ತುಮಕೂರು:ಕ್ರೇನ್ಗೆ ಕಾರು ಢಿಕ್ಕಿ;4ಮಂದಿ ಬಲಿ,ಮೂವರು ಗಂಭೀರ
Team Udayavani, Sep 5, 2018, 9:24 AM IST
ತುಮಕೂರು: ಶಿರಾದ ಕರಜೀವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿಂತಿದ್ದ ಕ್ರೇನ್ಗೆ ಮಾರುತಿ ಆಮ್ನಿ ಕಾರೊಂದು ಢಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಬುಧವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ಕಾರು ಕೆಟ್ಟು ನಿಂತ ಲಾರಿ ತೆರವಿಗೆ ಬಂದಿದ್ದ ಕ್ರೇನ್ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತರ ಪೈಕಿ 30 ಶಶಿಕುಮಾರ್, ಹೇಮಂತ್ ಎನ್ನುವವರ ಗುರುತು ಪತ್ತೆಯಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಆಮ್ನಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ