ಭಾರತದ ಮಾರುಕಟ್ಟೆಗೆ ಬಂದಿದೆ ಜಗತ್ತಿನ ಅತಿ ತೆಳ್ಳನೆಯ ಟಿವಿ!


Team Udayavani, Feb 24, 2018, 5:30 PM IST

Xiamoi-launched.jpg

ಬೆಂಗಳೂರು: ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಈಗಾಗಲೇ ಅಬ್ಬರವನ್ನು ಸೃಷ್ಠಿಸಿರುವ ಶಿಯೋಮಿ ಕಂಪನಿ – ಭಾರತದಲ್ಲಿ ತನ್ನ ಮೊದಲ ಜಗತ್ತಿನ ಅತಿ ತೆಳ್ಳನೆಯ 55 ಇಂಚಿನ U.H.D – 4K ಟಿವಿಯನ್ನು ಬಿಡುಗಡೆಮಾಡಿ ಹೊಸ ಅಲೆಯನ್ನು ಸೃಷ್ಠಿಸಿದೆ. ಫೆಬ್ರವರಿ 14ರಂದು ನಡೆದ ಶಿಯೋಮಿರವರ 2018ರ ವಾರ್ಷಿಕ ಉತ್ಪನ್ನಗಳ ಬಿಡುಗಡೆ ಸಮಾರಂಭದಲ್ಲಿ 2 ಹೊಸ ಸ್ಮಾರ್ಟ್ಫೋನ್ನ್ ಜೊತೆಗೆ ಈ ಟೀವಿಯನ್ನು ಬಿಡುಗಡೆಗೊಳಿಸಿದೆ.

Mi led tv 4 ಎಂಬ 55 ಇಂಚಿನ ಈ ಟಿವಿಯನ್ನು ಕೇವಲ 39,999 ಕ್ಕೆ ಫ್ಲಿಪ್ ಕ್ಲಾರ್ಟ್ ಮೂಲಕ ಫೆ. 22 ರಂದು ತನ್ನ ಮೊದಲ ಮಾರಾಟ ಪ್ರಾರಂಭಿಸಿದೆ.

ಇದರ ಗುಣ ವಿಶಿಷ್ಟತೆಗಳನ್ನು ನೋಡುವುದಾದರೆ :
●ಜಗತ್ತಿನ ಅತಿ ತೆಳ್ಳನೆಯ ಟಿವಿ :
ಕೇವಲ 4.9 ಮಿ.ಮಿ ತೆಳ್ಳ ಅಂದರೆ ಸುಮಾರು 1ರೂ ನಾಣ್ಯದಷ್ಟು ತೆಳ್ಳಗಿನ ಪರದೆ ಹೊಂದಿದ್ದು ಭಾರತದಲ್ಲಿ ಇದನ್ನು ಬಿಡುಗಡೆಗೊಳಿಸಿದ್ದು ಬಹಳ ವಿಶೇಷ.

●    ಆಲ್ಟ್ರಾ ಏ.ಈ  4ಓ ಸ್ಮಾರ್ಟ್ ಟಿವಿ : 3840 × 2160 ರೆಸೊಲ್ಯೂಷನ್ವುಳ್ಳ 4K UHD ಈ ಗುಣಮಟ್ಟದ  ಚೌಕಟ್ಟು ರಹಿತ (frameless ) ಪರದೆಯಾಗಿದ್ದು  ನೋಡುಗರಲ್ಲಿ ಚಿತ್ತಾಕರ್ಷಣೆಯನ್ನು ಮೂಡಿಸಲಿದೆ.

ಆಕರ್ಷಕ ಧ್ವನಿ ಸಾಮರ್ಥ್ಯ :
ಇದಕ್ಕೆ ಡಾಲ್ಬಿ ಆಟ್ಮೋಸ್  ಡಿ.ಟಿ.ಎಸ್ ಧ್ವನಿವುಳ್ಳ 8W ನ ಎರಡು ಧ್ವನಿವರ್ಧಕಗಕಳು ಇವೆ.

ಸ್ಮಾರ್ಟ್ ಟಿವಿ : 
ಇದು ಒಂದು ಸ್ಮಾರ್ಟ್ ಟಿವಿಯಾಗಿದ್ದು, 2GB RAM + 8GB ಆಂತರಿಕ ಮೆಮೊರಿಯನ್ನು ಅಳವಡಿಸಲಾಗಿದೆ, ಬ್ಲೂಟೂತ್, Wi Fi, ಎರಡು USB ಪೋರ್ಟ್,3 HDMI ಸಂಪರ್ಕಕ್ಕೆ ವ್ಯವಸ್ಥೆ ಇದೆ ಹಾಗೂ ಅತಿ ವೇಗದ ಇಂಟರ್ನೆಟ್ ಬಳಕೆ ಮಾಡಿಕೊಳ್ಳಬಹುದಾಗಿದೆ.

●ಇದರಲ್ಲಿ ಪ್ಯಾಚ್ ವಾಲ್ ಕ್ರಾಂತಿಕಾರಿ ತಂತ್ರಾಂಶ ಹೊಂದಿದ್ದು ಅಂತರ್ಜಾಲದ ಮೂಲಕ ಹಾಟ್ ಸ್ಟಾರ್,ವೂಟ್ ಸೇರಿದಂತೆ ಹಲವಾರು ತಾಣಗಳ ನೇರ ಸಂಪರ್ಕ್ ಪಡೆಯಬಹುದಾಗಿದೆ.

●ಕೇವಲ 13 ಅಂಕೆಗಳ ಸಣ್ಣ ರಿಮೋಟ್ ನಲ್ಲಿ ಡಿ.ಟಿ.ಹೆಚ್ ಹಾಗೂ ಸ್ಮಾರ್ಟ್ ಟಿವಿ ಈ ಎರಡರ ಅನುಭವವನ್ನು ಒಂದರಲ್ಲೇ ಪಡೆದುಕೊಳ್ಳಬಹುದಾಗಿದೆ.

●ಆಕರ್ಷಕ ಬೆಲೆಯಲ್ಲಿ ಲಭ್ಯ :
ಕೇವಲ 39,999 ರೂಗೆ 55 ಇಂಚಿನ ಸ್ಮಾರ್ಟ್ ಟಿವಿ – ಬೇರೆಲ್ಲ ಕಂಪನಿಯ ಟಿವಿಗಳಿಗಿಂತ ವಿಭಿನ್ನವಾಗಿ, ಆಕರ್ಷಕ ಬೆಲೆಯಲ್ಲಿ ಲಭ್ಯವಿದ್ದು – EMI ನ ಮೂಲಕ ಕೂಡ ಪಡೆಯಬಹುದಾಗಿದೆ. 

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.