ಗರೋಡಿ ಗೈಸ್‌ ಮಿನದನ ಉದ್ಘಾಟನೆ


Team Udayavani, Mar 6, 2017, 5:16 PM IST

06-UDU-8.jpg

ಕಾಪು: ವಾಟ್ಸಾಪ್‌, ಫೇಸ್ಬುಕ್‌, ಟ್ವಿಟ್ಟರ್‌ ಇತ್ಯಾದಿ ಸಾಮಾಜಿಕ ಜಾಲತಾಣ ಮಾಧ್ಯಮಗಳಿಂದ ಯುವ ಜನರು ಬಾಹ್ಯ ಪ್ರಪಂಚದ ಚಟುವಟಿಕೆಗಳತ್ತ ಆಕರ್ಷಿತರಾಗುತ್ತಿದ್ದಾರೆಂಬ ಆತಂಕ – ಅಪವಾದಗಳಿವೆ. ಇದಕ್ಕೆ ಅಪವಾದ ವೆಂಬಂತೆ ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ತರಲಾದ ಗರೋಡಿ ಗೈಯ್ಸ ವಾಟ್ಸಾಪ್‌ ಗ್ರೂಪ್‌ನ ಸದಸ್ಯರು ಗರೋಡಿ ಗೈಸ್‌ – ಮಿನದನ 2017 ಎಂಬ ಅಪೂರ್ವ ಕಾರ್ಯಕ್ರಮವನ್ನು ಆಯೋಜಿಸಿ, ತುಳುನಾಡ ಗರೋಡಿಗಳ ಬಗ್ಗೆ ವಿಸ್ಕೃತವಾಗಿ ಚರ್ಚಿಸಿ, ವಿಚಾರ-ವಿನಿಮಯ ಮಾಡಿ ಕೊಳ್ಳುವ ಮೂಲಕ ಇತರ ಯುವಕರಿಗೆ ಮಾದರಿಯಾಗಿ ಮೂಡಿ ಬಂದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳು ಮಾತ್ರವಲ್ಲದೇ ಬೆಂಗಳೂರು, ಮುಂಬಯಿ, ಅರಬ್‌ ರಾಷ್ಟ್ರಗಳಲ್ಲಿ ನೆಲೆಸಿರುವ ಸುಮಾರು 176 ಮಂದಿ ಸದಸ್ಯರನ್ನು ಸೇರಿಸಿಕೊಂಡು ರಚಿಸಲಾಗಿರುವ ಗರೋಡಿ ಗೈಸ್‌ ವಾಟ್ಸಾéಪ್‌ ಗ್ರೂಪ್‌ ಇಂದು ಎಲ್ಲೆಡೆ ಮನೆಮಾತಾಗಿದ್ದು, ಈ ಗುಂಪಿನ ಸದಸ್ಯರೆಲ್ಲರ ಹಲವು ಸಮಯಗಳ ಹಿಂದಿನ ನಿರ್ಧಾರದಂತೆ ಮಾ. 5ರಂದು ಉಡುಪಿ-ಕಿನ್ನಿಮೂಲ್ಕಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಪ್ರಾಂಗಣದಲ್ಲಿ ಜತೆ ಸೇರಿ ಗರೋಡಿ ಗೈಸ್‌ – ಮಿನದನ 2017 ಎಂಬ ಅಪೂರ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅತ್ಯಂತ ಅರ್ಥಪೂರ್ಣವಾಗಿ ನಡೆದ ಗರೋಡಿ ಗೈಸ್‌ – ಮಿನದನ 2017 ಬನ್ನಂಜೆ ಬಾಬು ಅಮೀನ್‌ ಅವರು ಉದ್ಘಾಟಿಸಿ, ವಿಚಾರಗೋಷ್ಠಿಯನ್ನು ನಡೆಸಿಕೊಟ್ಟರು.

ನಿಖೀಲ್‌ ಪೂಜಾರಿ ಹೆಬ್ರಿ, ಕೇಂಜ ಬಗ್ಗ ಪೂಜಾರಿ ಯಾನೆ ಉಮೇಶ್‌ ಕೋಟ್ಯಾನ್‌, ಗುರುರಾಜ್‌ ಪೂಜಾರಿ ಹೆಜಮಾಡಿ, ಕಿನ್ನಿಮೂಲ್ಕಿ ಗರೋಡಿಯ ಅರ್ಚಕ ಭಾಸ್ಕರ ಸುವರ್ಣ , ಅಗತ್ತಾಡಿ ದೋಲ ಬರಿಕೆಯ ಶೈಲೇಶ್‌ ಬಿರ್ವ ಅವರು ವಿಚಾರ ಮಂಡಿಸಿದರು.
ಗರೋಡಿ ಗೈಸ್‌ ವಾಟ್ಸಾಫ್‌ ಗ್ರೂಪ್‌ನ ಅಡ್ಮಿನ್‌ಗಳಾದ ಮಹೇಶ್‌ ಸುವರ್ಣ ಬೋಳೂರು, ದೀಪಕ್‌ ಬೋಳೂರು, ನಿತಿನ್‌ ಬೋಳೂರು ಸಂಚಾಲಕತ್ವದಲ್ಲಿ ಗರೋಡಿ ಗೈಸ್‌ ಮಿನದನ 2017 ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪವನ್‌ 
ಅಮೀನ್‌ ಬೋಳೂರು, ಪಾಂಡು ಕೋಟ್ಯಾನ್‌, ರಜತ್‌ ಜತ್ತನ್‌, ನವೀನ್‌ ತೋನ್ಸೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.