ಗುಬ್ಬಿ:ಕಾರು ಢಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರ ದುರ್ಮರಣ
Team Udayavani, Jul 4, 2018, 11:55 AM IST
ತುಮಕೂರು: ಗುಬ್ಬಿ ತಾಲೂಕಿನ ಬೆಣಚಿಗೆರೆ ಗೇಟ್ ಬಳಿ ಬುಧವಾರ ಕಾರೊಂದು ಬೈಕ್ಗೆ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಅವಘಡ ನಡೆದಿದೆ.
ಮೃತರನ್ನು ಇರ್ಷಾದ್,ಅಸ್ಘರ್ ಮತ್ತು ಸಯ್ಯದ್ ಎಂದು ಗುರುತಿಸಲಾಗಿದೆ.
ಗುಬ್ಬಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.