ತುಮಕೂರು:ಕ್ರೇನ್ಗೆ ಕಾರು ಢಿಕ್ಕಿ;4ಮಂದಿ ಬಲಿ,ಮೂವರು ಗಂಭೀರ
Team Udayavani, Sep 5, 2018, 9:24 AM IST
ತುಮಕೂರು: ಶಿರಾದ ಕರಜೀವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿಂತಿದ್ದ ಕ್ರೇನ್ಗೆ ಮಾರುತಿ ಆಮ್ನಿ ಕಾರೊಂದು ಢಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಬುಧವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ಕಾರು ಕೆಟ್ಟು ನಿಂತ ಲಾರಿ ತೆರವಿಗೆ ಬಂದಿದ್ದ ಕ್ರೇನ್ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತರ ಪೈಕಿ 30 ಶಶಿಕುಮಾರ್, ಹೇಮಂತ್ ಎನ್ನುವವರ ಗುರುತು ಪತ್ತೆಯಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಆಮ್ನಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ