ನಿಲ್ದಾಣದಲ್ಲೇ ಠಿಕಾಣಿ ಹೂಡಿ ಕರೆತರುವ ಸ್ವಯಂಸೇವಕರು
Team Udayavani, Nov 24, 2017, 10:34 AM IST
ಉಡುಪಿ: ಉಡುಪಿಯಲ್ಲಿ ಸಂತರಿಗೆ ನೀಡುವ ಆತಿಥ್ಯ ಗಮನಸೆಳೆಯುತ್ತಿದೆ. ಅವರು ಇಳಿಯುವ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣದಿಂದ ವಾಹನದಲ್ಲಿ ಕರೆತಂದು ಅವರ ವಾಸ್ತವ್ಯಕ್ಕೆ ನಿಗದಿಪಡಿಸಿದ ಸ್ಥಳ, ಧರ್ಮಸಂಸದ್ ಸಭಾಂಗಣ ಹೀಗೆ ವಿವಿಧೆಡೆಗೆ ತಲುಪಿಸುವ ವ್ಯವಸ್ಥೆ ಕ್ರಮಬದ್ಧವಾಗಿ ನಡೆಯುತ್ತಿದೆ.
ಗುರುವಾರ ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ ಮೊದಲಾದೆಡೆಗಳಿಂದ ರೈಲಿನಲ್ಲಿ ಆಗಮಿಸಿದ ನೂರಾರು ಮಂದಿ ಸಂತರನ್ನು ಇಂದ್ರಾಳಿ ರೈಲು ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಕರೆತರಲಾಯಿತು. ನಿಲ್ದಾಣದಲ್ಲಿ ಕಳೆದೆರಡು ದಿನಗಳಿಂದ ಸಣ್ಣ ಪೆಂಡಾಲ್ ಹಾಕಿ ಕಾದು ಕುಳಿತಿರುವ ಕಾರ್ಯಕರ್ತರು ರೈಲು ಬಂದು ನಿಂತ ಕೂಡಲೇ “ಧರ್ಮ ಸಂಸದ್’ ಎಂಬ ಫಲಕವನ್ನು ಎತ್ತಿ ಹಿಡಿಯುತ್ತಾರೆ. ಇದು ಸಂತರು ಧರ್ಮಸಂಸದ್ ತಂಡವನ್ನು ಸೇರಲು ಸಹಕಾರಿಯಾಗುತ್ತಿದೆ. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಸಂತರನ್ನು ಕೂಡ ಸ್ವಯಂಸೇವಕರು ಉಡುಪಿಗೆ ಕರೆತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್