ಮೂಳೆತಜ್ಞರ ದ. ಭಾರತ ಸಮಾವೇಶ


Team Udayavani, Sep 2, 2017, 11:02 AM IST

010917Astro06.jpg

ಉಡುಪಿ: ದಕ್ಷಿಣ ಭಾರತದ ಮೂಳೆತಜ್ಞರ ಸಂಘದ ವಾರ್ಷಿಕ ಸಮಾವೇಶವನ್ನು (ಕಾನ್ಫರೆನ್ಸ್‌ ಆಫ್ ಆತೊìಪೆಡಿಕ್‌ ಅಸೋಸಿಯೇಶನ್‌ ಆಫ್ ಸೌತ್‌ ಇಂಡಿಯನ್‌ ಸ್ಟೇಟ್‌-ಒಯಸಿಸ್‌ಕಾನ್‌) ಶುಕ್ರವಾರ ಮಣಿಪಾಲ ಕೆಎಂಸಿಯ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಉದ್ಘಾಟಿಸಿದರು. 

ವೈದ್ಯರು ತಮ್ಮ ಕ್ಷೇತ್ರದಲ್ಲಾದ ಸುಧಾರಣೆಗಳನ್ನು ತಿಳಿದುಕೊಳ್ಳಲು ಇಂತಹ ಸಮಾವೇಶ ಸಹಕಾರಿ. 
ಶೇ. 70ರಷ್ಟು ಜನರು ಇರುವ ಗ್ರಾಮೀಣ ಭಾಗದ ಜನರ ಆರೋಗ್ಯ ಸುಧಾರಿಸುವುದೇ ವೈದ್ಯರ ಮುಖ್ಯ ಗುರಿಯಾಗಿರಬೇಕು ಎಂದರು. 

15 ವರ್ಷಗಳ ಹಿಂದೆ ಆರಂಭಗೊಂಡ ಒಯಸಿಸ್‌ ಶಿಕ್ಷಣ, ವೈದ್ಯಕೀಯ ಸೇವೆಯ ಬಗೆಗೆ ವಿವಿಧ ರೀತಿಯ ಕಾರ್ಯಾಗಾರಗಳು, ಸಿಎಂಇ, ವಿದ್ಯಾರ್ಥಿವೇತನವನ್ನು ನಿರ್ವಹಿಸು ತ್ತಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಒಯಸಿಸ್‌ ಅಧ್ಯಕ್ಷ ಡಾ|ಸಿ.ಹನುಮಂತ ರಾವ್‌ ಹೇಳಿದರು. 

ಗೌರವ ಅತಿಥಿಗಳಾಗಿ ಸಹ ಕುಲಪತಿ ಡಾ| ಪೂರ್ಣಿಮಾ ಬಾಳಿಗಾ ಭಾಗವಹಿಸಿದ್ದರು. ರಾಜ್ಯ ಸಂಘದ ಅಧ್ಯಕ್ಷ ಡಾ| ಅಜಿತ್‌ ಕುಮಾರ್‌ ಎಂ. ಸ್ವಾಗತಿಸಿದರು. ಒಯಸಿಸ್‌ ನಿಯೋಜಿತ ಅಧ್ಯಕ್ಷ, ಸಮ್ಮೇಳನದ ಸಂಘಟನಾಧ್ಯಕ್ಷ ಡಾ| ಶರತ್‌ ಕೆ. ರಾವ್‌ ಅವರಿಗೆ ಡಾ| ಹನುಮಂತ ರಾವ್‌ ಅಧಿಕಾರ ಹಸ್ತಾಂತರಿಸಿದರು. ಸಂಘಟನ ಕಾರ್ಯದರ್ಶಿ ಡಾ| ಕಿರಣ್‌ ಕೆ.ವಿ. ಆಚಾರ್ಯ ವಂದಿಸಿದರು. ಕಾರ್ಯದರ್ಶಿ ಡಾ| ವಿಜಯ ಚಂದರ್‌ ರೆಡ್ಡಿ, ಉಪಾಧ್ಯಕ್ಷರಾದ ಕೇರಳದ ಡಾ| ಎ.ಎ.ಜಾನ್‌, ತಮಿಳುನಾಡಿನ ಡಾ| ಆರ್‌.ಸೆಲ್ವರಾಜ್‌, ಪುದು ಚೇರಿಯ ಡಾ| ಎಸ್‌.ಪಾಂಡ್ಯನ್‌, ತೆಲಂಗಾಣದ ಡಾ| ರಾಘವ ದತ್‌ಇದ್ದರು. ಹಿರಿಯ ಸದಸ್ಯರಾದ ಆಂಧ್ರಪ್ರದೇಶದ ಡಾ| ಎಂ. ರಾಮಮೋಹನ ರಾವ್‌, ಕರ್ನಾಟಕದ ಡಾ| ಪಿ.ಕೆ.ಉಸ್ಮಾನ್‌, ಕೇರಳದ ಡಾ| ಕೆ.ಶ್ರೀಧರನ್‌ ಪಿಳ್ಳೆ, ಪುದುಚೇರಿಯ ಡಾ| ಎಸ್‌. ಪಾಂಡ್ಯನ್‌, ತಮಿಳುನಾಡಿನ ಡಾ| ಎಂ.ಚಿದಂಬರಮ್‌, ತೆಲಂಗಾಣದ ಡಾ| ಸಿ. ರಘುರಾಮ್‌ ಅವರನ್ನು ಸಮ್ಮಾನಿಸಲಾಯಿತು. 
 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.