ಸದನಕ್ಕೆ ತಲುಪಿದ ಕಾಡ್ಗಿಚ್ಚು!


Team Udayavani, Mar 17, 2017, 12:41 PM IST

Fire-17.jpg

ಉಡುಪಿ: ವಿಪರೀತ ಬರಗಾಲ ಮತ್ತು ಬಿಸಿಲಿನ ಝಳವೂ ಸೇರಿದಂತೆ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚಿನ ಅನಾಹುತ ಸಂಭವಿಸಿದೆ. ಇದನ್ನು ನಿಯಂತ್ರಿಸುವಲ್ಲಿ ಸರಕಾರ ನಿಷ್ಕ್ರಿಯವಾಗಿದೆ ಎಂದು ವಿಧಾನ ಪರಿಷತ್‌ನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು.

ಕಾಡ್ಗಿಚ್ಚಿನಿಂದ ಅಮೂಲ್ಯ ಮರಮಟ್ಟು, ಔಷಧ ಸಸ್ಯಗಳು ಮತ್ತು ಜೀವಸಂಕುಲಗಳು ನಾಶವಾಗುತ್ತಿದ್ದರೂ ಅರಣ್ಯ ಇಲಾಖೆ ಕೈಚೆಲ್ಲಿ ಕುಳಿತ ಸುದ್ದಿ ಪ್ರಕಟವಾಗುತ್ತಿದೆ. ತಜ್ಞರ ಅನುಭವದ ಪ್ರಕಾರ ನಶಿಸಿ ಹೋದ ಕಾಡನ್ನು ಮತ್ತೆ ಸೃಷ್ಟಿಸಲು ಮುನ್ನೂರು ವರ್ಷಗಳಲ್ಲೂ ಸಾಧ್ಯವಿಲ್ಲ. ಅರಣ್ಯ ಸಂರಕ್ಷಣೆಯಲ್ಲಿ ನಿರ್ಧಾರ ಕೈಗೊಳ್ಳಬೇಕಾದ ಹಿರಿಯ ಅಧಿಕಾರಿಗಳು, ರಾಜಧಾನಿಯಲ್ಲಿ ಕುಳಿತು ಒಣ ಆದೇಶ ನೀಡುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸುತ್ತಿವೆ.

ಸ್ವತಃ ಅರಣ್ಯ ಸಚಿವ, ಮುಖ್ಯಮಂತ್ರಿ ನಿಭಾಯಿಸಲು ಸಾಧ್ಯವಿಲ್ಲದ ಪರಿಸ್ಥಿತಿ ತಲುಪಿದ್ದಾರೆ. ಕಾಡ್ಗಿಚ್ಚನ್ನು ನಿಯಂತ್ರಿಸಲು ಗಮನ ಕೊಡುವಷ್ಟು ಶಕ್ತಿ ಹೊಂದಿಲ್ಲ ಎಂಬ ವರದಿ ಭಯಾನಕ ರೂಪ ತಾಳುತ್ತಿದೆ. ಕೆಳಮಟ್ಟದ ಅಧಿಕಾರಿಗಳು ಕಾಡ್ಗಿಚ್ಚನ್ನು ನಿಯಂತ್ರಿಸಲು ಅವಶ್ಯ ಸೌಕರ್ಯಗಳಿಲ್ಲದೆ ಬೆಂಕಿ ನಂದಿಸುವ ಭರದಲ್ಲಿ ಕಾಡ್ಗಿಚ್ಚಿಗೆ ಆಹುತಿಯಾದ ಸುದ್ದಿಗಳು ಬಂದಿವೆ. ಗಸ್ತು ತಿರುಗಲು ಸಿಬಂದಿ, ವಾಹನಗಳ ಸಮಸ್ಯೆ ಕಿರಿಯ ಅಧಿಕಾರಿಗಳನ್ನು ಸಂಕಷ್ಟಕ್ಕೆ ದೂಡಿದೆ.

ಬಜೆಟ್‌ನಲ್ಲಿ ಕಾಡ್ಗಿಚ್ಚಿನ ನಿಯಂತ್ರಣಕ್ಕೆ ಯೋಜನೆ ರೂಪಿಸಿದ ಸುದ್ದಿಯಿಲ್ಲ. ಈ ಮಧ್ಯೆ ಸಿಐಡಿ ತನಿಖೆಗೆ ಸರಕಾರ ಆದೇಶ ನೀಡಿದೆ. ಮೃತಪಟ್ಟ ಬಂಡೀಪುರ ಅರಣ್ಯ ರಕ್ಷಕ 26 ವರ್ಷದ ಮುರುಗೇಶನ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕಲ್ಲದೆ ಕಾಡ್ಗಿಚ್ಚಿಗೆ ಸಂಬಂಧಿಸಿ ಸರಕಾರ ಏನೇನು ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಬೇಕು ಎಂದು ಪೂಜಾರಿ ಆಗ್ರಹಿಸಿದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.