ಹಿಂದೂ, ಮುಸ್ಲಿಂ ಭಾವೈಕ್ಯತೆ ಉರೂಸ್‌


Team Udayavani, Feb 26, 2019, 7:36 AM IST

hindu-tata.jpg

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಹಿಂದೂ ಮುಸ್ಲಿಮರು ಒಂದೇ ಕುಟುಂಬದಂತೆ ಕೂಡಿ ತಾತಯ್ಯನವರ ಉತ್ಸವ ಆಚರಿಸುತ್ತಿದ್ದಾರೆ. ಸೋಮವಾರದಿಂದ ಆರಂಭವಾಗಿರುವ ಈ ಉರೂಸ್‌ನಲ್ಲಿ ಹಿಂದೂ, ಮುಸ್ಲಿಂ ಎಂಬ ಭೇದ ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ತಾತಯ್ಯನವರ ಸೇವೆ ಮೂರು ದಿನಗಳು ನಡೆಸುತ್ತಾರೆ.

ಈ ಜಾತ್ರೆಗೆ ಅಕ್ಕ ಪಕ್ಕದ ಊರುಗಳಲ್ಲದೇ ಆಂಧ್ರಪ್ರದೇಶ, ಮಹಾರಾಷ್ಟ್ರ, ಬೀದರ್‌, ಕಲುºರ್ಗಿ, ವಿಜಯಪುರಗಳಿಂದ ಸಾವಿರಾರು ಹಿಂದೂ ಮುಸ್ಲಿಂ ಭಾಗವಹಿಸುತ್ತಾರೆ. ಪಟ್ಟಣ ಸಿಂಗಾರವಾಗಿದ್ದು, ಹಿಂದೂ ಮುಖಂಡರೇ ತಾತಯ್ಯನ ಸಂಪೂರ್ಣ ಉತ್ಸವದ ಜವಾಬ್ದಾರಿ ನೋಡಿಕೊಳ್ಳುವುದು ಇಲ್ಲಿನ ವಿಶೇಷವಾಗಿದೆ.

ಸೌಹಾರ್ದ ತಾಣ: ತಾತಯ್ಯ ಎಂದು ಪ್ರಸಿದ್ಧಿ ಹೊಂದಿರುವ ಮೊಯೂದ್ದೀನ್‌ ಖಾದ್ರಿಯವರು ದೈವಸಂಭೂತರು. ಈ ಭಾಗದಲ್ಲಿ ಸೂಫಿ ಪರಂಪರೆಯನ್ನು ಸಮರ್ಥವಾಗಿ ಬೇರೂರುವಂತೆ ಮಾಡಿದವರು. ಪವಾಡ ಪುರುಷ ತಾತಯ್ಯನಿಗೆ ಹರಕೆ ಹೊತ್ತು ಕಡ್ಲೆ ಸಕ್ಕರೆ ಪೂಜೆ ಮಾಡಿಸಿ ತಿದ್ದಿದರೆ (ಹಂಚಿದರೆ) ನಮ್ಮ ಕಷ್ಟಗಳು ಪರಿಹಾರವಾಗುತ್ತದೆ. ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ಬಲವಾದ ನಂಬಿಕೆ ಭಕ್ತರಲ್ಲಿದೆ.

ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ: ಸೋಮವಾರ ಮುಸ್ಲಿಮರು ನಗರದ ಪ್ರಮುಖ ಬೀದಿಗಳಲ್ಲಿ ತಾತಯ್ಯನವರ ಕುದುರೆ ಹಾಗೂ ವಿದ್ಯುತ್‌ ದೀಪಗಳಿಂದ ಅಲಂಕೃತವಾಗಿರುವ ಹೂವಿನ ಮಂಟಪದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮಾಡಿದರು ಹಾಗೂ ಗೋರಿಯ ಮುಂದೆ ನಾಮಾಜ್‌ ಮಾಡಲಾಯಿತು.
ಎರಡನೇ ದಿನವಾದ ಮಂಗಳವಾರ ಪಟ್ಟಣದ ಹೈಸ್ಕೂಲ್‌ ಮೈದಾನದಲ್ಲಿ ಖವ್ವಾಲಿ ನಡೆಯಲಿದೆ.

ಮೂರನೇ ದಿನ ಕನ್ನಡ ರಸಮಂಜರಿ ಕಾರ್ಯಕ್ರಮವನ್ನು ವಿವಿಧ ರಾಜಕೀಯ ಮುಖಂಡರು ಆಯೋಜಿಸಿದೆ. ಈ ಉರೂಸ್‌ ಪ್ರಯುಕ್ತ ಸರ್ಕಸ್‌, ವಿನೋದ ಆಟಗಳು ಸಾಹಸ ಕ್ರೀಡೆಗಳು, ಮಕ್ಕಳ ಆಟ ಸಾಮಗ್ರಿ, ಗೃಹ ಉಪಯೋಗಿ ವಸ್ತುಗಳ ಮಳಿಗೆಗಳು ಹಾಗೂ ಕಾರ್‌ ರೇಸ್‌, ಮ್ಯಾಜಿಕ್‌ ವೀಲ್‌, ಕೊಲಂಬಸ್‌, ಕ್ರೀಡೆಗಳಿಗಾಗಿ ಮಂಡ್ಯ ಹಾಗೂ ತಿಪಟೂರು ಭಾಗಗಳಿಂದ ಬಂದಿರುವ ಕಂಪನಿಗಳು ದೊಡ್ಡ ಯಂತ್ರಗಳನ್ನು ಆಳವಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.