ಈಗ ವಾಟ್ಸಾಪ್ ಮೂಲಕ ಹಣ ವರ್ಗಾವಣೆ ತುಂಬಾ ಸುಲಭ ಹಾಗೂ ತ್ವರಿತ..!


Team Udayavani, Feb 24, 2018, 5:52 PM IST

App.jpg

ಬೆಂಗಳೂರು: ಕೋಟ್ಯಂತರ ಜನ ಪ್ರತಿನಿತ್ಯ ವಾಟ್ಸಪ್ ನಲ್ಲಿ ಸಂದೇಶಗಳನ್ನು, ಫೋಟೋ – ವಿಡಿಯೋಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಇದೇ ವಾಟ್ಸಾಪ್ ನಲ್ಲಿ ಹಣ ವರ್ಗಾವಣೆಯ ವ್ಯವಸ್ಥೆ ಇದ್ದರೆ ಹೇಗಿರುತ್ತೆ ಅಲ್ವಾ…!

ಡಿಜಿಟಲ್ ಭಾರತದ ಕ್ರಾಂತಿಯ ನಂತರ ದಿನಗಟ್ಟಲೆ ತಗೆದುಕೊಳ್ಳುತ್ತಿದ್ದ ಹಣ ವರ್ಗಾವಣೆ ಈಗ ಆನ್ ಲೈನ್ ಮೂಲಕ ಕೆಲವೇ ಸೆಕೆಂಡುಗಳಲ್ಲಿ ಮಾಡಬಹುದಾಗಿದೆ.

ಇದೀಗ ವಾಟ್ಸಪ್ ಕೂಡ ಹಣ ವರ್ಗಾವಣೆಯ ಸೇವೆಯನ್ನು ನೀಡಲು ಮುಂದಾಗಿದ್ದು – UPI ನ ಮೂಲಕ ಕೆಲವೇ ಕ್ಷಣಗಳಲ್ಲಿ ನಿಮ್ಮ ಗೆಳೆಯರಿಗೆ ಹಣವನ್ನು ಕಳುಹಿಸಬಹುದು – ಪಡೆಯಬಹುದು. ಭಾರತದಲ್ಲಿ ಸದ್ಯ ಈ ಸೇವೆ ಪರಿಕ್ಷಾರ್ಥ ಹಂತದಲ್ಲಿದ್ದು ಇನ್ನೇನು ಕೆಲವೇ ದಿನಗಳ್ಳಲಿ ಪ್ರತಿಯೊಬ್ಬರಿಗೂ ದೊರೆಯಲಿದೆ.

ವಾಟ್ಸಾಪ್ ಮೂಲಕ ಹಣ ವರ್ಗಾವಣೆಯ ವಿಧಾನ :

●  ಮೊದಲಿಗೆ ಮೇಲಿನ ಬಲ ಮೂಲೆಯಲ್ಲಿರುವ ಮೂರು ಚುಕ್ಕಿಗಳ ಮೇಲೆ  ಆಯ್ಕೆ ಮಾಡಿಕೊಂಡರೆ – Settings ( ಸಂಯೋಜನೆಗಳು ) ಆಯ್ಕೆ ಮಾಡಿಕೊಂಡು.

● ಮುಂದೆ ನೀವು Payments ( ಪಾವತಿ ) ಎಂಬ ಆಯ್ಕೆಯನ್ನು ಆಯ್ದುಕೊಂಡು ನಂತರ ನಿಮ್ಮ ಖಾತೆಯುಳ್ಳ ಬ್ಯಾಂಕ್ ಅನ್ನು ಆಯ್ಕೆಮಾಡಿಕೊಳ್ಳಬೇಕು.

(* ನಿಮ್ಮ ಫೋನ್ ನಂ. ಬ್ಯಾಂಕಿನೊಂದಿಗೆ ಕಡ್ಡಾಯವಾಗಿ ಲಿಂಕ್ ಆಗಿರಬೇಕು )

●  ನಂತರ ನಿಮ್ಮ ಬ್ಯಾಂಕ್ ಖಾತೆ ನಿಮಗೆ ಕಾಣಸಿಗಲಿದ್ದು ಅದನ್ನು ಆಯ್ಕೆಮಾಡಿಕೊಳ್ಳಬೇಕು .

●   ನಂತರ ನಿಮಗೆ ಬೇಕಾದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಬಹುದು,ಮೊದಲ ವರ್ಗಾವಣೆಯ ವೇಳೆ ಹೊಸದಾಗಿ ಆರು ಅಂಕೆಗಳ ಒಂದು UPI ಪಿನ್ ನಂ`ಅನ್ನು ನಮೂದಿಸಬೇಕು – ಇದನ್ನು ಎಲ್ಲ ವರ್ಗಾವಣೆಗಳಿಗೂ ಬಳಸಬಹುದು.

●  ನಿಮ್ಮಲ್ಲಿ ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆ ಇದ್ದರೆ ಅದನ್ನು ಸೇರಿಸಿಕೊಳ್ಳಬಹುದು – ಬೇಡವಾದಲ್ಲಿ ತೆಗೆದುಹಾಕಬಹುದು. ಹೀಗೆ ನೀವು ವಾಟ್ಸಾಪ್ ಮೂಲಕ ಹಣವನ್ನು ವರ್ಗಾವಣೆ ಮಾಡಬಹುದು. ಸದ್ಯ ಈ ಸೇವೆ ಪರಿಕ್ಷಾರ್ಥ ಹಂತದಲ್ಲಿದ್ದು ಇನ್ನೇನು ಕೆಲವೇ ದಿನಗಳ್ಳಲಿ ಪ್ರತಿಯೊಬ್ಬರ ಫೋನ್ನಲ್ಲೂ ದೊರೆಯಲಿದೆ.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.