ಅನಧಿಕೃತ ವಿದ್ಯುತ್‌ ಬಳಕೆ: 45 ದೂರು ದಾಖಲು


Team Udayavani, Jan 25, 2018, 5:43 PM IST

tmk-.jpg

ತುಮಕೂರು: ನಗರದ ಹಾಗೂ ಕೊರಟಗೆರೆ ಕೆಲ ಗ್ರಾಮಗಳಲ್ಲಿ ಅನಧಿಕೃತ ವಿದ್ಯುತ್‌ ಬಳಕೆ ಮಾಡುತ್ತಿರುವ ಗ್ರಾಹಕರ ವಿರುದ್ಧ 45 ದೂರು ದಾಖಲು ಮಾಡಲಾಗಿದೆ ಎಂದು ವಿಜಲೆನ್ಸ್‌ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ್‌
ತಿಳಿಸಿದರು.

ಅವರು ನಗರದ ಬೆಸ್ಕಾಂ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಜಲೆನ್ಸ್‌ನಿಂದ ಸುಮಾರು 40 ಜನ ಅಧಿಕಾರಿಗಳ ತಂಡವೊಂದು ಅನಧಿಕೃತವಾಗಿ ವಿದ್ಯುತ್‌ ಬಳಕೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಿದಾಗ ತುಮಕೂರು ನಗರದ ಹೆಬ್ಟಾಕ, ಜೈಪುರ, ಹೆಗಡೆ ನಗರದಲ್ಲಿ 20 ಹಾಗೂ ಕೊರಟಗೆರೆಯ ಹೊಸಕೋಟೆಯಲ್ಲಿ 25 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು 45 ಜನರು ಅನಧಿಕೃತವಾಗಿ ಕಂಬಗಳಿಂದ ನೇರವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಂಡಿರುವುದರ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. 

29 ಕೋಟಿ ರೂ. ನಷ್ಟ: ಸರ್ಕಾರ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದು, ವಿದ್ಯುತ್‌ ಬಿಲ್‌ ಕಟ್ಟಬೇಕಾದ ಅನಿವಾರ್ಯತೆ ಇಲ್ಲ ಎಂಬ ತಪ್ಪು ತಿಳಿವಳಿಕೆ ಇನ್ನು ಜನರಲ್ಲಿದ್ದು, ಜನರು ಅಕ್ರಮವಾಗಿ ವಿದ್ಯುತ್‌ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಸರ್ಕಾರ ವಿದ್ಯುತ್‌ ವೆಚ್ಚ ಭ್ಯರಿಸುವುದು ಕಷ್ಟವಾಗಿದೆ. ಇದರಿಂದ ಕಳೆದ 9 ತಿಂಗಳಲ್ಲಿ 29 ಕೋಟಿ ನಷ್ಟವುಂಟಾಗಿದೆ. ಗ್ರಾಹಕರು ಅಕ್ರಮ ವಿದ್ಯುತ್‌ ಸಂಪರ್ಕವನ್ನು ಪಡೆದುಕೊಳ್ಳದೇ ವಿದ್ಯುತ್‌ ಮೀಟರ್‌ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಸ್ಕಾಂ ಮಿತ್ರ ಆ್ಯಪ್‌ ಬಳಸಿ: ವಿದ್ಯುತ್‌ ಮೀಟರ್‌ ಅಳವಡಿಕೆ, ಬಿಲ್‌ ಸೇರಿದಂತೆ ಬೆಸ್ಕಾಂ ಇಲಾಖೆಯುತರುವ ಹೊಸ ಹೊಸ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳು ವುದರ ಜೊತೆ ಸಮಸ್ಯೆಗಳಿಗೆ ಪರಿಹಾರವನ್ನು ದೊರಕಿಸಲು ಬೆಸ್ಕಾಂ ಮಿತ್ರ ಎಂಬ ಆ್ಯಪ್‌ ಬಿಡುಗಡೆ ಮಾಡಲಾಗಿದ್ದು, ತಂತ್ರಜಾnನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಹಾಗೂ ಜೆಎನ್‌ಎಚ್‌ ಕ್ಯಾಟಗರಿಯಲ್ಲಿ ಗ್ರಾಹಕರಿಗೆ ಅಧಿಕಾರಿಗಳಿಂದ ಲಂಚ ಸೇರಿದಂತೆ ಇನ್ನಿತರ ಸಮಸ್ಯೆಗಳು ಎದುರಾದಲ್ಲಿ ನೇರವಾಗಿ ದೂರು ದಾಖಲಿಸಬಹುದು ಎಂದರು.

ಹೆಲ್ಪ್ ಕಮಿಟಿ ರಚನೆ: ಬೆಂಗಳೂರು ಕಚೇರಿಯಲ್ಲಿ ಗ್ರಾಹಕರಿಗೆ ನೆರವಾಗಲು ಹೆಲ್ಪ್ ಕಮಿಟಿಯನ್ನು ಆಯೋಜಿಸಲಾಗಿದ್ದು, ವಿದ್ಯುತ್‌ ಸಂಪರ್ಕಕ್ಕಾಗಿ ಅಧಿಕಾರಿಗಳಿಗೆ ಕೇಳುವ ಅನಿವಾರ್ಯತೆ ಇಲ್ಲ. ಈ ಹೆಲ್ಫ್ ಕಮಿಟಿಯಲ್ಲಿ ನೇರವಾಗಿ ಗ್ರಾಹಕ ಗಣಕಯಂತ್ರದಲ್ಲಿ ತಕ್ಷಣ ನೋಂದಣಿ ಮಾಡಿಕೊಳ್ಳಬಹುದರಿಂದ ಗ್ರಾಹಕರು ವಿದ್ಯುತ್‌ ಸಂಪರ್ಕ ಮಾಡಿಕೊಳ್ಳಲು ಪರದಾಡುವಂತಹ ಪರಿಸ್ಥಿತಿ ಕಂಡುಬರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಹಕರು ಮೀಟರ್‌ ಅಳವಡಿಸಿಕೊಂಡು ಸರ್ಕಾರಕ್ಕೆ ನಷ್ಟವಾಗದಂತೆ ಬಳಕೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಗ್ರಾಹಕರಿಲ್ಲಿ ಅರಿವು ಮೂಡಿಸುತ್ತಿರುವ ಕಾರಣ ನಗರದ ಹೆಗಡೆ ಕಾಲೋನಿಯಲ್ಲಿ ಸುಮಾರು 110 ಮನೆಗಳಿಗೆ ಮೀಟರ್‌ ಅಳವಡಿಸಿಕೊಂಡು ಬೆಸ್ಕಾಂ ಇಲಾಖೆಗೆ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.

 ಭಾಗ್ಯ ಜ್ಯೋತಿಯಡಿ, ನಿರಂತರ ಜ್ಯೋತಿಯಡಿ ಈ ಜಿಲ್ಲೆಗಳ ಗ್ರಾಮಗಳಿಗೆ ಸೇವೆಯನ್ನು ನೀಡಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಧೀಕ್ಷಕ ಅಭಿಯಂತರ ಕೆ.ವಿ.ಗೋವಿಂದಪ್ಪ, ಭಾಸ್ಕರ್‌, ಆನಂದ್‌, ಸೈಯದ್‌ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.