ಹುಲಿ ಕುಣಿತಕ್ಕೆ ಶಿವಣ್ಣ ಸ್ಟೆಪ್
Team Udayavani, Sep 13, 2017, 7:30 AM IST
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯಲ್ಲಿ ಹುಲಿ ವೇಷಗಳ ಕುಣಿತ ಅಲ್ಲಲ್ಲಿ ಕಾಣುತ್ತಿರುವಾಗಲೇ, ಹುಲಿ ಕುಣಿತದ ಪ್ರಾಕ್ಟಿಸ್ ಮಾಡುತ್ತಿದ್ದ ಬೈಲೂರಿನ ರಾಮಸೇನಾ ತಂಡದ ಹುಡುಗರೊಂದಿಗೆ ಸೋಮವಾರ ಸಂಜೆ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಕೂಡ ಹೆಜ್ಜೆ ಹಾಕಿದ್ದಾರೆ.
ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರದ ಶೂಟಿಂಗ್ ಮಲ್ಪೆ- ಪಡುಕೆರೆಯಲ್ಲಿ ನಡೆಯುತ್ತಿದ್ದು, ಚಿತ್ರ ತಂಡವೂ ಪಡುಕೆರೆಯಲ್ಲಿ ಬೀಡುಬಿಟ್ಟಿದೆ. ಶೂಟಿಂಗ್ ವೇಳೆ ಬೈಲೂರು ಇಷ್ಟ ಮಹಾಲಿಂಗೇಶ್ವರ ದೇವಸ್ಥಾನದ ರಾಮಸೇನಾ ತಂಡವೂ ಹುಲಿವೇಷ ಕುಣಿತಕ್ಕೆ ಸಿದ್ಧತೆ ಮಾಡಿ ಕೊಳ್ಳುತ್ತಿದ್ದಾಗ ಅಲ್ಲಿಗೆ ಬಂದ ನಟ ಶಿವರಾಜ್ ಕುಮಾರ್ ಹಾಗೂ ಚಿತ್ರದ ನಟಿ ಮಾನ್ವಿತಾ ಹರೀಶ್ ಸಹ ಅವರೊಂದಿಗೆ ಕುಣಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ