ತುಮಕೂರು : ಬೀದಿನಾಯಿಗಳ ಬಾಯಿಗೆ ಆಹಾರವಾದ 10 ವರ್ಷದ ಬಾಲಕಿ
Team Udayavani, Sep 9, 2018, 3:37 PM IST
ಕುಣಿಗಲ್: ಇಲ್ಲಿನ ಅರಸರ ಪಾಳ್ಯದಲ್ಲಿ 10 ವರ್ಷದ ಬಾಲಕಿಯೊಬ್ಬಳು ಬೀದಿನಾಯಿಗಳ ಬಾಯಿಗೆ ಆಹಾರವಾದ ಹೃದಯವಿದ್ರಾವಕ ಘಟನೆ ಭಾನುವಾರ ನಡೆದಿದೆ.
ಅಣಬೆ ಕೀಳಲೆಂದು ಹೋಗಿದ್ದ ತೇಜಸ್ವಿನಿ ಎಂಬ ಬಾಲಕಿಯನ್ನು ನಾಯಿಗಳು ಸುತ್ತುವರಿದು ಕೈಗಳೆರಡನ್ನೂ ಕಚ್ಚಿ ತಿಂದಿವೆ.
ಸಾರ್ವಜನಿಕರು ಗಮನಿಸಿ ರಕ್ಷಿಸಲು ಯತ್ನಿಸುವ ಮುನ್ನವೇ ತೇಜಸ್ವಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಾರದ ಹಿಂದೆ ಬೆಂಗಳೂರಿನ ವಿಭೂತಿಪುರಂನಲ್ಲಿ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ
Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!
MUST WATCH
ಹೊಸ ಸೇರ್ಪಡೆ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos