KSRTC ಪ್ರಯಾಣಿಕರಿಗೆ ಸಿಹಿಸುದ್ದಿ; ಉಚಿತ ಇಂಟರ್ನೆಟ್ ಬಳಸಿ ಪ್ರಯಾಣಿಸಿ


Team Udayavani, Jun 25, 2018, 6:21 PM IST

canva-ksrtc.jpg

ಭಾರತದ ಸಾರಿಗೆ ವ್ಯವಸ್ಥೆಯಲ್ಲೇ ಅತ್ಯುನ್ನತ ಸೇವೆಗಳನ್ನು ನೀಡುತ್ತಿರುವ ಕೆ.ಎಸ್.ಆರ್.ಟಿ.ಸಿ ಸಾರಿಗೆ ಸಂಸ್ಥೆ, ಇದೀಗ ತನ್ನ ಪ್ರಯಾಣಿಕರಿಗೆ ಉಚಿತ ಡೇಟಾ ನೀಡಲಿದ್ದು ಇನ್ಮುಂದೆ ಪ್ರಯಣದುದ್ದಕ್ಕೂ ಸ್ಮಾರ್ಟ್ಫೋನ್’ಲ್ಲಿ ಉಚಿತವಾಗಿ ಸಿನೆಮಾ, ಧಾರಾವಾಹಿ, ರಿಯಾಲಿಟಿ ಶೋ ಹಾಗ0ೂ ಇನ್ನೂ ಹೆಚ್ಚಿನ ಮನರಂಜನೆಯನ್ನು  ಸವಿಯಬಹುದು.

ಈ ರೀತಿಯ ಉಚಿತ ಇಂಟರ್ನೆಟ್ ಸೇವೆ ಖಾಸಗಿ ಸಾರಿಗೆಗಳಲ್ಲಿ ದೊರೆಯುತ್ತಿತ್ತು ಆದರೆ ಇದೀಗ ಕೆ.ಎಸ್.ಆರ್.ಟಿ.ಸಿ ಕೂಡ ಪ್ರಯಾಣಿಕರನ್ನು ತನ್ನತ್ತ ಸೆಳೆಯಲು ಈ ಯೋಜನೆಯನ್ನು ರೂಪಿಸಿದ.

ಕಿವಿ – ವೂಟ್.ಕಾಂ’ನ ಒಪ್ಪಂದದೊಂದಿಗೆ ವೈ-ಫೈ ಹಾಟ್ ಸ್ಪಾಟ್ ಸೇವೆಯನ್ನು ಸರ್ಕಾರಿ ಬಸ್ಸುಗಳಲ್ಲಿ ಅಳವಡಿಸಲಾಗಿದ್ದು, ವೈ-ಫೈ ಮೂಲಕ ಉಚಿತವಾಗಿ ಸಂಪರ್ಕಿಸಿಕೊಂಡು ಮನೋರಂಜನೆ ಪಡೆಯಬಹುದು.

ಇದನ್ನು ಈ ಕೆಳಗಿನ ವಿಧಾನವನ್ನು ಅನುಸರಿಸಿ ಸಂಪರ್ಕ ಪಡೆಯಬಹುದು:

◆ ಮೊದಲು ಸೆಟ್ಟಿಂಗ್ ಗೆ ಹೋಗಿ ವೈ-ಫೈ ಕ್ಲಿಕ್ ಮಾಡಿ.
◆ Wi-Fi / WLAN ಶುರು ಮಾಡಿದ ನಂತರ ಕೆಳಗಿರುವ ಲಿಸ್ಟ್’ ನಲ್ಲಿ KIVI ಎಂಬ ನೆಟ್ವರ್ಕ್ ಆಯ್ಕೆ ಮಾಡಿ.
◆ ಈಗ ಸೆಟ್ಟಿಂಗ್ ನಿಂದ ಹೊರಗೆ ಬಂದು ಗೂಗಲ್ ಕ್ರೋಮ್ / ಸಫಾರಿ ಇತರೆ ( ಬ್ರೌಸರ್) ತೆರೆಯಿರಿ.
◆ ಬ್ರೌಸರ್’ನಲ್ಲಿ  www.voot.com ಅಂತ ಟೈಪ್ ಮಾಡಿ ಮುಂದುವರೆಯಿರಿ ಹಾಗೂ ಆರಾಮವಾಗಿ ಕುಳಿತು ಚಲನಚಿತ್ರ ಮತ್ತು ಇತರ ಕಾರ್ಯಕ್ರಮವನ್ನು ಸವಿಯಿರಿ.

ಈ ಉಚಿತ ಡೇಟಾ ಯೋಜನೆಯಲ್ಲಿ ನೀವು ಕೇವಲ www.voot.com ಮಾತ್ರ ಬಳಸಿಕೊಳ್ಳಬಹುದಾಗಿದ್ದು ಫೇಸ್ಬುಕ್, ವಾಟ್ಸಾಪ್, ಯೌಟ್ಯೂಬ್ ಹಾಗೂ ಇನ್ನಿತರ ಸೇವೆಗಳು ಕಾರ್ಯನಿರ್ವಹಿಸುವುದಿಲ್ಲ ಹಾಗೂ ಈ ಸೇವೆ ಪ್ರಾರಂಭಿಕ ಹಂತದಲ್ಲಿದ್ದು ಒಂದಿಷ್ಟು ಆಯ್ದ ಸರ್ಕಾರಿ ಬಸ್ಸುಗಳಲ್ಲಿ ಇದು ಲಭ್ಯವಿದೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಂತ ಎಲ್ಲ ಬಸ್ಸುಗಳಲ್ಲೂ ಈ ಸೇವೆ ದೊರೆಯುವ ಸಾಧ್ಯತೆಗಳಿವೆ.

 *ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.