿಮ್ಮ ಆಯ್ಕೆಯ 4 ಅಂಕೆಗಳ ಪಿನ್.ನಂ ರಚಿಸಿಕೊಳ್ಳಿ , ಹಾಗೆಯೇ  ” ಆಧಾರ “ನ್ನು ಈ ಸೇವೆಗೆ ಲಿಂಕ್ ಕೂಡ ಮಾಡಬಹುದು ( ಆಧಾರ್ ಕಡ್ಡಾಯವಲ್ಲ ). ನಂತರ ನೀವು ನಿಮ್ಮ ವ್ಯಯಕ್ತಿಕ ಮಾಹಿತಿಯನ್ನು ನೀಡಿದರೆ ಯಶಸ್ವಿಯಾಗಿ ನೊಂದಣಿಯಾಗುತ್ತೀರಿ.

ಮುಂದೆ ನಿಮ್ಮ ಪರದೆಯ ಮೇಲೆ ಕಾಣುವಂತಹ ಸೇವೆಗಳ ಮೇಲೆ ಕ್ಲಿಕ್ ಮಾಡಿ – ಆ ಸೇವೆಯನ್ನು ಪಡೆಯಬಹುದು.  ಕೇಂದ್ರ ಸರ್ಕಾರ & ರಾಜ್ಯ ಸರ್ಕಾರದ ಸೇವೆಗಳನ್ನು ಆಯ್ದುಕೊಳ್ಳಲು ವಿಭಿನ್ನ ಆಯ್ಕೆಗಳು ಕೂಡ ಲಭ್ಯವಿದೆ.

ನಿಮ್ಮ ಯಾವುದೇ ಪ್ರಶ್ನೆ / ಸಮಸ್ಯೆಗಳ ಪರಿಹಾರಕ್ಕಾಗಿ ಆ “ಆಪ್” ನಲ್ಲೇ ” ಲೈವ್ ಚಾಟ್ ” ಎಂಬ ಆಯ್ಕೆಯಿದ್ದು ವಾರದ 7 ದಿನ ಬೆಳಗೆ 8 ರಿಂದ ರಾತ್ರಿ 8ರ ವರೆಗೆ ಇದರ ಸದುಪಯೋಗ ಮಾಡಿಕೊಳ್ಳಬಹುದು.

ಸದ್ಯ ಈ ಸೇವೆ ಪ್ರಾಥಮಿಕ ಹಂತದಲ್ಲಿದ್ದು ಕರ್ನಾಟಕ ರಾಜ್ಯ ಸರ್ಕಾರದ ಸೇವೆಗಳು ಅಲಭ್ಯವಾಗಿದ್ದು – ಮುಂದಿನ ದಿನಗಳಲ್ಲಿ ಸೇರ್ಪಡೆಯಾಗಲಿದೆ.

ಈ ಆಪ್ ಅನ್ನು ನಿಮ್ಮ ಮೊಬೈಲ್ಗೆ ಡೌನ್ಲೋಡ್ ಮಾಡಿಕೊಳ್ಳಲು ಈ ನಂ 97183 97183  ಗೆ ಮಿಸ್ ಕಾಲ್ ಕೊಡುವುದರ ಮೂಲಕ ಅಧಿಕೃತ ಡೌನ್ಲೋಡ್ ಲಿಂಕ್ ಪಡೆಯಬಹುದು, ಹಾಗೆಯೇ ಇದು ಪ್ಲೇಸ್ಟೋರ್ , ಆಪಲ್ ಸ್ಟೋರ್ & ವಿಂಡೋಸ್ ಸ್ಟೋರ್ ನಿಂದಲೂ ಡೌನ್ಲೋಡ್ ಮಾಡಿಕೊಳ್ಳಬಹುದು.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.