ಶ್ರೀಕೃಷ್ಣಮಠದ ಭೋಜನಶಾಲೆಗೆ ರಾಂಪ್
Team Udayavani, Jul 29, 2017, 7:40 AM IST
ಉಡುಪಿ: ಶ್ರೀಕೃಷ್ಣಮಠದ ಭೋಜನಶಾಲೆಯ ಉಪ್ಪರಿಗೆಗೆ ಮೆಟ್ಟಿಲು ಹತ್ತಿ ಹೋಗಬೇಕಾಗಿತ್ತು. ಇದು ಕೆಲವರಿಗೆ ಕಷ್ಟವಾದ ಕಾರಣ ಪರ್ಯಾಯ ಶ್ರೀಪೇಜಾವರ ಮಠದ ವತಿಯಿಂದ ನೂತನವಾಗಿ ರಾಂಪ್ ನಿರ್ಮಿಸಲಾಗಿದೆ. ರಾಂಪ್ನ್ನು ಶ್ರೀಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಶುಕ್ರವಾರ ಉದ್ಘಾಟಿಸಿದರು. ಪರ್ಯಾಯ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ರಾಂಪ್ನ್ನು ಸುಮಾರು 9 ಲ.ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ವೃದ್ಧರು, ಕಾಲು ನೋವು ಇರುವವರು, ವೀಲ್ ಚೆಯರ್ನಲ್ಲಿ ಹೋಗುವವರಿಗೆ ರಾಂಪ್ ನಿರ್ಮಾಣ ಅನುಕೂಲವಾಗಿದೆ. ರಾಂಪ್ ಒಂದು ಸಾಲಿನಲ್ಲಿ ಹೋಗುವುದು, ಇನ್ನೊಂದು ಸಾಲಿನಲ್ಲಿ ಬರುವುದು ಮಾಡಲು ಸಾಧ್ಯವೆ ಎಂದು ಚಿಂತನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ