ತುಮಕೂರು : ಡಿವೈಡರ್ಗೆ ಕಾರು ಢಿಕ್ಕಿ: ಆರ್ಟಿಓ ಇನ್ಸ್ಪೆಕ್ಟರ್ ಬಲಿ
Team Udayavani, Jul 20, 2018, 11:38 AM IST
ತುಮಕೂರು: ಶಿರಾದ ತಾವರೆಕೆರೆ ಬಳಿ ಕಾರೊಂದು ಡಿವೈಡರ್ಗೆ ಢಿಕ್ಕಿಯಾದ ಪರಿಣಾಮ ಆರ್ಟಿಓ ಇನ್ಸ್ಪೆಕ್ಟರ್ ದಾರುಣವಾಗಿ ಸ್ಥಳದಲ್ಲೇ ಸಾವನ್ನಪಪ್ಪಿ, ಚಾಲಕ ಗಂಭೀರವಾಗಿ ಗಾಯಗೊಂಡ ಅವಘಡ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಮೃತ ದುರ್ದೈವಿ ಚಿತ್ರದುರ್ಗದ ಆರ್ಟಿಓ ಅಧಿಕಾರಿ ದೇವ್ರಾಜ್(50) ಎಂದು ತಿಳಿದು ಬಂದಿದೆ. ಚಾಲಕ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾವರೆಕೆರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ನಿಯಂತ್ರಣ ಕಳೆದುಕೊಳ್ಳಲು ನಿಖರ ಕಾರಣ ಇದುವರೆಗೆ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ