ಜಿಯೋ ಹೊಸ ಕೊಡುಗೆ; ಪ್ರೀಪೇಯ್ಡ್ ಬಳಕೆದಾರರಿಗೆ “ಹಾಲಿಡೇ ಹಂಗಾಮ”!


Team Udayavani, Jun 5, 2018, 6:25 PM IST

jio-holiday-hungama-offer.jpg

ಬೆಂಗಳೂರು: ಜಿಯೋ ತನ್ನ ಪ್ರೀಪೇಯ್ಡ್ ಬಳಕೆದಾರರಿಗೆ ಮತ್ತೊಂದು ಆಕರ್ಷಕ ಕೊಡುಗೆ ಪರಿಚಯಿಸಿದೆ. ರೂ. 100 ತತ್‌ಕ್ಷಣದ ರಿಯಾಯಿತಿಯಿಂದಾಗಿ ಅತ್ಯಂತ ಜನಪ್ರಿಯ ರೂ. 399ರ ಜಿಯೋ ಪ್ಲಾನ್ ಇದೀಗ ರೂ. 299ರ ವಾಸ್ತವಿಕ ಬೆಲೆಯಲ್ಲಿ ದೊರಕಲಿದೆ.

ರೂ. 100ರ ಈ ರಿಯಾಯಿತಿ ಎರಡು ಭಾಗಗಳಲ್ಲಿ ದೊರಕಲಿದೆ:

ಮೈಜಿಯೋ ಆಪ್ ಮೂಲಕ ರೀಚಾರ್ಜ್ ಮಾಡಿದಾಗ, ರೂ. 50 ಕ್ಯಾಶ್‌ಬ್ಯಾಕ್ ವೋಚರ್ ಹೊಂದಿರುವ ಜಿಯೋ ಪ್ರೀಪೇಯ್ಡ್ ಗ್ರಾಹಕರಿಗೆ ರೂ. 50 ತತ್‌ಕ್ಷಣದ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ, ಫೋನ್‌ಪೇ ಮೂಲಕ ಹಣ ಪಾವತಿಸಿದಾಗ ರೂ. 50 ತತ್‌ಕ್ಷಣದ ರಿಯಾಯಿತಿ ಇದೊಂದು ಸೀಮಿತ ಅವಧಿಯ ಕೊಡುಗೆಯಾಗಿದ್ದು ಜೂನ್ 1ರಿಂದ ಜೂನ್ 15, 2018ರವರೆಗೆ ಮಾತ್ರ ಲಭ್ಯವಿರಲಿದೆ.

ರಜಾದಿನಗಳ ಸಂದರ್ಭದಲ್ಲಿ ಪರಿಚಯಿಸಲಾಗಿರುವ ಈ ಕೊಡುಗೆಯ ಮೂಲಕ, ಗ್ರಾಹಕರು ತಮ್ಮ ಓಡಾಟದ ಸಂದರ್ಭದಲ್ಲೂ ಸುಲಭವಾಗಿ ರೀಚಾರ್ಜ್ ಮಾಡಿಕೊಂಡು ತಮ್ಮ ರಜೆಯ ಸದುಪಯೋಗಪಡಿಸಿಕೊಳ್ಳುವಲ್ಲಿ ನೆರವಾಗಲು ಜಿಯೋ ಇಚ್ಛಿಸುತ್ತದೆ.

ಈ ಹೊಸ ಕೊಡುಗೆಯ ಮೂಲಕ ಜಿಯೋದ ಅಪರಿಮಿತ ಮಾಸಿಕ ಸೇವೆಗಳು (ಪ್ರತಿದಿನ 1.5 ಜಿಬಿ ಡೇಟಾ ಜೊತೆಗೆ) ವಾಸ್ತವಿಕವಾಗಿ ಕೇವಲ ರೂ. 100ರಲ್ಲಿ ದೊರಕಲಿವೆ!

ರೂ. 399 (ರೂ. 100 ತತ್‌ಕ್ಷಣದ ರಿಯಾಯಿತಿಯೊಡನೆ) = ರೂ. 299 / ಮೂರು ತಿಂಗಳಿಗೆ = ಪ್ರತಿ ತಿಂಗಳಿಗೆ ರೂ. 100.

*ರೂ. 100 ತತ್‌ಕ್ಷಣದ ರಿಯಾಯಿತಿ ಪರಿಣಾಮ, ರೂ. 399ರ ಪ್ಲಾನ್ ಈಗ ಕೇವಲ ರೂ. 299 ಮಾತ್ರ.

*ಫೋನ್‌ಪೇ ಮೂಲಕ ಪಾವತಿಸುವ ಗ್ರಾಹಕರಿಗೆ ರೂ. 100ರ ಈ ವಿಶೇಷ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ ಲಭ್ಯ

*ಕೊಡುಗೆಯ ಅವಧಿ ಜೂನ್ 01ರಿಂದ ಜೂನ್ 15, 2018ರವರೆಗೆ

ಟಾಪ್ ನ್ಯೂಸ್

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.