ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ವಂಚಿಸಿದ್ದವರ ಸೆರೆ


Team Udayavani, Jul 21, 2018, 4:43 PM IST

Anti-Sikh-riots1-600_1.jpg

ತುಮಕೂರು: ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಗಳಿಗೆ ನುಗ್ಗಿ ವಂಚಿಸಿ ಚಿನ್ನಾಭರಣಗಳನ್ನು ದೋಚ್ಚುತಿದ್ದ ಅಂತಾರಾಜ್ಯ ಕಳ್ಳರನ್ನು ಬಂಧಿಸಿ 2.52 ಲಕ್ಷ ನಗದು 500 ಗ್ರಾಂ ಚಿನ್ನವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌
ವರಿಷ್ಠಾಧಿಕಾರಿ ಡಾ. ದಿವ್ಯಾ ವಿ.ಗೋಪಿನಾಥ್‌ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಮಕೂರು, ಬೆಂಗಳೂರು ನಗರಗಳಲ್ಲಿ ವಯಸ್ಸಾದವರು ಮತ್ತು ಒಂಟಿ ಮಹಿಳೆಯರು ಇರುತ್ತಿದ್ದ ಮನೆಗಳನ್ನು ಗುರುತಿಸಿ ತಾವು ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ಹೇಳಿಕೊಂಡು ವಂಚಿಸಿ ಮನೆಯೊಳಗೆ ನುಗ್ಗಿ ಹಣವನ್ನು ದೋಚುತ್ತಿದ್ದ ತಂಡದವರನ್ನು ಬಂಧಿಸಿ
500 ಗ್ರಾಂ ಬಂಗಾರ, 2.52 ಲಕ್ಷ ನಗದು ಹಾಗೂ ಹೀರೋ ಹೋಂಡಾ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ನಗರದ ಕ್ಯಾತ್ಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯ ಕ್ಯಾತ್ಸಂದ್ರ, ಸಿಎಸ್‌ಐ ಲೇಔಟ್‌ನಲ್ಲಿ ಮತ್ತು ಜಯನಗರ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ವೃದ್ಧರಿರುವ ಮನೆಗಳಿಗೆ ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ಹೋಗಿ ಮನೆಗಳಲ್ಲಿ ಕಳವು ಮಾಡುದ್ದ ಆರೋಪಿಗಳಾದ ತಮಿಳುನಾಡಿನ ಪೆಳ್ಳಿಯಾರ್‌ನ ನಿವಾಸಿ ಗಣೇಶ್‌, ಶಿವಮೊಗ್ಗ ಜಿಲ್ಲೆ ದೊಡ್ಡೇರಿ ಗ್ರಾಮದ ಡಿ.ಎಂ.ರಾಮಚಂದ್ರ, ಪಂಜಾಬಿನ ಜಲಂಧರ್‌ ಸಿಟಿಯ ಫ‌ರೀದುಲ್‌ ಇಂತಿಯಾಝ್ ಇವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. 

ಇವರ ಪೈಕಿ ಗಣೇಶ್‌ ಮತ್ತು ರಾಮಚಂದ್ರ ಮೊದಲಿಗೆ ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ಹೇಳಿಕೊಂಡು ನಿಮ್ಮ ಮನೆಯ ಯುಜಿಡಿ ಅಥವಾ ವಾಟರ್‌ ಕನೆಕ್ಷನ್‌ ನೋಡಬೇಕೆಂದು ಮಾಲೀಕರ ಗಮನವನ್ನು ಬೇರೆಕಡೆಗೆ ಸೆಳೆದು ಮನೆಯ ಮೇಲೆ ಕರೆದುಕೊಂಡು ಹೋದಾಗ ಒಬ್ಬ ಮನೆಯೊಳಗೆ ಹೋಗಿ ಆಭರಣಗಳನ್ನು ದೋಚುತ್ತಿದ್ದ ಕೃತ್ಯವಾದ ನಂತರ ಹೊರಗಡೆ ಇರುತ್ತಿದ್ದ ಫ‌ರೀದುಲ್‌ ಇಂತಿಯಾಝ್ ಮನೆಯ ಮೇಲೆ ಇರುತ್ತಿದ್ದ ಗಣೇಶ ಮತ್ತು ರಾಮಚಂದ್ರನಿಗೆ ಸನ್ನೆ ನೀಡುತ್ತಿದ್ದ ಆ ಸಮಯದಲ್ಲಿ ಕೃತ್ಯ ನಡೆಸುತ್ತಿದ್ದರು ಎಂದು ಹೇಳಿದರು.

ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ನಂಬರ್‌ ಪ್ಲೇಟ್‌ ಮೇಲೆ ನಂಬರ್‌ಗಳು ತಿರುಚಿದಂತೆ ಕಂಡಾಗ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಟಿಎನ್‌-23 ಎಂಬುದು ಕೆಎ-23 ಎಂಬುದಾಗಿ ಬದಲಾವಣೆ ಮಾಡಿದ್ದು ಈ ಬೈಕ್‌ನ್ನು ವೆಲ್ಲೂರು ನಗರದಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಾಗ ತನಿಖೆಯನ್ನು ಮುಂದುವರೆಸಿದ ಮೇಲೆ ಅವರು ನಗರದಲ್ಲಿ ಮಾಡಿರುವ ಕೃತ್ಯಗಳು ಒಂದೊಂದಾಗಿ ಬೆಳಕಿಗೆ ಬಂದಿದೆ ಎಂದು ತಿಳಿಸಿದರು.

ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ಡಿವೈಎಸ್‌ಪಿ ನಾಗರಾಜು ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಸಿಪಿಐಗಳಾದ ರಾಧಾಕೃಷ್ಣ, ರಾಮಕೃಷ್ಣ, ಪಿಎಸ್‌ಐ ಲಕ್ಷ್ಮಯ್ಯ, ಸಿಬ್ಬಂದಿ ನರಸಿಂಹರಾಜು, ಸೈಮನ್‌ ವಿಕ್ಟರ್‌, ಮುನಾವರ್‌ ಪಾಷಾ, ಮೋಹನ್‌ ಕುಮಾರ್‌, ಶಾಂತರಾಜು, ರಮೇಶ್‌, ಪ್ರಸನ್ನ ಅವರನ್ನು ನಿಯೋಜಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಅವರನ್ನು ಅಭಿನಂದಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಡಿವೈಎಸ್‌ಪಿ ನಾಗರಾಜು ಇತರರು ಇದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.