ತುಮಕೂರು : ಭೀಕರ ಅಪಘಾತದಲ್ಲಿ ಯುವ ದಂಪತಿ ದುರ್ಮರಣ
Team Udayavani, Aug 17, 2018, 4:46 PM IST
ತುಮಕೂರು: ತಾಲೂಕಿನ ಕೋರಾ ಬಳಿ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಯುವ ದಂಪತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಬೈಕ್ನಲ್ಲಿ 6 ವರ್ಷದ ಪುತ್ರಿ ಪಾರಾಗಿದ್ದಾಳೆ.
ಮೃತ ದುರ್ದೈವಿಗಳು ಹಿರಿಯೂರು ಮೂಲದ, ಬೆಂಗಳೂರಿನಲ್ಲಿ ವಾಸವಿರುವ ಜಗದೀಶ್(32) ಮತ್ತು ಗಂಗಾದೇವಿ (28) ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ನಲ್ಲಿದ್ದ ಪುತ್ರಿ ಪಾರಾಗಿದ್ದಾಳೆ.
ಕೋರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ