ಎಲುಬು ಕ್ಯಾನ್ಸರ್ಗೆ ತುತ್ತಾದ ಚಾಲಕನಿಗೆ ಬೇಕಿದೆ ನೆರವು
Team Udayavani, Jul 30, 2017, 5:35 AM IST
ಕಾರ್ಕಳ: ತಾಲೂಕು ಸಾಣೂರು ಗ್ರಾಮದ ದೇಂದಬೆಟ್ಟುವಿನ ನಿವಾಸಿ ದಯಾನಂದ ಪೂಜಾರಿ ಅವರು ಕಳೆದ ಹತ್ತು ವರ್ಷಗಳಿಂದ ಕುಂಟಲ್ಪಾಡಿ ಪರಿಸರದಲ್ಲಿ ಟೆಂಪೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ 1 ವರ್ಷದಿಂದ ಎಲುಬು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಇದೀಗ ಕೆಎಂಸಿ ಅತ್ತಾವರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಲಾಗದೇ ಅಸಹಾಯಕರಾಗಿದ್ದಾರೆ. ಇವರ ಮಡದಿ ಬೀಡಿಕಟ್ಟುವ ಕೆಲಸ ಮಾಡುತ್ತಿದ್ದು 11 ವರ್ಷದ ಮಗಳು ಹಾಗೂ 5 ವರ್ಷದ ಮಗನಿದ್ದು ಚಿಕಿತ್ಸಾ ವೆಚ್ಚ ಭರಿಸಲು ಇವರಿಂದ ಸಾಧ್ಯವಾಗುತ್ತಿಲ್ಲ. ಇವರ ಅಸಹಾಯಕ ಪರಿಸ್ಥಿತಿಗೆ ಸಹೃದಯಿಗಳು ನೆರವಾಗಿ ಚಿಕಿತ್ಸಾ ವೆಚ್ಚ ಭರಿಸಿದರೆ ಜೀವವೊಂದು ಉಳಿಯುತ್ತದೆ.
ನೆರವು ನೀಡಲು
ದಯಾನಂದ ಪೂಜಾರಿ, ಐದು ಸೆಂಟ್ಸ್ ಕಾಲನಿ, ದೇಂದಬೆಟ್ಟು, ಸಾಣೂರು ಗ್ರಾಮ ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ; ಮೊ: 8197119754 ಸಂಪರ್ಕಿಸಬಹುದು ಅಥವಾ ಈ ಖಾತೆಗೆ ವೆಚ್ಚ ಜಮಾ ಮಾಡಬಹುದು. A/C No: 20345998541, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾರ್ಕಳ ಅನಂತಶಯನ ಶಾಖೆ, IFSC Code: SBINN0005189
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ