ಶ್ರೀಕೃಷ್ಣ ಜನ್ಮಾಷ್ಟಮಿಗೆ ಉಂಡೆ, ಚಕ್ಕುಲಿ
Team Udayavani, Sep 12, 2017, 7:25 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಾದಿಗಳಿಗೆ ನೀಡಲು ಉಂಡೆ, ಚಕ್ಕುಲಿಗಳನ್ನು ತಯಾರಿಸುವ ಕಾರ್ಯ ಭರದಿಂದ ಸಾಗುತ್ತಲಿದೆ.
75 ಸಾವಿರ ಗುಂಡಿಟ್ಟು, ಎಳ್ಳಿನದ್ದು 15 ಸಾವಿರ, ಅರಳಿನದ್ದು 75 ಸಾವಿರ, ನೆಲಗಡಲೆ 25 ಸಾವಿರ, ಕಡ್ಲೆಪುಡಿಯದ್ದು 25 ಸಾವಿರ ಉಂಡೆ ಹಾಗೂ 1.5 ಲಕ್ಷ ಚಕ್ಕುಲಿ ತಯಾರಿಸಲಾಯಿತು. 100 ಮಂದಿ ಉಂಡೆ, ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ.
ಚಿತ್ರಗಳು: ಆಸ್ಟ್ರೋ ಮೋಹನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್