ಗ್ರಾಮಸ್ಥರೇ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ


Team Udayavani, Mar 9, 2019, 7:31 AM IST

gramasta.jpg

ಚೇಳೂರು: ಗ್ರಾಮಗಳ ಅನೇಕ ಮೂಲಭೂತ ಸೌಲಭ್ಯಗಳನ್ನು ಗ್ರಾಮವಿಕಾಸ ಯೋಜನೆಯ ಮುಖಾಂತರ ಮಾಡಿಸುತ್ತಿರುವುದು ಸರ್ಕಾರದ ಯೋಜನೆಯಾಗಿದೆ. ಈ ಕಾಮಗಾರಿ ನಡೆಯುವಾಗ ಸಾರ್ವಜನಿಕರು ಸಹಕಾರ ನೀಡಿ ನಿಮ್ಮ ಗ್ರಾಮದಲ್ಲಿ ಉತ್ತಮವಾದ ಅಭಿವೃದ್ಧಿಯ ಕೆಲಸಗಳನ್ನು ಮಾಡಿಸಿಕೊಳ್ಳಿ ಎಂದು ಸಣ್ಣಕೈಗಾರಿಕ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಹೇಳಿದರು.

ಹಾಗಲವಾಡಿ ಹೋಬಳಿ ಶಿವಪುರ ಪಂಚಾಯತಿಯ ಗಳಿಗೇಕೆರೆ ಮತ್ತು ಅಪ್ಪಣ್ಣನಹಳ್ಳಿಯ ಗ್ರಾಮಗಳಿಗೆ ಕೆಆರ್‌ಐಡಿಎಲ್‌ ವತಿಯಿಂದ 2017-18 ಸಾಲಿನ ಮುಖ್ಯಮಂತ್ರಿಗಳ ಗ್ರಾಮ ವಿಕಾಸದ ಕ್ರಿಯಾಯೋಜನೆಯಲ್ಲಿ  2 ಗ್ರಾಮಕ್ಕೂ ತಲಾ 100 ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿದ್ದು ಆ ಕಾಮಗಾರಿಗಳ ಪ್ರಾರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಯೋಜನೆಯಲಿ ಗ್ರಾಮದೊಳಗಿನ ಪರಿಸರವನ್ನು ಉತ್ತಮ ಪಡಿಸಲು ರಸ್ತೆ ಚರಂಡಿಗೆ ಶೇ.50 ಗ್ರಂಥಾಲಯ, ಸಾಹಿತಿ ಕಲಾದರ ಸ್ಮಾರಕ, ಸಬಾಭವನ, ಬಯಲು ರಂಗಮಂದಿರ ನಿರ್ಮಾಣ ಶೇ.12, ಯುವಕ ಯುವತಿ ಮಂಡಲಿಗಳ ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಶೇ.12, ಸೌರ ಬೆಳಕು ದೀಪಗಳ ಆಳವಡಿಕೆ ಶೇ.3, ವೈಜ್ಞಾನಿಕ ಹಾಗೂ ಅಧುನಿಕ ರೀತಿಯಲ್ಲಿ ಸಂರಕ್ಷಣೆ ಮಾಡುವ ಘಟಕಗಳ ನಿರ್ಮಾಣಕ್ಕೆ ಶೇ.10,

ಗ್ರಾಪಂ ನಡವಳಿಕೆಗಳ ಟೆಲಿವಿಷನ್‌ ಮುಖಾಂತರ ನೇರ ಪ್ರಸಾರ ಹಾಗೂ ಮೂಲ ಸೌಕರ್ಯಕ್ಕೆ ಶೇ.2, ದೇವಾಲಯಗಳ ಜೀಣೋದ್ಧಾರ ಶೇ.6, ಫ್ಲೆಕಿ ಫ‌ಂಡ್‌ಗೆ ಶೇ.5 ಭಾಗದಲ್ಲಿ ಕೆಲಸಗಳು ನೆಡೆಯ ಬೇಕಾಗಿದೆ ಇದು ಅವರಿಗೆ ನೀಡಿರುವ ಅವಧಿಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳತ್ತಾವೆ. ಮೊದಲಿಗೆ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ನಡೆಯುತ್ತದೆ. ಈ ಕಾಮಗಾರಿ ನಡೆಯುವಾಗ ಸಾರ್ವಜನಿಕರು ಸಹಕಾರ ನೀಡಿ ಎಂದರು.

ಸಚಿವರಿಗೆ ಮುತ್ತಿಗೆ: ನಮ್ಮ ಗ್ರಾಮದಲ್ಲಿ ಕುಡಿಯಲು ನೀರು ಇಲ್ಲ, ನೀರು ಬೇಕಾದರೆ ಸುಮಾರು ದೂರ ಹೊಗಬೇಕು. 5 ರಿಂದ 6 ದಿನಗಳಿಗೊಮ್ಮೆ ನೀರು ಬೀಡುತ್ತಾರೆ. ನಮ್ಮ ಗ್ರಾಮದಲ್ಲಿ 300ಕ್ಕೂ ಹೆಚ್ಚು ಜನ ವಾಸ ಮಾಡುತ್ತಿದ್ದೇವೆ. ಜೊತೆಗ ಸರ್ಕಾರಿ ಶಾಲೆಯು ಸಹ ಇದ್ದು ಹಾಗೂ ಸಾರ್ವಜನಿಕರಿಗೆ ಸಮುದಾಯ ಭವನವಿಲ್ಲ ಹೀಗೆ ಅನೇಕ ರೀತಿಯ ಸೌಲಭ್ಯಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಸ್ಥಳದಲ್ಲಿಯೇ ಸೂಚನೆ ನೀಡಿದ ಸಚಿವ: ಸ್ಥಳದಲ್ಲಿಯೇ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮೊದಲು ಈ ಗ್ರಾಮಕ್ಕೆ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಶಿವಪುರದಿಂದ ಗಳಿಗೇಕೆರೆಯ ಸಂಪರ್ಕದ ರಸ್ತೆಗೆ ಜಲ್ಲಿ ಹಾಕಿ ಸುಮಾರು ತಿಂಗಳದರೂ ಡಾಂಬರೀಕರಣ ಮಾಡದೇ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗುತ್ತಿದೆ.

ಆದಷ್ಟು ಬೇಗ ಡಾಂಬರೀಕರಣ ಮಾಡವಂತೆ ಸಂಬಂಧ ಪಟ್ಟವರಿಗೆ ಸೂಚನೆ ನೀಡಿದರು. ಪಿಡಿಒ ಕವಿತಾ, ಗುತ್ತಿಗೆದಾರ ಈಶ್ವರಯ್ಯ, ಗ್ರಾಪಂ ಅಧ್ಯಕ್ಷೆ ಕಮಲಮ್ಮ, ಗುರುರೇಣುಕಾರಾಧ್ಯ, ಗ್ರಾಪಂ ಸದಸ್ಯರಾದ ಮೋಹನ್‌ಕುಮಾರ್‌, ಗೀತಾ, ಪಾರ್ವತಮ್ಮ, ರೇಣುಕಮ್ಮ, ಸಾಕಮ್ಮ, ಸಿದ್ದಲಿಂಗಮೂರ್ತಿ, ರಾಜಕುಮಾರ್‌, ನಿಗಮದ ನಂಜರಾಜಯ್ಯ, ಮಂಜು ಹಾಗೂ ಇತರರು ಹಾಜರಿದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.