ಜಿಯೋ ಹೊಸ ಕೊಡುಗೆ; ಪ್ರೀಪೇಯ್ಡ್ ಬಳಕೆದಾರರಿಗೆ “ಹಾಲಿಡೇ ಹಂಗಾಮ”!


Team Udayavani, Jun 5, 2018, 6:25 PM IST

jio-holiday-hungama-offer.jpg

ಬೆಂಗಳೂರು: ಜಿಯೋ ತನ್ನ ಪ್ರೀಪೇಯ್ಡ್ ಬಳಕೆದಾರರಿಗೆ ಮತ್ತೊಂದು ಆಕರ್ಷಕ ಕೊಡುಗೆ ಪರಿಚಯಿಸಿದೆ. ರೂ. 100 ತತ್‌ಕ್ಷಣದ ರಿಯಾಯಿತಿಯಿಂದಾಗಿ ಅತ್ಯಂತ ಜನಪ್ರಿಯ ರೂ. 399ರ ಜಿಯೋ ಪ್ಲಾನ್ ಇದೀಗ ರೂ. 299ರ ವಾಸ್ತವಿಕ ಬೆಲೆಯಲ್ಲಿ ದೊರಕಲಿದೆ.

ರೂ. 100ರ ಈ ರಿಯಾಯಿತಿ ಎರಡು ಭಾಗಗಳಲ್ಲಿ ದೊರಕಲಿದೆ:

ಮೈಜಿಯೋ ಆಪ್ ಮೂಲಕ ರೀಚಾರ್ಜ್ ಮಾಡಿದಾಗ, ರೂ. 50 ಕ್ಯಾಶ್‌ಬ್ಯಾಕ್ ವೋಚರ್ ಹೊಂದಿರುವ ಜಿಯೋ ಪ್ರೀಪೇಯ್ಡ್ ಗ್ರಾಹಕರಿಗೆ ರೂ. 50 ತತ್‌ಕ್ಷಣದ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ, ಫೋನ್‌ಪೇ ಮೂಲಕ ಹಣ ಪಾವತಿಸಿದಾಗ ರೂ. 50 ತತ್‌ಕ್ಷಣದ ರಿಯಾಯಿತಿ ಇದೊಂದು ಸೀಮಿತ ಅವಧಿಯ ಕೊಡುಗೆಯಾಗಿದ್ದು ಜೂನ್ 1ರಿಂದ ಜೂನ್ 15, 2018ರವರೆಗೆ ಮಾತ್ರ ಲಭ್ಯವಿರಲಿದೆ.

ರಜಾದಿನಗಳ ಸಂದರ್ಭದಲ್ಲಿ ಪರಿಚಯಿಸಲಾಗಿರುವ ಈ ಕೊಡುಗೆಯ ಮೂಲಕ, ಗ್ರಾಹಕರು ತಮ್ಮ ಓಡಾಟದ ಸಂದರ್ಭದಲ್ಲೂ ಸುಲಭವಾಗಿ ರೀಚಾರ್ಜ್ ಮಾಡಿಕೊಂಡು ತಮ್ಮ ರಜೆಯ ಸದುಪಯೋಗಪಡಿಸಿಕೊಳ್ಳುವಲ್ಲಿ ನೆರವಾಗಲು ಜಿಯೋ ಇಚ್ಛಿಸುತ್ತದೆ.

ಈ ಹೊಸ ಕೊಡುಗೆಯ ಮೂಲಕ ಜಿಯೋದ ಅಪರಿಮಿತ ಮಾಸಿಕ ಸೇವೆಗಳು (ಪ್ರತಿದಿನ 1.5 ಜಿಬಿ ಡೇಟಾ ಜೊತೆಗೆ) ವಾಸ್ತವಿಕವಾಗಿ ಕೇವಲ ರೂ. 100ರಲ್ಲಿ ದೊರಕಲಿವೆ!

ರೂ. 399 (ರೂ. 100 ತತ್‌ಕ್ಷಣದ ರಿಯಾಯಿತಿಯೊಡನೆ) = ರೂ. 299 / ಮೂರು ತಿಂಗಳಿಗೆ = ಪ್ರತಿ ತಿಂಗಳಿಗೆ ರೂ. 100.

*ರೂ. 100 ತತ್‌ಕ್ಷಣದ ರಿಯಾಯಿತಿ ಪರಿಣಾಮ, ರೂ. 399ರ ಪ್ಲಾನ್ ಈಗ ಕೇವಲ ರೂ. 299 ಮಾತ್ರ.

*ಫೋನ್‌ಪೇ ಮೂಲಕ ಪಾವತಿಸುವ ಗ್ರಾಹಕರಿಗೆ ರೂ. 100ರ ಈ ವಿಶೇಷ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ ಲಭ್ಯ

*ಕೊಡುಗೆಯ ಅವಧಿ ಜೂನ್ 01ರಿಂದ ಜೂನ್ 15, 2018ರವರೆಗೆ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.