ವಿಚಾರಣೆ ಗೆ ಬಂದ ವೇಳೆ ಕೋರ್ಟ್ ಕಟ್ಟಡದಿಂದ ಜಿಗಿದ ಕೈದಿ ದಾರುಣ ಸಾವು
Team Udayavani, May 26, 2018, 3:20 PM IST
ತುಮಕೂರು: ವಿಚಾರಣೆಗಾಗಿ ಕೋರ್ಟ್ಗೆ ಕರೆ ತಂದಿದ್ದ ವೇಳೆ 3ನೇ ಮಹಡಿಯಿಂದ ಕೈದಿಯೊಬ್ಬ ಜಿಗಿದಿದ್ದು,ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಕಟ್ಟಡದಿಂದ ಜಿಗಿದಿದ್ದ ಕೊಲೆ ಯತ್ನ ಆರೋಪಿ ಚಂದ್ರಯ್ಯ(29) ಸ್ಥಿತಿ ಗಂಭೀರವಾಗಿತ್ತು. ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ತುಮಕೂರು ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆತಂದಿದ್ದ ವೇಳೆ ಏಕಾಏಕಿ 3 ನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ ಎಂದು ತಿಳಿದು ಬಂದಿದೆ.
ಹಿರಿಯ ಪೊಲೀಸರು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು