ವಿಚಾರಣೆ ಗೆ ಬಂದ ವೇಳೆ ಕೋರ್ಟ್ ಕಟ್ಟಡದಿಂದ ಜಿಗಿದ ಕೈದಿ ದಾರುಣ ಸಾವು
Team Udayavani, May 26, 2018, 3:20 PM IST
ತುಮಕೂರು: ವಿಚಾರಣೆಗಾಗಿ ಕೋರ್ಟ್ಗೆ ಕರೆ ತಂದಿದ್ದ ವೇಳೆ 3ನೇ ಮಹಡಿಯಿಂದ ಕೈದಿಯೊಬ್ಬ ಜಿಗಿದಿದ್ದು,ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಕಟ್ಟಡದಿಂದ ಜಿಗಿದಿದ್ದ ಕೊಲೆ ಯತ್ನ ಆರೋಪಿ ಚಂದ್ರಯ್ಯ(29) ಸ್ಥಿತಿ ಗಂಭೀರವಾಗಿತ್ತು. ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ತುಮಕೂರು ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆತಂದಿದ್ದ ವೇಳೆ ಏಕಾಏಕಿ 3 ನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ ಎಂದು ತಿಳಿದು ಬಂದಿದೆ.
ಹಿರಿಯ ಪೊಲೀಸರು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ
Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!