ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !


Team Udayavani, May 28, 2020, 9:55 AM IST

ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !

ಉಡುಪಿ: ದುಬಾೖಯಿಂದ ಆಗಮಿಸಿದ ಗರ್ಭಿಣಿ ಮಹಿಳೆಯನ್ನು ಹೋಂ ಕ್ವಾರಂಟೈನ್‌ ಬದಲಾಗಿ ಹೊಟೇಲ್‌ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸರಕಾರದ ನಿಯಮ ಉಲ್ಲಂಘಿಸಿ, ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬುಧವಾರ ಟ್ವೀಟ್‌ ಮೂಲಕ ದೂರು ನೀಡಿದ್ದಾರೆ.

ಗರ್ಭಿಣಿ ಮಹಿಳೆ ಉಡುಪಿ ಲಾಡ್ಜ್ ನಲ್ಲಿ 15 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಿದ್ದಾರೆ. ಆದರೂ ಇನ್ನೂ ಕ್ವಾರಂಟೈನ್‌ ಸೆಂಟರ್‌ನಲ್ಲಿ ಇಡಲಾಗಿದೆ. ಜಿಲ್ಲಾಡಳಿತ ಸರಕಾರದ ನಿಯಮ ಪಾಲಿಸುತ್ತಿಲ್ಲ. ಮನೆಯಿಂದ ಆಹಾರ ಕಲ್ಪಿಸುವ ವ್ಯವಸ್ಥೆಯನ್ನು ಸಹ ನಿಷೇಧಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಡಿಸಿ ಪ್ರತ್ಯುತ್ತರ
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಉಡುಪಿ ಜಿಲ್ಲಾಧಿಕಾರಿ ಅವರು, ಇಲ್ಲಿ ಬೇಜವಾಬ್ದಾರಿ ಪ್ರಶ್ನೆಯೇ ಇಲ್ಲ. ಜಿಲ್ಲೆಗೆ 8 ಸಾವಿರ ಜನರು ಹೊರ ದೇಶ, ರಾಜ್ಯದಿಂದ ಬಂದಿದ್ದಾರೆ. ಅವರೆಲ್ಲರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ದುಬಾೖಯಿಂದ ಬಂದ ಗರ್ಭಿಣಿ ಮಹಿಳೆಯು ಕೋವಿಡ್ ವೈರಸ್‌ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣದಿಂದ 14 ದಿನಗಳ ಅನಂತರ ಪರೀಕ್ಷಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ರೀಟ್ವೀಟ್‌ ಮಾಡಿದ್ದಾರೆ.

ಗರ್ಭಿಣಿ ಮಹಿಳೆ ಮನೆಗೆ
15 ದಿನ ಕ್ವಾರಂಟೈನ್‌ ಅವಧಿ ಮುಗಿಸಿದ ಗರ್ಭಿಣಿಯನ್ನು ಹೊಟೇಲ್‌ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ನಾನು ಜಿಲ್ಲಾಡಳಿತದ ವಿರುದ್ಧವಾಗಿಲ್ಲ. ಆದರೆ ನಿಯಮ ಮೀರಿ ಅಕ್ರಮ ಗಣಿಗಾರಿಕೆ, ಜನರಿಗೆ ಕಿರುಕುಳ ನೀಡಿದಾಗ ಧ್ವನಿ ಎತ್ತಬೇಕಾಗುತ್ತದೆ. ಉತ್ತಮ ಕೆಲಸಗಳಿಗೆ ನನ್ನ ಬೆಂಬಲವಿರುತ್ತದೆ ಎಂದು ಪ್ರಮೋದ್‌ ಮಧ್ವರಾಜ್‌ ಅವರು ಟ್ವೀಟರ್‌ ಖಾತೆಯಲ್ಲಿ ಮಾಹಿತಿ  ನೀಡಿದ್ದಾರೆ.

ರಘುಪತಿ ಭಟ್‌ ಟ್ವೀಟ್‌
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ರೀ ಟ್ವೀಟ್‌ ಮಾಡಿದ ಶಾಸಕ ಕೆ.ರಘುಪತಿ ಭಟ್‌ 60 ದಿನಗಳಿಂದ ಹೋಂ ಕ್ವಾರಂಟೈನ್‌ ಆಗಿರುವ ಮಾಜಿ ಸಚಿವರು ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಆದರೆ ಜಿಲ್ಲೆಯ ಜನರ ಆರೋಗ್ಯದ ಕಡೆಗೆ ನಿರಂತರವಾಗಿ ದುಡಿಯುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.