ಮರಳು ಸಮಸ್ಯೆಗೆ ಜಿಲ್ಲಾಡಳಿತವೇ ಹೊಣೆ: ಕೋಟ ಶ್ರೀನಿವಾಸ ಪೂಜಾರಿ


Team Udayavani, Aug 30, 2017, 8:00 AM IST

poojari.jpg

ಉಡುಪಿ: ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಇಲ್ಲದ ಮರಳು ಸಮಸ್ಯೆ ಉಡುಪಿಯಲ್ಲಿ ಉದ್ಭವಿಸಿದ್ದು ಇದಕ್ಕೆ ಜಿಲ್ಲಾಡಳಿತವನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬಳಕೆದಾರರ ವೇದಿಕೆಯಲ್ಲಿ ಜರಗಿದ ಮುಖಾಮುಖೀ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಸಿರುಪೀಠದಿಂದ ಹಸಿರು ನಿಶಾನೆ ಸಿಕ್ಕಿದ್ದರೂ ಜಿಲ್ಲಾಡಳಿತ ಇನ್ನೂ ಮೀನಮೇಷವನ್ನು ಮಾಡುತ್ತಿದೆ. ಇದರಿಂದ ಅಸಂಖ್ಯಾತ ಕೂಲಿಕಾರ್ಮಿಕರು ಬೀದಿಗೆ ಬಂದಿದ್ದಾರೆ. ಕಟ್ಟಡ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ತನ್ಮಧ್ಯೆ ಮರಳುಸಾಗಿಸಿದ ಬಾಬ್ತು 3.73 ಲಕ್ಷ ರಾಜಧನ ಉಡುಪಿಗೆ ನೀಡಲು ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಸ್ವರ್ಣಾನದಿಯಿಂದ ಹೂಳೆತ್ತಲು ಇಚ್ಛಾಶಕ್ತಿಯ ಕೊರತೆ ಇದೆ. ಸುಮಾರು 1 ಲಕ್ಷ ಟನ್‌ನಷ್ಟು ಮರಳು ಇದ್ದರೂ ಅದನ್ನು ವಿಲೇವಾರಿ ಮಾಡುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಅವರು ಹೇಳಿದರು.

94 ಸಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸುಮಾರು 27,500 ಅರ್ಜಿಗಳು ಬಂದಿದ್ದು 8625 ಅರ್ಜಿಗಳನ್ನು ವಿಲೇವಾರಿ ಮಾಡಿ ಕೇವಲ 711 ಸಂತ್ರಸ್ತರಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 94ಸಿಸಿಯಲ್ಲಿ  ರಾಜ್ಯಕ್ಕೆ 1.76 ಅರ್ಜಿಗಳು ಬಂದಿವೆ. 58 ಸಾವಿರ ವಿಲೇವಾರಿಯಾಗಿವೆ. 1.22 ಲ. ಅರ್ಜಿಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು. ಉಡುಪಿ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟರ್‌ ಡೀಮ್ಡ್ ಅರಣ್ಯವಲ್ಲದ ಜಾಗವಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವಾಗಿ ನಿರ್ಧಾರತೆಗೆದುಕೊಂಡರೆ ಜಿಲ್ಲೆಯಲ್ಲಿ ಸುಮಾರು 23 ಸಾವಿರ ಸಂತ್ರಸ್ಥರಿಗೆ ಹಕ್ಕುಪತ್ರ ಲಭಿಸುತ್ತದೆ ಎಂದು ಅವರು ಹೇಳಿದರು. ಶಿಕ್ಷಣ ಹಕ್ಕು ಅಡಿಯಲ್ಲಿ ಉಡುಪಿಯಲ್ಲಿ 1040 ಸೀಟುಗಳ ಪೈಕಿ 998 ಹಂಚಿಕೆಯಾಗಿದೆ 132 ಉಳಿಕೆಯಾಗಿದೆ ಎಂದು ತಿಳಿಸಿದ ಅವರು ರಾಜ್ಯದ ಎಲ್ಲ ಶಾಲೆಗಳನ್ನು ಸರಕಾರಿಯನ್ನಾಗಿ ಮಾಡಿಬಿಟ್ಟರೆ ಈ ಸಮಸ್ಯೆಯಿಂದ ಮುಕ್ತಿಹೊಂದಲು ಸಾಧ್ಯವೆಂದು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲೆಗೆ 30 ನರ್ಮ್ ಬಸ್‌ಗಳು ಮಂಜೂರಾಗಿವೆ. ಈ ಪೈಕಿ 12 ಬಸ್‌ಗಳು ರಹದಾರಿಯನ್ನು ಹೊಂದಿವೆ. 18 ಬಸ್‌ಗಳಿಗೆ ತಡೆಯಾಜ್ಞೆಯಾಗಿದೆ. ಕೇಂದ್ರ ಸರಕಾರವು ಈ ಯೋಜನೆಗೆ ಶೇ. 70 ರಷ್ಟು ಹಣವನ್ನು ಬಿಡುಗಡೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ವೇದಿಕೆಯ ಸಂಚಲಾಕ ಕೆ. ದಾಮೋದರ ಐತಾಳ್‌ ಸ್ವಾಗತಿಸಿ, ವಿಶ್ವಸ್ಥರಾದ ವಾದಿರಾಜ ಆಚಾರ್ಯ ವಂದಿಸಿದರು. ಎಚ್‌. ಶಾಂತರಾಜ ಐತಾಳ್‌ ಪ್ರಾಸ್ತಾವಿಸಿದರು. ಟಿ. ಚಂದ್ರಶೇಖರ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.