ತುಮಕೂರು : ಬೀದಿನಾಯಿಗಳ ಬಾಯಿಗೆ ಆಹಾರವಾದ 10 ವರ್ಷದ ಬಾಲಕಿ
Team Udayavani, Sep 9, 2018, 3:37 PM IST
ಕುಣಿಗಲ್: ಇಲ್ಲಿನ ಅರಸರ ಪಾಳ್ಯದಲ್ಲಿ 10 ವರ್ಷದ ಬಾಲಕಿಯೊಬ್ಬಳು ಬೀದಿನಾಯಿಗಳ ಬಾಯಿಗೆ ಆಹಾರವಾದ ಹೃದಯವಿದ್ರಾವಕ ಘಟನೆ ಭಾನುವಾರ ನಡೆದಿದೆ.
ಅಣಬೆ ಕೀಳಲೆಂದು ಹೋಗಿದ್ದ ತೇಜಸ್ವಿನಿ ಎಂಬ ಬಾಲಕಿಯನ್ನು ನಾಯಿಗಳು ಸುತ್ತುವರಿದು ಕೈಗಳೆರಡನ್ನೂ ಕಚ್ಚಿ ತಿಂದಿವೆ.
ಸಾರ್ವಜನಿಕರು ಗಮನಿಸಿ ರಕ್ಷಿಸಲು ಯತ್ನಿಸುವ ಮುನ್ನವೇ ತೇಜಸ್ವಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಾರದ ಹಿಂದೆ ಬೆಂಗಳೂರಿನ ವಿಭೂತಿಪುರಂನಲ್ಲಿ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ