ಜಿಯೋ ಹೊಸ ಕೊಡುಗೆ; ಪ್ರೀಪೇಯ್ಡ್ ಬಳಕೆದಾರರಿಗೆ “ಹಾಲಿಡೇ ಹಂಗಾಮ”!


Team Udayavani, Jun 5, 2018, 6:25 PM IST

jio-holiday-hungama-offer.jpg

ಬೆಂಗಳೂರು: ಜಿಯೋ ತನ್ನ ಪ್ರೀಪೇಯ್ಡ್ ಬಳಕೆದಾರರಿಗೆ ಮತ್ತೊಂದು ಆಕರ್ಷಕ ಕೊಡುಗೆ ಪರಿಚಯಿಸಿದೆ. ರೂ. 100 ತತ್‌ಕ್ಷಣದ ರಿಯಾಯಿತಿಯಿಂದಾಗಿ ಅತ್ಯಂತ ಜನಪ್ರಿಯ ರೂ. 399ರ ಜಿಯೋ ಪ್ಲಾನ್ ಇದೀಗ ರೂ. 299ರ ವಾಸ್ತವಿಕ ಬೆಲೆಯಲ್ಲಿ ದೊರಕಲಿದೆ.

ರೂ. 100ರ ಈ ರಿಯಾಯಿತಿ ಎರಡು ಭಾಗಗಳಲ್ಲಿ ದೊರಕಲಿದೆ:

ಮೈಜಿಯೋ ಆಪ್ ಮೂಲಕ ರೀಚಾರ್ಜ್ ಮಾಡಿದಾಗ, ರೂ. 50 ಕ್ಯಾಶ್‌ಬ್ಯಾಕ್ ವೋಚರ್ ಹೊಂದಿರುವ ಜಿಯೋ ಪ್ರೀಪೇಯ್ಡ್ ಗ್ರಾಹಕರಿಗೆ ರೂ. 50 ತತ್‌ಕ್ಷಣದ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ, ಫೋನ್‌ಪೇ ಮೂಲಕ ಹಣ ಪಾವತಿಸಿದಾಗ ರೂ. 50 ತತ್‌ಕ್ಷಣದ ರಿಯಾಯಿತಿ ಇದೊಂದು ಸೀಮಿತ ಅವಧಿಯ ಕೊಡುಗೆಯಾಗಿದ್ದು ಜೂನ್ 1ರಿಂದ ಜೂನ್ 15, 2018ರವರೆಗೆ ಮಾತ್ರ ಲಭ್ಯವಿರಲಿದೆ.

ರಜಾದಿನಗಳ ಸಂದರ್ಭದಲ್ಲಿ ಪರಿಚಯಿಸಲಾಗಿರುವ ಈ ಕೊಡುಗೆಯ ಮೂಲಕ, ಗ್ರಾಹಕರು ತಮ್ಮ ಓಡಾಟದ ಸಂದರ್ಭದಲ್ಲೂ ಸುಲಭವಾಗಿ ರೀಚಾರ್ಜ್ ಮಾಡಿಕೊಂಡು ತಮ್ಮ ರಜೆಯ ಸದುಪಯೋಗಪಡಿಸಿಕೊಳ್ಳುವಲ್ಲಿ ನೆರವಾಗಲು ಜಿಯೋ ಇಚ್ಛಿಸುತ್ತದೆ.

ಈ ಹೊಸ ಕೊಡುಗೆಯ ಮೂಲಕ ಜಿಯೋದ ಅಪರಿಮಿತ ಮಾಸಿಕ ಸೇವೆಗಳು (ಪ್ರತಿದಿನ 1.5 ಜಿಬಿ ಡೇಟಾ ಜೊತೆಗೆ) ವಾಸ್ತವಿಕವಾಗಿ ಕೇವಲ ರೂ. 100ರಲ್ಲಿ ದೊರಕಲಿವೆ!

ರೂ. 399 (ರೂ. 100 ತತ್‌ಕ್ಷಣದ ರಿಯಾಯಿತಿಯೊಡನೆ) = ರೂ. 299 / ಮೂರು ತಿಂಗಳಿಗೆ = ಪ್ರತಿ ತಿಂಗಳಿಗೆ ರೂ. 100.

*ರೂ. 100 ತತ್‌ಕ್ಷಣದ ರಿಯಾಯಿತಿ ಪರಿಣಾಮ, ರೂ. 399ರ ಪ್ಲಾನ್ ಈಗ ಕೇವಲ ರೂ. 299 ಮಾತ್ರ.

*ಫೋನ್‌ಪೇ ಮೂಲಕ ಪಾವತಿಸುವ ಗ್ರಾಹಕರಿಗೆ ರೂ. 100ರ ಈ ವಿಶೇಷ ರಿಯಾಯಿತಿ ಮೈಜಿಯೋ ಆಪ್‌ನಲ್ಲಿ ಲಭ್ಯ

*ಕೊಡುಗೆಯ ಅವಧಿ ಜೂನ್ 01ರಿಂದ ಜೂನ್ 15, 2018ರವರೆಗೆ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.