KSRTC ಪ್ರಯಾಣಿಕರಿಗೆ ಸಿಹಿಸುದ್ದಿ; ಉಚಿತ ಇಂಟರ್ನೆಟ್ ಬಳಸಿ ಪ್ರಯಾಣಿಸಿ


Team Udayavani, Jun 25, 2018, 6:21 PM IST

canva-ksrtc.jpg

ಭಾರತದ ಸಾರಿಗೆ ವ್ಯವಸ್ಥೆಯಲ್ಲೇ ಅತ್ಯುನ್ನತ ಸೇವೆಗಳನ್ನು ನೀಡುತ್ತಿರುವ ಕೆ.ಎಸ್.ಆರ್.ಟಿ.ಸಿ ಸಾರಿಗೆ ಸಂಸ್ಥೆ, ಇದೀಗ ತನ್ನ ಪ್ರಯಾಣಿಕರಿಗೆ ಉಚಿತ ಡೇಟಾ ನೀಡಲಿದ್ದು ಇನ್ಮುಂದೆ ಪ್ರಯಣದುದ್ದಕ್ಕೂ ಸ್ಮಾರ್ಟ್ಫೋನ್’ಲ್ಲಿ ಉಚಿತವಾಗಿ ಸಿನೆಮಾ, ಧಾರಾವಾಹಿ, ರಿಯಾಲಿಟಿ ಶೋ ಹಾಗ0ೂ ಇನ್ನೂ ಹೆಚ್ಚಿನ ಮನರಂಜನೆಯನ್ನು  ಸವಿಯಬಹುದು.

ಈ ರೀತಿಯ ಉಚಿತ ಇಂಟರ್ನೆಟ್ ಸೇವೆ ಖಾಸಗಿ ಸಾರಿಗೆಗಳಲ್ಲಿ ದೊರೆಯುತ್ತಿತ್ತು ಆದರೆ ಇದೀಗ ಕೆ.ಎಸ್.ಆರ್.ಟಿ.ಸಿ ಕೂಡ ಪ್ರಯಾಣಿಕರನ್ನು ತನ್ನತ್ತ ಸೆಳೆಯಲು ಈ ಯೋಜನೆಯನ್ನು ರೂಪಿಸಿದ.

ಕಿವಿ – ವೂಟ್.ಕಾಂ’ನ ಒಪ್ಪಂದದೊಂದಿಗೆ ವೈ-ಫೈ ಹಾಟ್ ಸ್ಪಾಟ್ ಸೇವೆಯನ್ನು ಸರ್ಕಾರಿ ಬಸ್ಸುಗಳಲ್ಲಿ ಅಳವಡಿಸಲಾಗಿದ್ದು, ವೈ-ಫೈ ಮೂಲಕ ಉಚಿತವಾಗಿ ಸಂಪರ್ಕಿಸಿಕೊಂಡು ಮನೋರಂಜನೆ ಪಡೆಯಬಹುದು.

ಇದನ್ನು ಈ ಕೆಳಗಿನ ವಿಧಾನವನ್ನು ಅನುಸರಿಸಿ ಸಂಪರ್ಕ ಪಡೆಯಬಹುದು:

◆ ಮೊದಲು ಸೆಟ್ಟಿಂಗ್ ಗೆ ಹೋಗಿ ವೈ-ಫೈ ಕ್ಲಿಕ್ ಮಾಡಿ.
◆ Wi-Fi / WLAN ಶುರು ಮಾಡಿದ ನಂತರ ಕೆಳಗಿರುವ ಲಿಸ್ಟ್’ ನಲ್ಲಿ KIVI ಎಂಬ ನೆಟ್ವರ್ಕ್ ಆಯ್ಕೆ ಮಾಡಿ.
◆ ಈಗ ಸೆಟ್ಟಿಂಗ್ ನಿಂದ ಹೊರಗೆ ಬಂದು ಗೂಗಲ್ ಕ್ರೋಮ್ / ಸಫಾರಿ ಇತರೆ ( ಬ್ರೌಸರ್) ತೆರೆಯಿರಿ.
◆ ಬ್ರೌಸರ್’ನಲ್ಲಿ  www.voot.com ಅಂತ ಟೈಪ್ ಮಾಡಿ ಮುಂದುವರೆಯಿರಿ ಹಾಗೂ ಆರಾಮವಾಗಿ ಕುಳಿತು ಚಲನಚಿತ್ರ ಮತ್ತು ಇತರ ಕಾರ್ಯಕ್ರಮವನ್ನು ಸವಿಯಿರಿ.

ಈ ಉಚಿತ ಡೇಟಾ ಯೋಜನೆಯಲ್ಲಿ ನೀವು ಕೇವಲ www.voot.com ಮಾತ್ರ ಬಳಸಿಕೊಳ್ಳಬಹುದಾಗಿದ್ದು ಫೇಸ್ಬುಕ್, ವಾಟ್ಸಾಪ್, ಯೌಟ್ಯೂಬ್ ಹಾಗೂ ಇನ್ನಿತರ ಸೇವೆಗಳು ಕಾರ್ಯನಿರ್ವಹಿಸುವುದಿಲ್ಲ ಹಾಗೂ ಈ ಸೇವೆ ಪ್ರಾರಂಭಿಕ ಹಂತದಲ್ಲಿದ್ದು ಒಂದಿಷ್ಟು ಆಯ್ದ ಸರ್ಕಾರಿ ಬಸ್ಸುಗಳಲ್ಲಿ ಇದು ಲಭ್ಯವಿದೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಂತ ಎಲ್ಲ ಬಸ್ಸುಗಳಲ್ಲೂ ಈ ಸೇವೆ ದೊರೆಯುವ ಸಾಧ್ಯತೆಗಳಿವೆ.

 *ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.