ಉದ್ಯಾವರ : ವಿಜ್ಞಾನ, ಕಲಾ ವಸ್ತುಗಳ ಪ್ರದರ್ಶನ
Team Udayavani, Feb 23, 2017, 4:42 PM IST
ಕಾಪು: ವಿಜ್ಞಾನ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಇಂದು ಪ್ರಪಂಚದಲ್ಲಿ ಆಗುವ ಅಭಿವೃದ್ಧಿಗೆ ವಿಜ್ಞಾನ ಪೂರಕವಾಗಿದೆ. ಎಳೆಯ ಪ್ರಾಯದಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಹೆಚ್ಚು ಆಗಬೇಕಾಗಿದ್ದು, ಇದರಿಂದ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಹಾಗೂ ಸಂಶೋಧಿಸುವ ಸಾಮರ್ಥ್ಯ ಬೆಳೆಯುತ್ತದೆ ಎಂದು ಎಂ.ಇ.ಟಿ. ಆಂಗ್ಲ ಮಾಧ್ಯಮ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ಜಲೀಲ್ ಹೇಳಿದರು.
ಉದ್ಯಾವರ ಎಂ.ಇ.ಟಿ. ಆಂಗ್ಲ ಮಾಧ್ಯಮ ಶಾಲೆಯ ವಿಜ್ಞಾನ ಮತ್ತು ಕಲಾ ಸಂಘದ ವತಿಯಿಂದ ವಿಜ್ಞಾನ ಮತ್ತು ಕಲಾ ವಸ್ತುಗಳ ಬೃಹತ್ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ದಿನೇಶ್ ಕಿಣಿ, ಶಾಲಾ ಟ್ರಸ್ಟಿ ಕಲಿಮುಲ್ಲಾ ತೋನ್ಸೆ, ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಮಹಮ್ಮದ್ ಸುಹೇಲ್, ಆಡಳಿತಾಧಿಕಾರಿ ಖಲೀಲ್ ಅಹಮ್ಮದ್ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಸಬೀನಾ ಸ್ವಾಗತಿಸಿ ದರು. ರೀನಾ ವಂದಿಸಿದರು. ಪ್ರವಲ್ಲಿಕಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್