ಪಕ್ಷ ಸಂಘಟನೆಗೆ ಸದೃಢರಾಗಿ : ಸೊರಕೆ


Team Udayavani, Jul 5, 2017, 3:45 AM IST

vinay-kumar-sorake.jpg

ಕಾಪು: ರಾಜ್ಯ ಸರಕಾರ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಇತೀ¤ಚೆಗೆ ರೈತರ ಸಾಲ ಮನ್ನಾ ಕಾರ್ಯಕ್ರಮದಿಂದ ರಾಜ್ಯದ 22 ಲಕ್ಷ ರೈತರಿಗೆ 8,165 ಕೋ. ರೂ. ಮನ್ನಾ ಮಾಡಿದೆ. ಆದರೆ ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಮಾಡಿದ ಸಾಲವನ್ನು ಮನ್ನಾ ಮಾಡಲಿ, ರೈತರ ಬಗ್ಗೆ ಕಾಳಜಿ ಇದ್ದಲ್ಲಿ ಇದನ್ನು ಕೂಡಲೇ ಮಾಡಿಸುವಂತೆ ಬಿಜೆಪಿ ನಾಯಕರಿಗೆ ಮಾಜಿ ಸಚಿವ / ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಸವಾಲು ಎಸೆದರು.
ಜು. 2ರಂದು ಕಾಪು ರಾಜೀವ ಭವನದಲ್ಲಿ ನಡೆದ ಕಾಪು ಬ್ಲಾಕ್‌ ಕಾಂಗ್ರೆಸ್‌ ಸಮಿತಿ (ದಕ್ಷಿಣ)ಇದರ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಗರು ಯಾವುದೇ ಕೆಲಸಗಳನ್ನು ಮಾಡದೇ ಸಣ್ಣ ಪುಟ್ಟ ವಿಷಯಗಳಿಗೆ ಪ್ರತಿಭಟನೆ ಮಾಡಿ ಪುಕ್ಕಟೆ ಪ್ರಚಾರದಿಂದ ಪಕ್ಷ ಕಟ್ಟುತ್ತಿದ್ದಾರೆ. ಕಾಂಗ್ರೆಸಿಗರು ಸರಕಾರ ಮಾಡಿದ ಜನಹಿತ ಕಾರ್ಯಗಳನ್ನು ಜನಮನಕ್ಕೆ ಮುಟ್ಟಿಸಿ ಪಕ್ಷ ಕಟೋrಣ, ಅದಕ್ಕಾಗಿ ಕಾರ್ಯಕರ್ತರು ಕೂಡಲೇ ಸಜ್ಜಾಗಬೇಕು ಎಂದರು.

ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಕಾಪು ದಿವಾಕರ್‌ ಶೆಟ್ಟಿ ಮುಂಬರುವ ಚುನಾವಣೆ ತಯಾರಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಜಿ. ಪಂ. ಸದಸ್ಯ ವಿಲ್ಸನ್‌ ರೊಡ್ರಿಗಸ್‌, ಎಪಿಎಂಸಿ ಸದಸ್ಯ ನವೀನ್‌ಚಂದ್ರ ಸುವರ್ಣ, ಪ‌ಕ್ಷದ ಮುಖಂಡರಾದ ದೇವಿಪ್ರಸಾದ್‌ ಶೆಟ್ಟಿ, ಮನ್ನಾರ್‌ ಇಬ್ರಾಹಿಂ, ಶೀÅಕರ ಸುವರ್ಣ, ವಿಶ್ವಾಸ್‌ ಅಮೀನ್‌, ಗೋಪಾಲ ಪೂಜಾರಿ, ದೀಪಕ್‌ ಕುಮಾರ್‌ ಎರ್ಮಾಳ್‌, ಎಚ್‌. ಅಬ್ದುಲ್ಲಾ, ಕೇಶವ ಸಾಲ್ಯಾನ್‌, ಉಸ್ಮಾನ್‌ ಕಾಪು, ನವೀನ್‌ ಶೆಟ್ಟಿ, ಹರೀಶ್‌ ಶೆಟ್ಟಿ ಪಾಂಗಾಳ, ದೇವಪುತ್ರನ್‌ ಕೋಟ್ಯಾನ್‌, ಚುನಾಯಿತ ಜನಪ್ರತಿನಿಧಿಗಳು, ಗ್ರಾಮೀಣ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ, ಕಾಂಗ್ರೆಸ್‌ ಕಾರ್ಯಕರ್ತರು, ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಅಬ್ದುಲ್‌ ಅಜೀಜ್‌ ಹೆಜ್ಮಾಡಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.