ಸೀಗರೆಟ್ ಸೇದಿದ ನಂತರ ಗ್ರಂಥಾಲಯಕ್ಕೆ ಕಿಡಿ ಎಸೆದರು!


Team Udayavani, Feb 11, 2019, 7:23 AM IST

cigtre.jpg

ಕೊರಟಗೆರೆ: ಪ್ರತಿದಿನ ದಿನಪತ್ರಿಕೆ ಹಾಕುವ ಗ್ರಂಥಾಲಯ ಕಟ್ಟಡದ ಕಿಟಕಿಯಲ್ಲಿ ತೆರೆದಿರುವ ಕಿಂಡಿಯೊಳಗೆ ದುಷ್ಕರ್ಮಿಗಳು ಬೆಂಕಿ ಹಾಕಿದ ಪರಿಣಾಮ ಗ್ರಂಥಾಲಯದ ಕೊಠಡಿಯಲ್ಲಿದ್ದ ದಿನ ಪತ್ರಿಕೆಗಳು ಬೆಂಕಿಗೆ ಆಹುತಿ ಆಗಿರುವ ಘಟನೆ ಸಂಭವಿಸಿದೆ.

ಪಟ್ಟಣದ ಅಂಬೇಡ್ಕರ್‌ ಭವನದ ಕಟ್ಟಡದಲ್ಲಿರುವ ತಾಲೂಕು ಗ್ರಂಥಾಲಯ ಶಾಖೆಯಲ್ಲಿ ಕಿಡಿಗೇಡಿಗಳು ಸಿಗರೆಟ್ ಸೇದಿದ ನಂತರ ಬೆಂಕಿಯ ಕಿಡಿ ಕಿಟಕಿಯ ಕಿಂಡಿಯೊಳಗೆ ಹಾಕಿದ್ದಾರೆ. ಬೆಂಕಿಯ ಕಿಡಿಯಿಂದ ಗ್ರಂಥಾಲಯದ ಚಿಕ್ಕ ಕೊಠಡಿಯಲ್ಲಿದ್ದ ದಿನ ಪತ್ರಿಕೆಗಳು ಮಾತ್ರ ಸುಟ್ಟುಹೋಗಿದ್ದು, ಸಾವಿರಾರು ಪುಸ್ತಕಗಳು ಉಳಿದುಕೊಂಡಿವೆ.

ಪಟ್ಟಣದ ಸಾರ್ವಜನಿಕ ಗ್ರಂಥಾ ಲಯದಲ್ಲಿ ಒಟ್ಟು 4 ಲಕ್ಷಕ್ಕೂ ಅಧಿಕ ಮೌಲ್ಯದ 35 ಸಾವಿರಕ್ಕೂ ಹೆಚ್ಚು ಮೌಲ್ಯದ ಕಥೆ, ಕಾದಂಬರಿ, ಸಾಹಿತ್ಯ, ಶೈಕ್ಷಣಿಕ ಪುಸ್ತಕ, ಸಾಮಾನ್ಯ ಜ್ಞಾನದ ಪುಸ್ತಕಗಳಿವೆ. ಕೊಠಡಿಯಲ್ಲಿ ಬೆಂಕಿ ಹಾರಿಹೋಗಿ ರುವ ಪರಿಣಾಮ ದೊಡ್ಡ ಕೊಠಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಪುಸ್ತಕಗಳು ಬೆಂಕಿಯಿಂದ ‌ ಪಾರಾಗಿರುವ ಘಟನೆ ನಡೆದಿದೆ.

ಬೆಳಕಿನ ವ್ಯವಸ್ಥೆ ಮರೀಚಿಕೆ: ಸಮಾಜ ಕಲ್ಯಾಣ ಇಲಾಖೆಯ ಸಮೀಪದ ಅಂಬೇಡ್ಕರ್‌ ಭವನ ದಲ್ಲಿರುವ ತಾಲೂಕು ಗ್ರಂಥಾಲಯ ಶಾಖೆ ಮುಂಭಾಗ ಬೆಳಕಿನ ವ್ಯವಸ್ಥೆ ಮರೀಚಿಕೆಯಾಗಿದೆ. ರಾತ್ರಿ ಪಾಳೆಯದಲ್ಲಿ ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 12ಗಂಟೆವರೆಗೂ ಮದ‌್ಯವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಕುಡಿದ ಖಾಲಿ ಬಾಟಲುಗಳನ್ನು ಕುಡಿದ ಆಮಲಿನಲ್ಲಿ ಗ್ರಂಥಾಲಯದ ಮುಂದೆಯೆ ಒಡೆದು ಹಾಕಿ ಹೋಗುತ್ತಾರೆ.

ಗ್ರಂಥಾಲಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ಬಳಿ ರಾತ್ರಿವೇಳೆ ಕುಡುಕರ ಹಾವಳಿ ತಪ್ಪಿಸಲು ಪಪಂ ಅಧಿಕಾರಿ ವರ್ಗ ತಕ್ಷಣ ಬೆಳಕಿನ ವ್ಯವಸ್ಥೆ ಮಾಡಬೇಕಾಗಿದೆ. ಸರ್ಕಾರಿ ಕಚೇರಿಯ ಬಳಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆಗಳು ಮದ್ಯವ್ಯಸನಿಗಳು ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಓದುಗರು ಹಾಗೂ ಸ್ಥಳೀಯ ನಾಗರಿಕರು ಆಗ್ರಹ ಮಾಡಿದ್ದಾರೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.