ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಅರ್ಜಿ ಆಹ್ವಾನ


Team Udayavani, Apr 6, 2017, 12:02 PM IST

06-REPORTER-6.jpg

ಮಣಿಪಾಲ: ಯುವಜನಾಂಗವನ್ನು ಪತ್ರಿಕೋದ್ಯಮದತ್ತ ತೊಡಗಿಸುವ ಮತ್ತು ಉತ್ತಮ ವೃತ್ತಿ ನಿರತ ಪತ್ರಕರ್ತರಾಗಿ ರೂಪಿಸುವ ಉದ್ದೇಶದಿಂದ ಉದಯವಾಣಿ “ವಿದ್ಯಾರ್ಥಿ ಪತ್ರಕರ್ತ ಯೋಜನೆ’ (ಉದಯವಾಣಿ ಸ್ಟೂಡೆಂಟ್‌ ಜರ್ನಲಿಸ್ಟ್‌ ಪ್ರೋಗ್ರಾಂ) ಯನ್ನು ಆರಂಭಿಸಿದೆ.

ಎಂಎಂಎನ್‌ಎಲ್‌ (ಮಣಿಪಾಲ್‌ ಮೀಡಿಯಾ ನೆಟ್‌ ವರ್ಕ್‌ ಲಿಮಿಟೆಡ್‌) ನ ಮಹತ್ವದ ಯೋಜನೆ ಇದಾಗಿದೆ. ಆರಂಭದಲ್ಲಿ ಸುಳ್ಯ-ಪುತ್ತೂರು ವ್ಯಾಪ್ತಿಯಲ್ಲಿ ಇದನ್ನು ಪರಿಚಯಿಸಲಾಗುತ್ತಿದ್ದು, ಶೀಘ್ರವೇ ಉಳಿದ ಭಾಗಗಳಿಗೂ ವಿಸ್ತರಿಸುವ ಯೋಜನೆಯನ್ನು ಹೊಂದಲಾಗಿದೆ. ಆಸಕ್ತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಅವರಿಗೆ ಆರಂಭಿಕ ತರಬೇತಿ ನೀಡಲಾಗುವುದು. ಬಳಿಕ ಪುನರ್‌ ಮನನ ಶಿಬಿರ ನೀಡಿ ವೃತ್ತಿಪರ ಪತ್ರಕರ್ತರನ್ನಾಗಿ ರೂಪಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಸಾಮಾಜಿಕ ಅಭಿವೃದ್ಧಿ ಯೋಜನೆಯಡಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. 

ಪಿಯುಸಿ ಮತ್ತು ಪದವಿಯ ಆಸಕ್ತ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪತ್ರಿಕೋದ್ಯಮ ಓದುತ್ತಿರುವವರೇ ಆಗಿರಬೇಕೆಂಬ ನಿರ್ಬಂಧವೇನೂ ಇಲ್ಲ. ಆಸಕ್ತಿ ಇರುವ ಇತರೆ ವಿಷಯಗಳ ವಿದ್ಯಾರ್ಥಿಗಳೂ ಈ ವಿಶಿಷ್ಟ ಯೋಜನೆಯಲ್ಲಿ ಪಾಲ್ಗೊಳ್ಳಬಹುದು. ತರಬೇತಿಯ ಬಳಿಕ ಪತ್ರಿಕೆಯ ವಿದ್ಯಾರ್ಥಿ ಪತ್ರಕರ್ತರಾಗಿ ಕೆಲಸ ಮಾಡಲು ಅವಕಾಶವಿರಲಿದ್ದು, ಪ್ರಮಾಣಪತ್ರವೂ ಲಭ್ಯವಾಗಲಿದೆ.  

ಆಸಕ್ತರು ತಮ್ಮ ಹೆಸರು, ಓದುತ್ತಿರುವ ಕಾಲೇಜು ಮತ್ತು ವಾಸಿಸುತ್ತಿರುವ ಊರಿನ ಹೆಸರು, ಅಧ್ಯಯನ ಮಾಡುತ್ತಿರುವ ಕೋರ್ಸ್‌ ಮತ್ತು ವರ್ಷ, ಇಮೇಲ್‌ ಐಡಿ ಹಾಗೂ ಸಂಪರ್ಕ ಸಂಖ್ಯೆ (ಮೊಬೈಲ್‌) [email protected] ಯನ್ನು ಅಥವಾ ವಾಟ್ಸಪ್‌ ನಂಬರ್‌ 99862 88392 ಗೆ ಎ. 15ರೊಳಗೆ ಕಳಿಸಿ ನೋಂದಾಯಿಸಬಹುದು. ಆನಂತರ ಉಳಿದ ಪ್ರಕ್ರಿಯೆ ಕುರಿತು ವಿವರವಾದ ಮಾಹಿತಿಯನ್ನು ಸಂಸ್ಥೆ ರವಾನಿಸಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.