ರಾಹುಲ್‌ ಗಾಂಧಿ ಧರ್ಮಸಂಕಟ. ಏನನ್ನುತ್ತೆ ಟ್ವಿಟರ್‌ ಲೋಕ?


Team Udayavani, Dec 2, 2017, 4:58 AM IST

Twitter-Land.jpg

ಸುನಂದಾ ವಶಿಷ್ಠ
ಒಬ್ಬ ರಾಜಕೀಯ ನಾಯಕನ ಧರ್ಮ ಯಾವುದು ಎನ್ನುವುದನ್ನು ತಿಳಿದುಕೊಳ್ಳುವ ಎಲ್ಲಾ ಹಕ್ಕು ಮತದಾರರಿಗಿದೆ.  

ಸಂಝೋಮನ
ಧರ್ಮವೆನ್ನುವುದು ಪರ್ಸನಲ್‌ ವಿಚಾರ, ಈ ವಿಷಯದಲ್ಲಿ ನಮಗೆ ಸರ್ಟಿಫಿಕೆಟ್‌ ಬೇಕಿಲ್ಲ ಎನ್ನುತ್ತಾರೆ ರಾಹುಲ್‌. ಆದರೆ ನರೇಂದ್ರ ಮೋದಿಯವರು ಮುಸ್ಲಿಂ ಕ್ಯಾಪ್‌ ಧರಿಸಲು ನಿರಾಕರಿಸಿದಾಗ ಕಾಂಗ್ರೆಸ್ಸಿಗರೇಕೆ ಅದನ್ನು ಪರ್ಸನಲ್‌ ನಂಬಿಕೆ ಎನ್ನಲಿಲ್ಲ?  

 ರಿಫ‌ತ್‌ ಜಾವೇದ್‌
ಕಾಂಗ್ರೆಸ್‌ ಮತ್ತೂಮ್ಮೆ ಬಿಜೆಪಿಯ ಖೆಡ್ಡಾದಲ್ಲಿ ಬಿದ್ದಿದೆ. ಇಲ್ಲಿಯವರೆಗೂ ಗುಜರಾತ್‌ನಲ್ಲಿನ ಅಭಿವೃದ್ಧಿಯ ಕೊರತೆಯ ಬಗ್ಗೆ ಮಾತನಾಡುತ್ತಿದ್ದ ಕಾಂಗ್ರೆಸ್‌ ನಾಯಕರೆಲ್ಲ. ಈಗ ಬಿಜೆಪಿ ಎತ್ತಿರುವ ಧರ್ಮದ ಪ್ರಶ್ನೆಗೆ ಉತ್ತರಿಸುವಲ್ಲಿ ಬ್ಯುಸಿ ಯಾಗಿದ್ದಾರೆ. ಕಾಂಗ್ರೆಸ್‌ಗೆ ಮತ್ತು ರಾಹುಲ್‌ಗೆ ಅಡ್ವೆ„ಸ್‌ ಮಾಡುತ್ತಿರುವವರು ಯಾರು?  

ಅಮಿತ್‌ ಸಿಂಗ್‌ 
ಬಿಜೆಪಿಯವರಿಗೆ ಅಭಿವೃದ್ಧಿ ರಾಜಕಾರಣದ ಬಗ್ಗೆ ಮಾತನಾಡಲು ಈಗ ಮುಖ ಉಳಿದಿಲ್ಲ. ಹೀಗಾಗಿ ಇಂಥ ಸಣ್ಣ ಕೆಲಸಕ್ಕೆ ಇಳಿದಿದೆ. 

ತೇಜಿಂದರ್‌ ಬಗ್ಗಾ
ಸೆಕ್ಯುಲರ್‌ಗಳು 20011-2017ರಲ್ಲಿ: ಅದ್ಹೇಗೆ ತಾನೆ ಈ ಮೋದಿ ಸ್ಕಲ್‌ ಕ್ಯಾಪ್‌ ಧರಿಸಲು ನಿರಾಕರಿಸ ಬಲ್ಲರು? ಸೆಕ್ಯುಲರ್‌ಗಳು 2017ರಲ್ಲಿ: ನೋಡಿ….ಧರ್ಮ ಎನ್ನುವುದು ಖಾಸಗಿ ವಿಚಾರ. ರಾಹುಲ್‌ಜೀಯನ್ನು ದಯವಿಟ್ಟೂ ಟೀಕಿಸದಿರಿ.  

 ಅಭಿಜಿತ್‌ ಮಜುಂದಾರ್‌
ರಾಹುಲ್‌ ಗಾಂಧಿ ಯಾವುದೇ ಧರ್ಮವನ್ನು ಆಚರಿಸಲಿ. ಪ್ರಶ್ನೆ ಅದಲ್ಲ, ಪ್ರಶ್ನೆಯಿರುವುದು ಒಂದು ರಾಷ್ಟ್ರವನ್ನು ಪ್ರತಿನಿಧಿಸುತ್ತೇನೆ ಎಂದು ಕನಸು ಕಾಣುತ್ತಿರುವ ನಾಯಕನೊಬ್ಬನಿಗೆ ತಾನು ಹಿಂದುವೋ, ಮುಸಲ್ಮಾನನೋ, ಕ್ರಿಶ್ಚಿಯನ್ನೋ, ಸಿಖ್‌-ಬೌದ್ಧನೋ ಅಥವಾ ನಾಸ್ತಿಕನೋ ಎನ್ನುವುದನ್ನು ಹೇಳುವ ಧೈರ್ಯ ಇರಬೇಕಲ್ಲವೇ? ಧರ್ಮವನ್ನು ಹಿಡಿದುಕೊಂಡು ಪೂರ್ಣ ರಾಜಕೀಯ ಮಾಡುತ್ತಿರುವವರು ಕಣ್ಣಾಮುಚ್ಚಾಲೆ ಆಟ ಆಡುವುದೇಕೆ? 

ಅಖೀಲೇಶ್‌ ಮಿಶ್ರಾ
 ಇಲ್ಲಿ ಮುಖ್ಯ ವಿಷಯವಾಗಬೇಕಿರುವುದು ರಾಹುಲ್‌ ಗಾಂಧಿಯದ್ದು ಯಾವ ಧರ್ಮ ಎನ್ನುವುದಲ್ಲ. ತಮ್ಮ ಹೃದಯಕ್ಕೆ ಹತ್ತಿರವಿರುವ ಯಾವುದೇ ಧರ್ಮವನ್ನು ಬೇಕಾದರೂ ಅವರು ಅನುಸರಿಸಲಿ. ಆದರೆ ಈ ವಿಷಯದಲ್ಲಿ ಕಪಟತನ ಮೆರೆಯುತ್ತಿರುವುದೇಕೆ? ಜನರನ್ನು ವಂಚಿಸುವ ಉದ್ದೇಶ ಇಲ್ಲವೆಂದಾದರೆ, ಮುಚ್ಚು ಮರೆಯೇಕೆ?  

ಸುಜಯ್‌ ಕೆ
ಜಾತಿ ರಾಜಕಾರಣ ಓಕೆ, ಧರ್ಮ ರಾಜಕಾರಣ ನಾಟ್‌ ಓಕೆ? ವಾಟ್‌ ಈಸ್‌ ದಿಸ್‌ ಸರ್ಜೀ? ರಾಗಾ ವಿಷಯದಲ್ಲಿ ಬಂದಾಗ ರಾಗ(ಟೋನ್‌) ಏಕೆ ಬದಲಾಗುತ್ತಿದೆ? 

 ಅಭಿಷೇಕ್‌ ಎಂ 
ರಾಹುಲ್‌ ಗಾಂಧಿ ತಾವು ಯಾವ ದೇವರ ಆರಾಧಕರು ಎನ್ನುವುದಲ್ಲ, ತಮ್ಮ ಧರ್ಮ ಯಾವುದು ಎನ್ನುವುದನ್ನು ಸ್ಪಷ್ಟಪಡಿಸಲಿ. ಇಲ್ಲದಿದ್ದರೆ ಮತದಾರರ ಮನದಲ್ಲಿ ಈ ವಿಷಯವೇ ಕೆಲಸ ಮಾಡಲಾರಂಭಿಸುತ್ತದೆ. 

 ಸೋನಂ ಮಹಾಜನ್‌
ಡಿಯರ್‌ ರಾಹುಲ್‌ಜೀ, ನೀವು ಹಿಂದೂ ಅಲ್ಲ ಎಂದರೂ ಪರ್ವಾಗಿಲ್ಲ. ಆದರೆ ನಮ್ಮ ಮತ ಪಡೆಯುವುದಕ್ಕಾಗಿ ಹಿಂದೂಗಳಂತೆ ಬಿಂಬಿಸಿಕೊಳ್ಳಬೇಡಿ. 

 ಫ‌Åಸ್ಟ್ರೇಟೆಡ್‌ ಇಂಡಿಯನ್‌ 
ರಾಹುಲ್‌ ಬಗ್ಗೆ ಮಾತನಾಡುವಾಗ ಮಾತ್ರ “ರಾಜಕಾರಣದಲ್ಲಿ ಧರ್ಮ ಬೆರೆಸಬಾರದು’. ಬೆರೆಸಲೇಬೇಕೆಂದರೆ ಯುಪಿ-ಬಿಹಾರ ಚುನಾವಣೆಯ ಟೈಮಲ್ಲಿ ಬೆರೆಸಬೇಕು! 

 ತೂಜಾಭಯ್‌
ಬಿಜೆಪಿ ರಾಹುಲ್‌ ಬೆಳವಣಿಗೆಯ ಬಗ್ಗೆ ಎಷ್ಟು ಹೆದರಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೇ? 

ನೀವೂ ನಮಗೆ ಟ್ವೀಟ್‌ ಮಾಡಿ @UdayavaniNews

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.