160ಕ್ಕೂ ಹೆಚ್ಚಿನ ಸೇವೆ ಪಡೆಯಲು ಉಪಯೋಗಿಸಿ UMANG APP


Team Udayavani, Feb 15, 2018, 6:09 PM IST

Umang-app.jpg

ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರವು ಸಾರ್ವಜನಿಕರ ಸೇವೆಗಳಿಗೆ  ಒಂದು ವಿಶೇಷವಾದ ಅಧಿಕೃತ ಮೊಬೈಲ್ ಆಪ್ ಸೇವೆಯನ್ನು ಬಿಡುಗಡೆ ಮಾಡಿದ್ದು, ಇನ್ಮುಂದೆ ನೀವು ಸರ್ಕಾರದ ಸೇವೆಗಳಿಗೆ ಅಲೆಯುವ ಬದಲು ಈ ಚಿಕ್ಕ ಆಪ್ ನಿಮ್ಮ ಮೊಬೈಲಿನಲಿದ್ರೆ ಸಾಕು ಭಾರತ ಸರ್ಕಾರದ 160ಕ್ಕೂ ಹೆಚ್ಚಿನ ಸೇವೆಗಳನ್ನು ಒಂದೇ ವ್ಯವಸ್ಥೆಯಲ್ಲಿ ಪಡೆದುಕೊಳ್ಳಬಹುದು.

ಉಮಾಂಗ್ – UMANG ( Unified Mobile Application for New-age Governance ) ಎಂಬ ಹೆಸರಿನ ಈ ಸೇವೆ ಆಂಡ್ರಾಯ್ಡ್ ಆಪ್ , ಆಪಲ್ ಆಪ್ ಹಾಗೂ ಡೇಸ್ಕ್ಟಾಪ್ ತಂತ್ರಾಂಶದಲ್ಲೂ ಲಭ್ಯವಿದೆ.

ಇದರ ಅಡಿಯಲ್ಲಿ ನೀವು ಬಳಸಬಹುದಾದಂತ ಪ್ರಮುಖ ಸೇವೆಗಳೆಂದರೆ :

ಕೇಂದ್ರ ಸರ್ಕಾರದ ಸೇವೆಗಳಾದ ಆಧಾರ್ , ಪಾನ್ ಕಾರ್ಡ್ ,ಅಡುಗೆ ಅನಿಲದ ಬುಕ್ಕಿಂಗ್ & ಸಬ್ಸಿಡಿ, ಪಿಂಚಣಿ ಹಣ, ಪಾಸ್ ಫೋರ್ಟ್ ಅರ್ಜಿ, ವಾಹನದ ದಾಖಲೆ  ಪತ್ರಗಳು , ನೌಕರರ ಕಲ್ಯಾಣ ನಿಧಿ ( EPF ಮಾಹಿತಿ ) , ರೈತರ ಸೇವೆಗಳು , ವಿದ್ಯಾರ್ಥಿ ವೇತನ, ಜಿ.ಎಸ.ಟಿ , ಉದ್ಯೋಗ ಮಾಹಿತಿ ಹಾಗೂ ಕರೆಂಟ್ ಬಿಲ್, ನೀರಿನ ಬಿಲ್, ಮೊಬೈಲ್ ರೀಚಾರ್ಜ್ ಹಾಗೂ ಆದಾಯ ತೆರಿಗೆ ಸಂದಾಯ ಸೇರಿದಂತೆ 160ಕ್ಕೂ ಹೆಚ್ಚು ಸೇವೆಗಳನ್ನು ಪಡೆಯಬಹುದಾಗಿದೆ.

ಈ ಸೇವೆಯನ್ನು ನೀವು ಬಳಸಿಕೊಳ್ಳಲು – ಆಪ್ ಅಥವಾ ಜಾಲತಾಣದ ಮೂಲಕ ನಿಮ್ ಫೋನ್ ನಂ ಬಳಸಿ ನೋಂದಣಿ ಮಾಡಿಕೊಳ್ಳಬೇಕು.

ನಂತರ ನಿಮ್ಮ ಆಯ್ಕೆಯ 4 ಅಂಕೆಗಳ ಪಿನ್.ನಂ ರಚಿಸಿಕೊಳ್ಳಿ , ಹಾಗೆಯೇ  ” ಆಧಾರ “ನ್ನು ಈ ಸೇವೆಗೆ ಲಿಂಕ್ ಕೂಡ ಮಾಡಬಹುದು ( ಆಧಾರ್ ಕಡ್ಡಾಯವಲ್ಲ ). ನಂತರ ನೀವು ನಿಮ್ಮ ವ್ಯಯಕ್ತಿಕ ಮಾಹಿತಿಯನ್ನು ನೀಡಿದರೆ ಯಶಸ್ವಿಯಾಗಿ ನೊಂದಣಿಯಾಗುತ್ತೀರಿ.

ಮುಂದೆ ನಿಮ್ಮ ಪರದೆಯ ಮೇಲೆ ಕಾಣುವಂತಹ ಸೇವೆಗಳ ಮೇಲೆ ಕ್ಲಿಕ್ ಮಾಡಿ – ಆ ಸೇವೆಯನ್ನು ಪಡೆಯಬಹುದು.  ಕೇಂದ್ರ ಸರ್ಕಾರ & ರಾಜ್ಯ ಸರ್ಕಾರದ ಸೇವೆಗಳನ್ನು ಆಯ್ದುಕೊಳ್ಳಲು ವಿಭಿನ್ನ ಆಯ್ಕೆಗಳು ಕೂಡ ಲಭ್ಯವಿದೆ.

ನಿಮ್ಮ ಯಾವುದೇ ಪ್ರಶ್ನೆ / ಸಮಸ್ಯೆಗಳ ಪರಿಹಾರಕ್ಕಾಗಿ ಆ “ಆಪ್” ನಲ್ಲೇ ” ಲೈವ್ ಚಾಟ್ ” ಎಂಬ ಆಯ್ಕೆಯಿದ್ದು ವಾರದ 7 ದಿನ ಬೆಳಗೆ 8 ರಿಂದ ರಾತ್ರಿ 8ರ ವರೆಗೆ ಇದರ ಸದುಪಯೋಗ ಮಾಡಿಕೊಳ್ಳಬಹುದು.

ಸದ್ಯ ಈ ಸೇವೆ ಪ್ರಾಥಮಿಕ ಹಂತದಲ್ಲಿದ್ದು ಕರ್ನಾಟಕ ರಾಜ್ಯ ಸರ್ಕಾರದ ಸೇವೆಗಳು ಅಲಭ್ಯವಾಗಿದ್ದು – ಮುಂದಿನ ದಿನಗಳಲ್ಲಿ ಸೇರ್ಪಡೆಯಾಗಲಿದೆ.

ಈ ಆಪ್ ಅನ್ನು ನಿಮ್ಮ ಮೊಬೈಲ್ಗೆ ಡೌನ್ಲೋಡ್ ಮಾಡಿಕೊಳ್ಳಲು ಈ ನಂ 97183 97183  ಗೆ ಮಿಸ್ ಕಾಲ್ ಕೊಡುವುದರ ಮೂಲಕ ಅಧಿಕೃತ ಡೌನ್ಲೋಡ್ ಲಿಂಕ್ ಪಡೆಯಬಹುದು, ಹಾಗೆಯೇ ಇದು ಪ್ಲೇಸ್ಟೋರ್ , ಆಪಲ್ ಸ್ಟೋರ್ & ವಿಂಡೋಸ್ ಸ್ಟೋರ್ ನಿಂದಲೂ ಡೌನ್ಲೋಡ್ ಮಾಡಿಕೊಳ್ಳಬಹುದು.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.