ಆರಂಭವಾಗದ ಒಳಹರಿವು: ನೀರು ಪೂರೈಕೆಗೆ ಸಮಸ್ಯೆ
Team Udayavani, Jun 6, 2017, 10:41 AM IST
ಉಡುಪಿ: ಉಡುಪಿಯಲ್ಲಿ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಮತ್ತೆ ನಗರದಲ್ಲಿ ನೀರು ಪೂರೈಕೆಗೆ ಸಮಸ್ಯೆಯಾಗಿದ್ದು, ಆದರೂ 4 ದಿನಕ್ಕೊಮ್ಮೆ ನೀರು ಪೂರೈಸಲು ನಗರಸಭೆ ಬದ್ಧವಾಗಿದೆ ಎಂದು ನಗರಾಡಳಿತ ತಿಳಿಸಿದೆ.
ಮುಂಗಾರು ಆರಂಭವಾದರೂ ಕಾರ್ಕಳ ಭಾಗದಿಂದ ಸ್ವರ್ಣಾ ನದಿಯ ಗುಂಡಿಗಳಲ್ಲಿ ಒಳಹರಿವು ಆರಂಭವಾಗಿಲ್ಲ. ಆದ್ದರಿಂದ ಆ ಗುಂಡಿ ಗಳಲ್ಲಿದ್ದ ನೀರೆಲ್ಲ ಪಂಪಿಂಗ್ ಮಾಡಿ ಖಾಲಿಯಾಗಿದ್ದು, ಅಲ್ಪ ಸ್ವಲ್ಪ ಮಳೆ ಬಂದಿದ್ದರಿಂದ ಆ ಗುಂಡಿಗಳಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಅದನ್ನೇ ಡ್ರೆಜ್ಜಿಂಗ್ ಮಾಡಿ ನೀರು ಪೂರೈಸಲಾಗುವುದು.
ರವಿವಾರ ಹಾಗೂ ಸೋಮವಾರ ನಗರಕ್ಕೆ ನೀರು ಸರಬರಾಜು ಮಾಡಲಾಗಿದೆ. ಗುರುವಾರ ಹಾಗೂ ಶುಕ್ರವಾರಕ್ಕೆ ನೀರು ಪೂರೈಕೆ ಆ ಗುಂಡಿಗಳಿಂದ ಪಂಪಿಂಗ್ ಮಾಡಿ ಪೂರೈಸಲು ವ್ಯವಸ್ಥೆ ಮಾಡಲಾಗುವುದು ಎಂದು ಪರಿಸರ ಅಭಿಯಂತ ರಾಘವೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ